• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

2 ಕೋಟಿ ರೂ. ವೆಚ್ಚದ ಅಂಬೇಡ್ಕರ‌ ಭವನ‌ ನಿರ್ಮಾಣ ಕಾಮಗಾರಿ ಆರಂಭದಲ್ಲೇ ಕಳಪೆ – ಕಾಮಗಾರಿ‌ ತಡೆಹಿಡಿದ‌ ದಲಿತ ಸಂಘಟನೆಗಳ ನಾಯಕರು ಗುತ್ತಿಗೆದಾರನ‌ ಮೇಲೆ‌ ಕ್ರಮಕ್ಕೆ ಆಗ್ರಹ

November 27, 2018 by Yogaraj SK Leave a Comment

ambedkar bhavan kamgari kalape kelasa stagita

ಹಳಿಯಾಳ: ಅನೇಕ ಹೋರಾಟಗಳ ಬಳಿಕ ಪಟ್ಟಣದ ನ್ಯಾಯಾಲಯದ ಎದುರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿ ಅಡಿಪಾಯ ಮಟ್ಟದಲ್ಲೇ ಕಳಪೆಯಾಗಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆಹಿಡಿದ ವಿಶಿಷ್ಠ ವಿದ್ಯಮಾನ ಮಂಗಳವಾರ ನಡೆದಿದೆ. ಪಟ್ಟಣದ ಮರಡಿಗುಡ್ಡ ಬಳಿಯ ನ್ಯಾಯಾಲಯದ ಎದುರು ನಿರ್ಮಿಸಲಾಗುತ್ತಿರುವ ಅಂಬೇಡ್ಕರ ಭವನ ಕಾಮಗಾರಿಯು ಅಡಿಪಾಯವಿಲ್ಲದೆಯೇ ಕೆವಲ ಕಾಲಂಗಳ ಮೇಲೆ ನಿರ್ಮಿಸಲು ಹೊರಟಿರುವುದು ಹಾಗೂ ಅಡಿಪಾಯದಲ್ಲಿಯೇ … [Read more...] about 2 ಕೋಟಿ ರೂ. ವೆಚ್ಚದ ಅಂಬೇಡ್ಕರ‌ ಭವನ‌ ನಿರ್ಮಾಣ ಕಾಮಗಾರಿ ಆರಂಭದಲ್ಲೇ ಕಳಪೆ – ಕಾಮಗಾರಿ‌ ತಡೆಹಿಡಿದ‌ ದಲಿತ ಸಂಘಟನೆಗಳ ನಾಯಕರು ಗುತ್ತಿಗೆದಾರನ‌ ಮೇಲೆ‌ ಕ್ರಮಕ್ಕೆ ಆಗ್ರಹ

ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ‌ ವರ್ಧಂತಿ ಮಹೋತ್ಸವ ದಿ.27 ರಂದು

November 26, 2018 by Yogaraj SK Leave a Comment

haliyal gramdevi , vardanti mahotsava

ಹಳಿಯಾಳ: ದಿ. 27 ಮಂಗಳವಾರದಂದು ಹಳಿಯಾಳದ ಗ್ರಾಮದೇವಿ ಉಡಚಮ್ಮಾ(ಲಕ್ಷ್ಮೀ) ದೇವಿಯ 2ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ ಎಂದು ಗ್ರಾಮದೇವಿ ಉಡಚಮ್ಮಾ ಹಾಗೂ ದೇಮವ್ವಾ ದೇವಿ ಟ್ರಸ್ಟ್‍ನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಶೆಟ್ಟಿಗಲ್ಲಿಯಲ್ಲಿರುವ ದೇವಸ್ಥಾನದಲ್ಲಿ ದಿ.27 ರಂದು ಬೆಳಿಗ್ಗೆ 8ರಿಂದ ಗಣೇಶ ಪೂಜೆ, ಪುಣ್ಯಾಹವಾಚನ, ಕ್ಷೇತ್ರಪಾಲ ಪ್ರಾರ್ಥನೆ, ಕಳಸ … [Read more...] about ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ‌ ವರ್ಧಂತಿ ಮಹೋತ್ಸವ ದಿ.27 ರಂದು

ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಂಭೀರ ಗಾಯ

November 26, 2018 by Yogaraj SK Leave a Comment

ಯಲ್ಲಾಪುರ: ಮದುವೆ ಕಾರ್ಯದ ನಿಮಿತ್ತ ಯಲ್ಲಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ಸೇತುವೆ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.         ಬಸ್ಸಿನಲ್ಲಿದ್ದವರಲ್ಲಿ ಮೂವರಿಗೆ ತೀವ್ರತರವಾದ ಪೆಟ್ಟಾಗಿದ್ದು, 10 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಅಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.ಯಲ್ಲಾಪುರ ಶಹರ ಪೋಲಿಸ್ ಠಾಣೆಯ  ಪೊಲೀಸರು … [Read more...] about ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಂಭೀರ ಗಾಯ

ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ

November 22, 2018 by Gaju Gokarna Leave a Comment

ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತವನ್ನು ಸರಕಾರದ ಮಟ್ಟದಲ್ಲಿ ಪುರಸಭೆಯನ್ನಾಗಿ ಮಾಡಲೂ ಸರ್ವಪ್ರಯತ್ನ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಟ್ಟಣದಲ್ಲಿ ಸುಮಾರು ಇಪ್ಪತೈದು ಸಾವಿರ ಜನಸಂಖ್ಯೆ ಇದ್ದು, ಪಟ್ಟಣ ಪಂಚಾಯತಗೆ ಸರಕಾರದಿಂದ ಬರುವ ಅನುದಾನವು ಯಾವುದಕ್ಕೂ ಸಾಲದಾಗಿದ್ದೂ, … [Read more...] about ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ

ರಾಜ್ಯ ಸರ್ಕಾರದ ವಿರುದ್ದ‌ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ

November 22, 2018 by Yogaraj SK Leave a Comment

ಕಾರವಾರ: - ರಾಜ್ಯ ಸರಕಾರದ ರೈತ ವಿರೋಧಿ ನೀತಿ ಹಾಗೂ ರೈತ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ   ಗುರುವಾರ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ಕಾರವಾರದ ಭಾರತೀಯ ಜನತಾ ಪಕ್ಷದ ಕಛೇರಿಯಿಂದ ಆರಂಭವಾದ  ಪ್ರತಿಭಟನಾ ಮೇರವಣಿಗೆ   ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಸರ್ಕಾರದ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ರೈತರ ಸಮಸ್ಯೆಗೆ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳು ಸೂಕ್ತ ಪರಿಹಾರ … [Read more...] about ರಾಜ್ಯ ಸರ್ಕಾರದ ವಿರುದ್ದ‌ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,459 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar