ಹಳಿಯಾಳ :- ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿರುವ ಆಧುನಿಕ ಭಾತರದಲ್ಲಿ ಯುವಕ-ಯುವತಿಯರು ತಮಗೆ ಒದಗಿ ಬರುವ ಅವಕಾಶಗಳ ಸದುಪಯೋಗ ಪಡೆದು ಜೀವನದಲ್ಲಿ ಏನಾದರೂ ಸಾಧನೆ ಮಾಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾಗಿರುವ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ ಕರೆ ನೀಡಿದರು. ಹಳಿಯಾಳದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ಗೆ ಭೇಟಿ ನೀಡಿದ ಅವರು ವಿವಿಡಿ ಸ್ಕೂಲ್ ಆಫ್ ಎಕ್ಸಲೆನ್ಸ್, ಐಟಿಐ, ದೇಶಪಾಂಡೆ ಆರ್ಸೆಟಿಗೆ … [Read more...] about ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ
Trending
ಶಾಂತಿಯುತವಾಗಿ ನಡೆದ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ
ಹಳಿಯಾಳ:- ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಶಾಂತಿಯುತವಾಗಿ ಮತದಾನ ನಡೆಯಿತು. ಇದೆ ಪ್ರಥಮ ಬಾರಿಗೆ ಚುನಾವಣೆ ಮೂಲಕ ಸದಸ್ಯರನ್ನು ಆಯ್ಕೆ ಮಾಡಲಾಗುತ್ತಿದ್ದು 15 ಜನ ಸದಸ್ಯರಿರುವ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಚುನಾವಣೆ ಅತ್ಯಂತ ತುರುಸಿನಿಂದ ಕೂಡಿತ್ತು ಅಲ್ಲದೇ 15 ಸದಸ್ಯರ ಸೋಸೈಟಿಗೆ 46 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಒಬ್ಬ ಮತದಾರ … [Read more...] about ಶಾಂತಿಯುತವಾಗಿ ನಡೆದ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ
ಕ್ಷುಲ್ಲಕ ಕಾರಣ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಳಿಯಾಳ : - ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊರ್ವಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಶುಕ್ರವಾರ ಸಾಯಂಕಾಲ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸವಿದ್ದ ಪವಿತ್ರಾ ಮೋಹನ ಪಾಟೀಲ್( ೧೫) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.ತಾಯಿ ಲಲಿತಾ ಶಿಕ್ಷಣಕ್ಕೆ ಸಂಬಧಿಸಿದ ವಿಷಯದಲ್ಲಿ ಹಾಗೂ ಶಾಲೆಗೆ ಸರಿಯಾಗಿ ಹೊಗುವಂತೆ ಬೈದು … [Read more...] about ಕ್ಷುಲ್ಲಕ ಕಾರಣ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
25 ವರ್ಷ ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆ,ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ
ಹೊನ್ನಾವರ: 1994ರಲ್ಲಿ ಆರಂಭವಾಗಿ ಗುಣಾತ್ಮಕ ಶಿಕ್ಷಣವನ್ನು ನೀಡುತ್ತ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆಯು ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ ಆಚರಿಸಿಕೊಳ್ಳುತ್ತಿದೆ ಎಂದು ಬೆಳ್ಳಿ ಹಬ್ಬ ಸಂಭ್ರಮ ಆಚರಣೆ ಸಮಿತಿ ಅಧ್ಯಕ್ಷ ಹರಿಯಪ್ಪ ನಾಯ್ಕ ಹೇಳಿದರು. ಪ್ರೌಢಶಾಲೆಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1994ರಂದು 13 ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ ಇಂದು 226 … [Read more...] about 25 ವರ್ಷ ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆ,ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ
ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ
ಹಳಿಯಾಳ:- ಮೂವರು ಅಂತರ ಜಿಲ್ಲಾ ಕಳ್ಳರನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಪೋಲಿಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಆದೇಶದಂತೆ ಎಡಿಷನ್ ಎಸ್ಪಿ ಗೋಪಾಲ ಬ್ಯಾಕೋಡ ಹಾಗೂ ದಾಂಡೇಲಿ ಡಿವೈಎಸ್ಪಿ ಪಿ.ಮೋಹನ ಪ್ರಸಾದ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಬಿ.ಎಸ್.ಲೋಕಾಪುರ ಹಾಗೂ ಪಿ.ಎಸ್.ಐ ಆನಂದಮೂರ್ತಿ.ಸಿ. ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ



