• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

November 13, 2018 by Vishwanath Shetty Leave a Comment

honnavar,arolli cross accident

https://www.youtube.com/watch?v=CSGTO9BWR1U&feature=youtu.beಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಆರೋಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾಪಿಯೋ ಕಾರು ರಸ್ತೆಯ ಪಕ್ಕದ ಗುಡ್ಡಕ್ಕೆ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು 8 ಮಂದಿ ಗಂಭಿರವಾಗಿ ಗಾಯಗೊಂಡ ದುರ್ಘಟನೆ ಸೋಮವಾರ ಮದ್ಯರಾತ್ರಿ ಸುಮಾರು 2 ಘಂಟೆ ಸಮಯದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ … [Read more...] about ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

November 12, 2018 by Gaju Gokarna 1 Comment

ಹೊನ್ನಾವರ  : ಸ್ವಾತಂತ್ರ್ಯಪೂರ್ವ 1941ರಲ್ಲಿ ಸ್ಥಾಪನೆಯಾಗಿ ನಿರಂತರ ಜೇನು ಕೃಷಿಗೆ ಪ್ರೋತ್ಸಾಹ, ಮಾರ್ಗದರ್ಶನ, ಜೇನುತುಪ್ಪ ಖರೀದಿ, ಮಾರಾಟದಲ್ಲಿ ತೊಡಗಿರುವ ಹೊನ್ನಾವರ ಜೇನು ಸಾಕುವವರ ಮತ್ತು ಗ್ರಾಮೀಣ ಕೈಗಾರಿಕಾ ಸಹಕಾರಿ ಸಂಘಕ್ಕೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಶಿರ್ಸಿ ಟಿಎಸ್‍ಎಸ್ ಆವಾರದಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ‘ಅತ್ಯುತ್ತಮ ಸಾಧನಾ ಪ್ರಶಸ್ತಿ’ ದಿನಾಂಕ 15ರಂದು ಪ್ರದಾನವಾಗಲಿದೆ. ಹೊನ್ನಾವರ ಜಿಲ್ಲಾ ಕೇಂದ್ರವಾಗಿದ್ದಾಗ ಜಿಲ್ಲಾ … [Read more...] about ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ

November 12, 2018 by Yogaraj SK Leave a Comment

ಕೆಂದ್ರ ಸಚಿವ ಅನಂತಕುಮಾರ

ಬೆಂಗಳೂರು:- ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಇಂದು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸತತ ಆರು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಇವರು ಮಾತುಗಾರಿಕೆಯಿಂದಲೇ ಹೆಸರು ಮಾಡಿದವರಾಗಿದ್ದರು. ಕಳೆದೆರಡು ತಿಂಗಳಿನಿಂದ ಕರುಳಿನ ಕ್ಯಾನ್ಸರ್ ನಿಂದ ತೊಂದರೆ ಅನುಭವಿಸುತಿದ್ದ ಅನಂತಕುಮಾರ್ ಚಿಕಿತ್ಸೆಗಾಗಿ ಲಂಡನ್ ಮತ್ತು ಅಮೇರಿಕಾಕ್ಕೆ ತೆರಳುದ್ದರು . ಆದರೇ … [Read more...] about ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ

ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ

November 10, 2018 by Yogaraj SK Leave a Comment

V H Parishad new president, Shripati bhat

ಹಳಿಯಾಳ:- ಕಳೆದ 2 ದಶಕಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಳಿಯಾಳದ ಉದ್ಯಮಿ ಶ್ರೀಪತಿ ಭಟ್ ಅವರನ್ನು ವಿಶ್ವ ಹಿಂದೂ ಪರಿಷತ್ ಹಳಿಯಾಳ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೂಲತಃ ಉಡುಪಿಯವರಾದ ಭಟ್ ಅವರು ಹಳಿಯಾಳದಲ್ಲಿ ನೆಲೆ ಕಂಡಿದ್ದು ಈ ಹಿಂದೆ ಹಳಿಯಾಳ ಅರ್ಬನ್ ಬ್ಯಾಂಕ್ ನಿರ್ದೇಶಕರಾಗಿ, ಹೊಟೆಲ್ ಮಾಲಿಕರ ಸಂಘದ ಕಾರ್ಯದರ್ಶಿಯಾಗಿ, ಶಿವಾಜಿ ಮಹಾವಿದ್ಯಾಲಯದ ಎಸ್‍ಡಿಎಮ್‍ಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ 15 ವರ್ಷದಿಂದ … [Read more...] about ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ

ದೀಪಾವಳಿ ನೆಪ ಪಟ್ಟಣದ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಜೂಜಾಜಟದ‌ ಅಬ್ಬರ – ನಿಯಮ ಉಲ್ಲಂಘನೆ- ಪರವಾನಿಗೆ ರದ್ದಾಗುವ ಭಿತಿಯಲ್ಲಿ ಕ್ಲಬ್ ಗಳು ?

November 8, 2018 by Yogaraj SK Leave a Comment

ಹಳಿಯಾಳ:- ಹಲವು ಸಾಮಾಜಿಕ ಚಟುವಟಿಕೆ ನಡೆಸುತ್ತೇವೆಂದು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಬಂದಿರುವ ಪಟ್ಟಣದ ಕೆಲವು ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಜೂಜಾಟ ನಡೆಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಚಟುವಟಿಕೆ ಹಾಗೂ ಹಲವು ಕ್ರೀಡೆಗಳನ್ನು ನಡೆಸಲು ಪರವಾನಿಗೆ ಪಡೆದಿರುವ ಕ್ಲಬ್‍ಗಳಲ್ಲಿ ದೀಪಾವಳಿ ಹಬ್ಬದ ನೇಪದಲ್ಲಿ ತ್ರಿಕಾರ್ಡ(3 ಎಲೆ ಜೂಜಾಟ) ಹಾಗೂ ಅಂದರ ಬಾಹರ್ ಜೂಜಾಟ ನಡೆಸಿದ ಲಕ್ಷಾಂತರ ರೂ. ಫಂಡ್ ಸಂಗ್ರಹಿಸಿ ಜನರ … [Read more...] about ದೀಪಾವಳಿ ನೆಪ ಪಟ್ಟಣದ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಜೂಜಾಜಟದ‌ ಅಬ್ಬರ – ನಿಯಮ ಉಲ್ಲಂಘನೆ- ಪರವಾನಿಗೆ ರದ್ದಾಗುವ ಭಿತಿಯಲ್ಲಿ ಕ್ಲಬ್ ಗಳು ?

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,459 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar