ಸಿದ್ದಾಪುರ : ಕಕ್ಷಿದಾರರ ಪರದಾಟ , ಪೋಲಿಸರಿಗೆ ಧರ್ಮ ಸಂಕಟ , ಸಿಬ್ಬಂದಿಗಳಿಗೆ ವರ್ಗಾವಣೆಯ ಕಾಟ. ಇದು ಕಳೆದ 7 ತಿಂಗಳಿಂದ ನ್ಯಾಯಾಲಯದಲ್ಲಿ ನ್ಯಾಯಾಧೀಶರಿಲ್ಲದೆ ಇರುವುದರಿಂದ ಉಂಟಾಗಿರುವ ಪರಿಸ್ಥಿತಿ. ಸಿದ್ದಾಪುರದ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದ ಹನುಮಂತ ಜಿ ಹೆಚ್ ರವರು 22 ಮೇ 2018 ರಂದು ಕನಕಪುರಕ್ಕೆ ವರ್ಗಾವಣೆಯಾಗಿದ್ದಾರೆ.ಶನಿವಾರಕ್ಕೆ ಒಮ್ಮೆ ನ್ಯಾಯಾಧೀಶರು :- ನ್ಯಾಯಾಧೀಶರ ವರ್ಗಾವಣೆ ಆದ ಬಳಿಕ ಈವರೆಗೆ ವಾರದಲ್ಲಿ ಒಂದು ದಿನ ಮಾತ್ರ … [Read more...] about 7 ತಿಂಗಳಿಂದ ಸಿದ್ದಾಪುರ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದೆ ವಿಳಂಬವಾಗುತ್ತಿವೇ ಪ್ರಕರಣದ ಇತ್ಯರ್ಥ.
Trending
ಪತ್ರಕರ್ತರ ರಕ್ಷಣೆಯೆ ಲೀಪಾ ಗುರಿ- ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಹಾಗೂ ಲೀಪಾ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಲೀಪಾ ರಾಜ್ಯಾಧ್ಯಕ್ಷ – ಎಂ.ಎ ಮಲಭಾವಡಿ ಅಭಿಮತ
ಶಿರಸಿ (ಉಕ): ನಿಸ್ವಾರ್ಥತೆ ಪತ್ರಿಕೊದ್ಯಮದ ಜೀವಾಳ. ಪಟ್ಟಭದ್ರ ಹಿತಾಸಕ್ತಿಗಳಿಂದ ಪತ್ರಕರ್ತರು ಸತ್ಯ ವರದಿ ಮಾಡಲು ಭಯಪಡುವಂತಹ ಪರಿಸ್ಥಿತಿ ಉದ್ಭವವಾಗಿದೆ. ಪ್ರಾಮಾಣಿಕ ಪತ್ರಕರ್ತರ ರಕ್ಷಣೆಯೆ ಲೀಪಾದ ಗುರಿಯಾಗಿದೆ ಎಂದು ಲೀಡ್ ಇಂಡಿಯಾ ಪಬ್ಲಿಷರ್ಸ ಅಸೋಸಿಯೇಷನ್ (ಲೀಪಾ) ರಾಜ್ಯಾಧ್ಯಕ್ಷ ಎಂ.ಬಿ ಮಲಭಾವಡಿ ತಿಳಿಸಿದ್ದಾರೆ. ಶಿರಸಿಯ ಮಧುವನ ಹೊಟೆಲ್ ಆರಾಧನಾ ಸಭಾ ಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಹಾಗೂ ಲೀಪಾ ವಿಚಾರ ವಿನಿಮಯ ಕಾರ್ಯಕ್ರಮವನ್ನು … [Read more...] about ಪತ್ರಕರ್ತರ ರಕ್ಷಣೆಯೆ ಲೀಪಾ ಗುರಿ- ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಹಾಗೂ ಲೀಪಾ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಲೀಪಾ ರಾಜ್ಯಾಧ್ಯಕ್ಷ – ಎಂ.ಎ ಮಲಭಾವಡಿ ಅಭಿಮತ
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ ಆಕ್ರೋಶ.
ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ಪಟ್ಟಣದಲ್ಲಿ ಪ್ರತಿನಿತ್ಯ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದ್ದು ಸಾರ್ವಜನೀಕರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಅನಿವಾರ್ಯತೆ ಬಂದೊದಗಿದೆ. ಪಟ್ಟಣದ ಯಲ್ಲಾಪೂರ ನಾಕಾದಿಂದ ಕೇವಲ 1 ಕೀಮಿ ಅಂತರದಲ್ಲಿರುವ ಹುಲ್ಲಟ್ಟಿ ಪ್ರದೇಶದಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರಸ್ತುತ ಹಂಗಾಮಿನ ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದು … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ ಆಕ್ರೋಶ.
ಹಳಿಯಾಳದ ತಾಲೂಕಾ ಆಸ್ಪತ್ರೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ತಜ್ಞ ವೈದ್ಯರು – ಎಎಮ್ ಓ ಡಾ.ರಮೇಶ್ ಕದಂರನ್ನು ವರ್ಗಾಯಿಸಿ – ತಾಪಂ ಅಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ದಲಿತ ಸಂಘರ್ಷ ಸಮೀತಿ ( ಕೆಂಪು ಸೇನೆ) ಯಿಂದ ಆಗ್ರಹ.
ಹಳಿಯಾಳ:- ಹಳಿಯಾಳದ ಸಾರ್ವಜನಿಕ ತಾಲೂಕಾ ಆಸ್ಪತ್ರೇಯಲ್ಲಿ ತಜ್ಞವೈದ್ಯರುಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಪಾದಿಸಿರುವ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯವರು ತಾಲೂಕಾ ವೈದ್ಯಾಧಿಕಾರಿ ಡಾ|| ರಮೇಶ ಕದಂರನ್ನು ಕೂಡಲೇ ವರ್ಗಾವಣೆ ಮಾಡಿ ಉತ್ತಮ ಅಧಿಕಾರಿಗಳನ್ನು ನೇಮಿಸಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ತಾಲೂಕ ಪಂಚಾಯತ ಅಧಿಕಾರಿ ರಮೇಶ ಕುರಿಯವರ ಅವರಿಗೆ ಮನವಿ ಮೂಲಕ ಆಗ್ರಹಿಸಿರುವ ಸಮೀತಿಯವರು ತಾಲೂಕಾ ಆಸ್ಪತ್ರೆಯಲ್ಲಿನ ಹಲವಾರು ಸಮಸ್ಯೆಗಳ … [Read more...] about ಹಳಿಯಾಳದ ತಾಲೂಕಾ ಆಸ್ಪತ್ರೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ತಜ್ಞ ವೈದ್ಯರು – ಎಎಮ್ ಓ ಡಾ.ರಮೇಶ್ ಕದಂರನ್ನು ವರ್ಗಾಯಿಸಿ – ತಾಪಂ ಅಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ದಲಿತ ಸಂಘರ್ಷ ಸಮೀತಿ ( ಕೆಂಪು ಸೇನೆ) ಯಿಂದ ಆಗ್ರಹ.
ಬಟ್ಟೆ ತೊಳೆಯಲು ಹೊದವರು ನೀರಿನಲ್ಲಿ ಮುಳುಗಿ ಹೆಣವಾದರು. ಒಂದೆ ಕುಟುಂಬದ ನಾಲ್ವರ ದುರ್ಮರಣ- ಹಳಿಯಾಳ ತಾಲೂಕಿನ ಬೊಮ್ಮನಳ್ಳಿ – ಕಾಳಿನದಿ ಪ್ರದೇಶದಲ್ಲಿ ಹೃದಯವಿದ್ರಾವಕ ದುರ್ಘಟನೆ .
https://www.youtube.com/watch?v=3cvYZXL7oq0&feature=youtu.beಹಳಿಯಾಳ:- ಕುಟುಂಬದೊಡನೆ ಬಟ್ಟೆ ತೊಳೆಯಲು ತೆರಳಿದ ಇಡಿ ಕುಟುಂಬವೇ ನೀರಿನಲ್ಲಿ ಮುಳುಗಿ ಸಾವಿಗಿಡಾಗಿರುವ ಹೃದಯವಿದ್ರಾವಕ ದುರ್ಘಟನೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಅಂಬಿಕಾನಗರ ಪಂಚಾಯತ ವ್ಯಾಪ್ತಿಯ ಬೊಮ್ಮನಳ್ಳಿ ಗ್ರಾಮದ ಬಳಿಯ ಬೊಮ್ಮನಳ್ಳಿ-ಕಾಳಿನದಿಯಲ್ಲಿ ನಡೆದಿದ್ದು ಅದೃಷ್ಠವಶಾತ್ ಒರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿರುವ ಪವಾಡವು ಇಲ್ಲಿ ನಡೆದಿದೆ. ಧೂಳು ದೊಂಡು … [Read more...] about ಬಟ್ಟೆ ತೊಳೆಯಲು ಹೊದವರು ನೀರಿನಲ್ಲಿ ಮುಳುಗಿ ಹೆಣವಾದರು. ಒಂದೆ ಕುಟುಂಬದ ನಾಲ್ವರ ದುರ್ಮರಣ- ಹಳಿಯಾಳ ತಾಲೂಕಿನ ಬೊಮ್ಮನಳ್ಳಿ – ಕಾಳಿನದಿ ಪ್ರದೇಶದಲ್ಲಿ ಹೃದಯವಿದ್ರಾವಕ ದುರ್ಘಟನೆ .




