https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
Trending
ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್
ಹಳಿಯಾಳ: ಸೋಮವಾರ ಸಾಯಂಕಾಲ ಹಳಿಯಾಳ ಪೋಲಿಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಮಟಕಾ(ಓಸಿ) ನಡೆಸುತ್ತಿದ್ದವನನ್ನು ಸೇರಿದಂತೆ ಇನ್ನಿಬ್ಬರು ಓಸಿ ಬರೆಯುತ್ತಿದ್ದವರನ್ನು ಬಂಧಿಸಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಳಿಯಾಳದ ಮಾರುಕಟ್ಟೆ ಪ್ರದೇಶದ ಮೊತಿಕೆರೆ ಸನಿಹದಲ್ಲಿರುವ ವಿಜಯ ಮೊಬೈಲ್ ಶಾಪ್ನಲ್ಲಿ ಕ್ರೀಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ ಹಾಗೂ ಓಸಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಪಿಐ ಮತ್ತು … [Read more...] about ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ತಮಗೆ ಕವಡೆ ಕಾಸಿನ ಕಿಮತ್ತು ನೀಡಲಾಗುತ್ತಿಲ್ಲ ಎಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತನವರು ಅಭಿವೃದ್ದಿ ಕಾರ್ಯಗಳಿಗೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ ಎದುರು ಪ್ರತಿಭಟನೆ – ಹರೀಶ ನಾಯ್ಕ
ಹಳಿಯಾಳ :- ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಗೆ ಪರಿಹಾರ ನೀಡಬೇಕು ಹಾಗೂ ಕಟ್ಟಡ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ ದಿ.2 ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ ಹಳಿಯಾಳದ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಸಂಘಟನೆ ರಾಜ್ಯ ಉಪಾಧ್ಯಕ್ಷ ಹರೀಶ ನಾಯ್ಕ ಹೇಳಿದರು. ಪಟ್ಟಣದಲ್ಲಿ ಸೋಮವಾರ ಕಟ್ಟಡ ಕಾರ್ಮಿಕರ ಸಂಘದ ಮುಖಂಡರೊಂದಿಗೆ ಜಂಟಿಯಾಗಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ ಎದುರು ಪ್ರತಿಭಟನೆ – ಹರೀಶ ನಾಯ್ಕ
ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯವನ್ನು ಬುಡಕಟ್ಟು ಮೂಲ ನಿವಾಸಿಗಳೆಂದು ಘೋಷಿಸಬೇಕು, ಉಕ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕು ಹಾಗೂ ಇತರೆ ಅರಣ್ಯವಾಸಿಗಳಿಗೆ 2006ರ ಆದೇಶದ ಪ್ರಕಾರ ಅರಣ್ಯ ಕಾಯ್ದೆ ಅಡಿಯಲ್ಲಿ ಸಮುದಾಯಿಕ ಹಕ್ಕು ಹಾಗೂ ಭೂಮಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ನೇತೃತ್ವದಲ್ಲಿ ಸಿದ್ದಿ ಸಮುದಾಯದವರು ಸೋಮವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನೆ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ




