• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.

October 26, 2018 by Vishwanath Shetty Leave a Comment

ಹೊನ್ನಾವರ:ಕಳೆದ 23 ವರ್ಷಗಳಿಂದ ಪ್ರತಿ ವರ್ಷವು ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುತ್ತಾ ಬಂದಿರುವ ಹೊನ್ನಾವರದ ಕನ್ನಡಾಭಿಮಾನಿ ಸಂಘವು ಈ ಬಾರಿಯು 4 ದಿನದ ಕಾಲ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಕನ್ನಡಾಭಿಮಾನಿ ಸಂಘದ ಅಧ್ಯಕ್ಷರಾದ ಸತ್ಯ ಜಾವಗಲ್ ಮಾಧ್ಯಮಗೊಷ್ಟಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಕಾರ್ಯಕ್ರಮದ ಕುರಿತು ವಿವರಿಸಿದರು. ನವೆಂಬರ್ 1 ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ವಹಿಸಿದರೆ … [Read more...] about ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.

ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ‌ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ‌ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ

October 26, 2018 by Yogaraj SK Leave a Comment

ಹಳಿಯಾಳ:- ಹಳಿಯಾಳದ ಹುಲ್ಲಟ್ಟಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕರ್ತವ್ಯದಲ್ಲಿದ್ದ ಕಾರ್ಮಿಕನೊರ್ವ ಸುಮಾರು 4 ಟನ್‍ಗೂ ಹೆಚ್ಚಿನ ಭಾರದ ಇಲೆಕ್ಟ್ರಿಕ್ ಪ್ಯಾನಲ್ ಬೊರ್ಡ ಮೈಮೆಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ಸಾಯಂಕಾಲ ಸಂಭವಿಸಿದೆ. ತಾಲೂಕಿನ ಮುತ್ತಲಮುರಿ ಗ್ರಾಮದ ರಾಘವೇಂದ್ರ ಪರಶುರಾಮ ಗೌಡಾ(26) ಅವಿವಾಹಿತ ಯುವಕನೇ ದುರ್ಘಟನೆಯಲ್ಲಿ ಮೃತಪಟ್ಟ ಯುವಕನಾಗಿದ್ದು ಗುತ್ತಿಗೆ … [Read more...] about ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ‌ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ‌ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ

ವಿಶ್ವಕ್ಕೆ ಅಜರಾಮರ ನಾಯಕನಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸುತ್ತೇವೆ ತಾಕತ್ತಿದ್ದರೇ ತಡೆಯಿರಿ – ಚೈತ್ರಾ ಕುಂದಾಪುರ,9 ದಿನಗಳ ಕಾಲ ನಡೆದ ದುರ್ಗಾದೌಡ ಸಮಾರೋಪ

October 19, 2018 by Yogaraj SK Leave a Comment

durga doud - samaropa samaranmba

https://youtu.be/wHZ14HBYaosಹಳಿಯಾಳ: ಅಪ್ರತಿಮ ರಾಷ್ಟ್ರಭಕ್ತ, ಜಗತ್ತಿಗೆ ಇಂದಿಗೂ ಅಜರಾಮರ ನಾಯಕನಾಗಿ ಉಳಿದಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿ-ಗಲ್ಲಿಗಳಲ್ಲಿ ಸ್ಥಾಪನೆ ಮಾಡುತ್ತೇವೆ, ತಾಕತ್ತಿದ್ದರೇ ತಡೆದು ನೋಡಿ ಎಂದು ಸನಾತನ ಹಿಂದೂ ಧರ್ಮ ಪ್ರಚಾರಕಿ ಚೈತ್ರಾ ಕುಂದಾಪುರ ಸವಾಲ್ ಹಾಕಿದರು. ಶೀವಪ್ರತಿಷ್ಠಾನ ಹಾಗೂ ವಿವಿಧ ಹಿಂದೂ ಸಂಘಟನೆಗಳಿಂದ ಹಳಿಯಾಳ ಪಟ್ಟಣದಲ್ಲಿ ನವರಾತ್ರಿಯ 9ದಿನಗಳ ಕಾಲ ನಡೆದ ದುರ್ಗಾದೌಡ ಧಾರ್ಮಿಕ ನಡಿಗೆ … [Read more...] about ವಿಶ್ವಕ್ಕೆ ಅಜರಾಮರ ನಾಯಕನಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸುತ್ತೇವೆ ತಾಕತ್ತಿದ್ದರೇ ತಡೆಯಿರಿ – ಚೈತ್ರಾ ಕುಂದಾಪುರ,9 ದಿನಗಳ ಕಾಲ ನಡೆದ ದುರ್ಗಾದೌಡ ಸಮಾರೋಪ

ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ‌ ಧಾರ್ಮಿಕ‌ ಕಾರ್ಯಕ್ರಮದ ಬಗ್ಗೆ‌‌ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ

October 17, 2018 by Yogaraj SK Leave a Comment

RV Deshpande visit Durga doud programe#haliyal

https://youtu.be/CvcUcqam1tsಹಳಿಯಾಳ: ಹಳಿಯಾಳದ ಶಿವಪ್ರತಿಷ್ಠಾನ ಹಾಗೂ ದುರ್ಗಾದೌಡ ಸಮಿತಿಯಿಂದ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯರ್ಯಕ್ರಮ “ದುರ್ಗಾದೌಡ-ಧಾರ್ಮಿಕ ನಡಿಗೆ” ಅಭೂತಪೂರ್ವವಾಗಿದ್ದು, ಹೀಗೆ ತನ್ನ ವೈಭವವನ್ನು ಉಳಿಸಿಕೊಂಡು ಮುಂದುವರೆಯಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾರೈಸಿದ್ದಾರೆ.ದಿ.10 ನವರಾತ್ರಿಯ ಆರಂಭದಲ್ಲಿ ಪ್ರಾರಂಭವಾದ ದುರ್ಗಾದೌಡ ಬುಧವಾರ 8ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ‌ ಧಾರ್ಮಿಕ‌ ಕಾರ್ಯಕ್ರಮದ ಬಗ್ಗೆ‌‌ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ

ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ

October 16, 2018 by Gaju Gokarna Leave a Comment

Bharatanatyam teacher ,teacher ,Soumya Bhat dies in accident

ಹೊನ್ನಾವರ: ಪಟ್ಟಣದ ಎಮ್ಮೆಪೈಲ್ ಬಳಿ ರಸ್ತೆ ಅಪಘಾತ ಸಂಭವಿಸಿ ಉದಯೋನ್ಮುಖ ಕಲಾವಿದೆ ಭರತನಾಟ್ಯ ಶಿಕ್ಷಕಿ ಕಡತೋಕಾದ ಸೌಮ್ಯಾ ಭಟ್ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ಕಡತೋಕಾದಿಂದ ಹೊನ್ನಾವರಕ್ಕೆ ಬರುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರವಾಗಿ ಪೆಟ್ಟುಬಿದ್ದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಭರತನಾಟ್ಯ ಕಲಾವಿದೆಯಾಗಿ ಅಪಾರ ಅಭಿಮಾನಿ ವೃಂದವನ್ನು … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,460 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar