ಹೊನ್ನಾವರ:ಕಳೆದ 23 ವರ್ಷಗಳಿಂದ ಪ್ರತಿ ವರ್ಷವು ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುತ್ತಾ ಬಂದಿರುವ ಹೊನ್ನಾವರದ ಕನ್ನಡಾಭಿಮಾನಿ ಸಂಘವು ಈ ಬಾರಿಯು 4 ದಿನದ ಕಾಲ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಕನ್ನಡಾಭಿಮಾನಿ ಸಂಘದ ಅಧ್ಯಕ್ಷರಾದ ಸತ್ಯ ಜಾವಗಲ್ ಮಾಧ್ಯಮಗೊಷ್ಟಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಕಾರ್ಯಕ್ರಮದ ಕುರಿತು ವಿವರಿಸಿದರು. ನವೆಂಬರ್ 1 ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ವಹಿಸಿದರೆ … [Read more...] about ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.
Trending
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕರ್ತವ್ಯದಲ್ಲಿದ್ದ ಕಾರ್ಮಿಕನೊರ್ವ ಸುಮಾರು 4 ಟನ್ಗೂ ಹೆಚ್ಚಿನ ಭಾರದ ಇಲೆಕ್ಟ್ರಿಕ್ ಪ್ಯಾನಲ್ ಬೊರ್ಡ ಮೈಮೆಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ಸಾಯಂಕಾಲ ಸಂಭವಿಸಿದೆ. ತಾಲೂಕಿನ ಮುತ್ತಲಮುರಿ ಗ್ರಾಮದ ರಾಘವೇಂದ್ರ ಪರಶುರಾಮ ಗೌಡಾ(26) ಅವಿವಾಹಿತ ಯುವಕನೇ ದುರ್ಘಟನೆಯಲ್ಲಿ ಮೃತಪಟ್ಟ ಯುವಕನಾಗಿದ್ದು ಗುತ್ತಿಗೆ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ
ವಿಶ್ವಕ್ಕೆ ಅಜರಾಮರ ನಾಯಕನಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸುತ್ತೇವೆ ತಾಕತ್ತಿದ್ದರೇ ತಡೆಯಿರಿ – ಚೈತ್ರಾ ಕುಂದಾಪುರ,9 ದಿನಗಳ ಕಾಲ ನಡೆದ ದುರ್ಗಾದೌಡ ಸಮಾರೋಪ
https://youtu.be/wHZ14HBYaosಹಳಿಯಾಳ: ಅಪ್ರತಿಮ ರಾಷ್ಟ್ರಭಕ್ತ, ಜಗತ್ತಿಗೆ ಇಂದಿಗೂ ಅಜರಾಮರ ನಾಯಕನಾಗಿ ಉಳಿದಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿ-ಗಲ್ಲಿಗಳಲ್ಲಿ ಸ್ಥಾಪನೆ ಮಾಡುತ್ತೇವೆ, ತಾಕತ್ತಿದ್ದರೇ ತಡೆದು ನೋಡಿ ಎಂದು ಸನಾತನ ಹಿಂದೂ ಧರ್ಮ ಪ್ರಚಾರಕಿ ಚೈತ್ರಾ ಕುಂದಾಪುರ ಸವಾಲ್ ಹಾಕಿದರು. ಶೀವಪ್ರತಿಷ್ಠಾನ ಹಾಗೂ ವಿವಿಧ ಹಿಂದೂ ಸಂಘಟನೆಗಳಿಂದ ಹಳಿಯಾಳ ಪಟ್ಟಣದಲ್ಲಿ ನವರಾತ್ರಿಯ 9ದಿನಗಳ ಕಾಲ ನಡೆದ ದುರ್ಗಾದೌಡ ಧಾರ್ಮಿಕ ನಡಿಗೆ … [Read more...] about ವಿಶ್ವಕ್ಕೆ ಅಜರಾಮರ ನಾಯಕನಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸುತ್ತೇವೆ ತಾಕತ್ತಿದ್ದರೇ ತಡೆಯಿರಿ – ಚೈತ್ರಾ ಕುಂದಾಪುರ,9 ದಿನಗಳ ಕಾಲ ನಡೆದ ದುರ್ಗಾದೌಡ ಸಮಾರೋಪ
ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ
https://youtu.be/CvcUcqam1tsಹಳಿಯಾಳ: ಹಳಿಯಾಳದ ಶಿವಪ್ರತಿಷ್ಠಾನ ಹಾಗೂ ದುರ್ಗಾದೌಡ ಸಮಿತಿಯಿಂದ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯರ್ಯಕ್ರಮ “ದುರ್ಗಾದೌಡ-ಧಾರ್ಮಿಕ ನಡಿಗೆ” ಅಭೂತಪೂರ್ವವಾಗಿದ್ದು, ಹೀಗೆ ತನ್ನ ವೈಭವವನ್ನು ಉಳಿಸಿಕೊಂಡು ಮುಂದುವರೆಯಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾರೈಸಿದ್ದಾರೆ.ದಿ.10 ನವರಾತ್ರಿಯ ಆರಂಭದಲ್ಲಿ ಪ್ರಾರಂಭವಾದ ದುರ್ಗಾದೌಡ ಬುಧವಾರ 8ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ
ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಹೊನ್ನಾವರ: ಪಟ್ಟಣದ ಎಮ್ಮೆಪೈಲ್ ಬಳಿ ರಸ್ತೆ ಅಪಘಾತ ಸಂಭವಿಸಿ ಉದಯೋನ್ಮುಖ ಕಲಾವಿದೆ ಭರತನಾಟ್ಯ ಶಿಕ್ಷಕಿ ಕಡತೋಕಾದ ಸೌಮ್ಯಾ ಭಟ್ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ಕಡತೋಕಾದಿಂದ ಹೊನ್ನಾವರಕ್ಕೆ ಬರುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರವಾಗಿ ಪೆಟ್ಟುಬಿದ್ದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಭರತನಾಟ್ಯ ಕಲಾವಿದೆಯಾಗಿ ಅಪಾರ ಅಭಿಮಾನಿ ವೃಂದವನ್ನು … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ




