Trending
ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿರುವ ಸಂಸದ ಅನಂತಕುಮಾರ ನಿಲುಮೆಗೆ ನಮ್ಮ ಬೆಂಬಲವಿದೆ – ಹಳಿಯಾಳದಲ್ಲೂ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ :- ಭಾರತೀಯನಲ್ಲದ ಹಾಗೂ ಕ್ರೂರಿ ಟಿಪ್ಪು ಸುಲ್ತಾನ ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೆನರಾ ಸಂಸದ ಅನಂತಕುಮಾರ ಹೆಗಡೆ ನಿಲುವಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಸೋಮವಾರ ಪಟ್ಟಣದಲ್ಲಿ ಬಿಜೆಪಿ ಹಳಿಯಾಳ ಘಟಕದಿಂದ ನಡೆಸಲಾದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದರ ನಿಲುವು ಸರಿಯಾಗಿದ್ದು ಹಳಿಯಾಳ ಬಿಜೆಪಿ ಘಟಕ ಅವರ … [Read more...] about ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿರುವ ಸಂಸದ ಅನಂತಕುಮಾರ ನಿಲುಮೆಗೆ ನಮ್ಮ ಬೆಂಬಲವಿದೆ – ಹಳಿಯಾಳದಲ್ಲೂ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ – ವಿಧಾನ ಪರಿಷತ್ ಸದಸ್ಯ ಎಸ್ಎಲ್ ಘೋಟ್ನೇಕರ ಆಗ್ರಹ
ಹಳಿಯಾಳ:- ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವ ವಿಚಾರದಲ್ಲಿ ಕೇಂದ್ರ ಬಿಜೆಪಿ ವಿಳಂಬ ನೀತಿ ಅನುಸರಿಸದೆ ಕೂಡಲೇ ಸುಗ್ರೀವಾಜ್ಞೆ ಹೊರಡಿಸಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭಿಸಬೇಕು ಎಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ. ಭಾನುವಾರ ಪಟ್ಟಣದ ಎಮ್ಎಲ್ಸಿ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ರಾಮ ಭಕ್ತರು ಬಿಜೆಪಿಯಲ್ಲಿ ಮಾತ್ರವಿಲ್ಲ ಎಲ್ಲ ಪಕ್ಷಗಳನ್ನು ರಾಮಭಕ್ತರಿದ್ದಾರೆ. ರಾಮಮಂದಿರದ ಈ ಧಾರ್ಮಿಕ … [Read more...] about ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ – ವಿಧಾನ ಪರಿಷತ್ ಸದಸ್ಯ ಎಸ್ಎಲ್ ಘೋಟ್ನೇಕರ ಆಗ್ರಹ
ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
ಹಳಿಯಾಳ: ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ ಅಂದರ … [Read more...] about ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು
ಹಳಿಯಾಳ:- 63 ನೇಯ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ಇದೆ ಪ್ರಥಮ ಬಾರಿಗೆ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಹಳಿಯಾಳ ಜನರ ಪ್ರಶಂಸೆಗೆ ಪಾತ್ರರಾದರು. ವಿಶೇಷತೆ :- ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರ ಸಾಂಪ್ರದಾಯಿಕ ನೃತ್ಯ, ಹೈನುಗಾರಿಕೆಯನ್ನೇ ಕುಲಕಸುಬನ್ನಾಗಿಸಿಕೊಂಡಿರುವ ಗೌಳಿ ಜನಾಂಗದವರ ಸಾಂಪ್ರದಾಯಿಕ ನೃತ್ಯ, ಬೇಡರ ವೇಷ, ಯಕ್ಷವೇಷ, ಹುಲಿವೇಷ ಧಾರಿಗಳು, ಗಾಳಿಪಟ … [Read more...] about ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು



