ಹಳಿಯಾಳ: ಏರಟೆಲ್ 4ಜಿ ಕೆಬಲ್ ಲೈನ್ ಅಳವಡಿಸುವ ಕಾರ್ಯಕ್ಕೆ ಪಟ್ಟಣದಲ್ಲಿ ನಡೆಸಲಾಗುತ್ತಿರುವ ಕಾಮಗಾರಿಯಿಂದ ಪ್ರತಿನಿತ್ಯ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕುಡಿಯುವ ನೀರು ಪೂರೈಸುವ ಪೈಪಲೈನಗಳು ಹಾನಿಗೊಳಗಾಗುತ್ತಿರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿಂದ ಹಳಿಯಾಳ ಪಟ್ಟಣದಲ್ಲಿ ಏರಟೆಲ್ನವರಿಂದ 4ಜಿ ಕೇಬಲ್ ಲೈನ್ ಅಳವಡಿಸುವ ಕಾರ್ಯ ಆರಂಭವಾಗಿದ್ದು ಸುಧಾರಿತ ಯಂತ್ರೋಪಕರಣಗಳಿಂದ ಕಾಮಗಾರಿ ನಡೆಸಲಾಗುತ್ತಿದೆ ಆದರೇ ಪಟ್ಟಣದ ಬಹುತೇಕ ಕಡೆ 24*7 … [Read more...] about ಹಳಿಯಾಳದಲ್ಲಿ ಎರಟೆಲ್ 4ಜಿ ನೆಟವರ್ಕ ಕಾಮಗಾರಿ – ಪಟ್ಟಣದಲ್ಲಿ ಕುಡಿಯುವ ನೀರಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ ನೀರು ಪೊಲು- ಕ್ರಮವೇ ಜರುಗಿಸದ ಸಬಂಧಿಸಿದ ಅಧಿಕಾರಿಗಳು.
Trending
ಏರಟೆಲ್ 4ಜಿ ಕೇಬಲ್ ಅಳವಡಿಸಲು ಹಳಿಯಾಳದಲ್ಲಿ ರಸ್ತೆ ಬದಿ ಅಗೆತ ಪುರಸಭೆಯ ನೀರು ಸರಬರಾಜಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ. ನೀರು ಪೊಲು- ಪ್ರಕರಣ ದಾಖಲು.
https://www.youtube.com/watch?v=leLauJDW2Lcಹಳಿಯಾಳ:- 4ಜಿ ಸೇವೆ ಆರಂಭಿಸಲು ಏರಟೆಲ್ ಕಂಪೆನಿಯವರು ಪಟ್ಟಣದಲ್ಲಿ ಕೆಬಲ್ ಲೈನ್ ಅಳವಡಿಸಲು ರಸ್ತೆ ಬದಿ ಗುಂಡಿಗಳನ್ನು ತೆಗೆಯುತ್ತಿರುವಾಗ ಪಟ್ಟಣಕ್ಕೆ ನೀರು ಪೂರೈಸುತ್ತಿರುವ ಪೈಪಲೈನ್ಗಳಿಗೆ ಹಾನಿ ಮಾಡಿ ಲಕ್ಷಾಂತರ ಲೀ.ನೀರು ಚರಂಡಿ ಪಾಲಾಗುತ್ತಿರುವುದಕ್ಕೆ ಪಟ್ಟಣದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ಏರಟೆಲ್ ಕಂಪೆನಿಯವರು 4 ಜಿ ಕೆಬಲ್ ಲೈನ್ ಅಳವಡಿಸಲು ಯಂತ್ರಗಳ ಮೂಲಕ … [Read more...] about ಏರಟೆಲ್ 4ಜಿ ಕೇಬಲ್ ಅಳವಡಿಸಲು ಹಳಿಯಾಳದಲ್ಲಿ ರಸ್ತೆ ಬದಿ ಅಗೆತ ಪುರಸಭೆಯ ನೀರು ಸರಬರಾಜಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ. ನೀರು ಪೊಲು- ಪ್ರಕರಣ ದಾಖಲು.
ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.
ಹಳಿಯಾಳ:- ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಕಾಣಬಹುದು ಅಲ್ಲದೇ ಕಠಿಣ ಪರಿಶ್ರಮ ಇದ್ದರೇ ಮಾತ್ರ ನೀಜವಾದ ಬದುಕಿನ ಬೆಲೆ ಗೊತ್ತಾಗುತ್ತದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಹಳಿಯಾಳ ಪಟ್ಟಣದ ಶಿವಾಜಿ ವೃತ್ತದ ಸನಿಹದ ಟೋಸುರ ಟವರ್ ಸಂಕೀರ್ಣದಲ್ಲಿರುವ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ(ಆರ್ವೈಇ ಸ್ಕೀಲ್ ಸೆಂಟರ್) ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಧುನಿಕ … [Read more...] about ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ
ಹಳಿಯಾಳ:- ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಹೊರತು ಜನಪರ ಕೆಲಸ ಮಾಡುವ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ಕೇಂದ್ರ ಕೌಶಲ್ಯಾಭೀವೃದ್ದಿ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಬುಧವಾರ ತಾಲೂಕಿನ ಗುಂಡೊಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮ್ಮೀಶ್ರ ಸರ್ಕಾರ ಅಧಿಕಾರದ ವ್ಯಾಮೋಹದಲ್ಲಿ ಕಾಲ ಕಳೆಯುತ್ತಿದೆ ಹೊರತು ರೈತರ, ಬಡವರ, … [Read more...] about ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ
ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ
ಹಳಿಯಾಳ:- ವಿದ್ಯಾರ್ಥಿಗಳು, ಯುವ ಸಮುದಾಯ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಮಹತ್ವ ನಿಡುತ್ತಿರುವುದು ಸರಿಯಿಲ್ಲ ಯುವ ಸಮುದಾಯ ಇದರಿಂದ ಹೊರಬಂದು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ದಾಂಡೇಲಿ ಡಿವೈಎಸ್ಪಿ ಮೋಹನ ಪ್ರಸಾದ ಅಭಿಪ್ರಾಯಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೋಲಿಸ್ ಇಲಾಖೆಯಿಂದ ನಡೆದ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು … [Read more...] about ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ




