• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

October 12, 2018 by Gaju Gokarna Leave a Comment

ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಸಭೆ ಆರಂಭವಾಗುತ್ತಿದ್ದಂತೆ ಅಧ್ಯಕ್ಷ ಉಲ್ಲಾಸ ನಾಯ್ಕ ಕೆಲ ಇಲಾಖೆಯ ಅನುಪಾಲನಾ ವರದಿ ಇಲ್ಲದನ್ನು ಗಮನಿಸಿ ಆಕ್ರೋಶಿತರಾಗಿ ಅಧಿಕಾರಿಗಳಿಗೆ ಅನುಪಾಲನಾ ವರದಿ ನೀಡುವಂತೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳು ಸಭೆಗೆ ಸತತ ಗೈರು ಹಾಜರಿ ಉಳಿಯುತ್ತಿರುವದಕ್ಕೆ ಸದಸ್ಯರು ಸಿಟ್ಟಿಗೆದ್ದು ಅದ್ಯಕ್ಷ ಉಲ್ಲಾಸ … [Read more...] about ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

ಹಳಿಯಾಳ ಪಟ್ಟಣ‌ ಹಾಗೂ ಗ್ರಾಮಾಂತರ ಭಾಗಗಳಲ್ಲಿ‌ ಉತ್ಸಾಹದಿಂದ‌ ನಡೆದಿದೆ ದುರ್ಗಾದೌಡ 2 ನೇ‌ ದಿನ ಪೂರೈಸಿದ ‌ ಧಾರ್ಮಿಕ ನಡಿಗೆ

October 11, 2018 by Yogaraj SK Leave a Comment

DUrga doud 2 nd day

ಹಳಿಯಾಳ : ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ಕಾರ್ಯಕ್ರಮ 2ನೇ ದಿನ ಪೂರೈಸಿದ್ದು. ತಾಲೂಕಿನ ಮುರ್ಕವಾಡ, ತೇರಗಾಂವ ಹಾಗೂ ಯಡೋಗಾ ಗ್ರಾಮಗಳಲ್ಲಿಯೂ ದುರ್ಗಾದೌಡ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಈಗಾಗಲೇ ಆಯಾ ಭಾಗದ ಜನರು ದುರ್ಗಾದೌಡನ್ನು ಸ್ವಾಗತಿಸಲು ತಮ್ಮ ಬಡಾವಣೆಗಳಲ್ಲಿ ವಿಶೇಷ … [Read more...] about ಹಳಿಯಾಳ ಪಟ್ಟಣ‌ ಹಾಗೂ ಗ್ರಾಮಾಂತರ ಭಾಗಗಳಲ್ಲಿ‌ ಉತ್ಸಾಹದಿಂದ‌ ನಡೆದಿದೆ ದುರ್ಗಾದೌಡ 2 ನೇ‌ ದಿನ ಪೂರೈಸಿದ ‌ ಧಾರ್ಮಿಕ ನಡಿಗೆ

ಸಾರ್ವಜನಿಕರು-ಸಂಘಟನೆಗಳ‌‌ ಆಕ್ರೋಶ ಹಳಿಯಾಳ ಪುರಸಭೆಯಿಂದ ಕಾರ್ಯಾಚರಣೆ ಬಿಡಾಡಿ ದನಗಳ ವಶಕ್ಕೆ. ಗೋಶಾಲೆಗೆ ಹಸ್ತಾಂತರಿಸುವಂತೆ ಸಾರ್ವಜನಿಕರ ಆಗ್ರಹ

October 10, 2018 by Yogaraj SK Leave a Comment

Bidadi danagalu vashakke purasabhe karyacharane

ಹಳಿಯಾಳ : ಹಲವು ಅಹಿತಕರ ಘಟನೆ ನಡೆದ ಬಳಿಕ ಹಾಗೂ ಸಂಘಟನೆಗಳು, ಸಾರ್ವಜನೀಕರ ಆಕ್ರೋಶಕ್ಕೆ ಒಳಗಾದ ಹಳಿಯಾಳ ಪುರಸಭೆಯವರು ರಸ್ತೆಯ ಮೇಲೆ ಎಲ್ಲೆಂದರಲ್ಲಿ ಮಲಗಿ ಸುಗಮ ಸಂಚಾರಕ್ಕೆ ಸಂಚಕಾರ ತಂದೊಡುತ್ತಿದ್ದ ಬಿಡಾಡಿ ದನಗಳನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆ ನಡೆಸಿದರು. ಕಳೆದ 2 ತಿಂಗಳ ಹಿಂದೆ ಬಿಡಾಡಿ ದನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಗಂಭೀರ ಗಾಯಗೊಂಡು ಈವರೆಗೆ ಚೇತರಿಕೆ ಕಾಣದೆ ಲಕ್ಷಾಂತರ ರೂ. ಹಣ ಆಸ್ಪತ್ರೆಗೆ ಸುರಿಯುತ್ತಿರುವ ಘಟನೆ ನಡೆದಿದೆ … [Read more...] about ಸಾರ್ವಜನಿಕರು-ಸಂಘಟನೆಗಳ‌‌ ಆಕ್ರೋಶ ಹಳಿಯಾಳ ಪುರಸಭೆಯಿಂದ ಕಾರ್ಯಾಚರಣೆ ಬಿಡಾಡಿ ದನಗಳ ವಶಕ್ಕೆ. ಗೋಶಾಲೆಗೆ ಹಸ್ತಾಂತರಿಸುವಂತೆ ಸಾರ್ವಜನಿಕರ ಆಗ್ರಹ

ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

October 9, 2018 by Yogaraj SK Leave a Comment

DURGA DOUD haliyal ,2018

 ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ಘಟಸ್ಥಾಪನೆಯ ದಿನದಿಂದ 9 ದಿನಗಳ ಕಾಲ ಪಕ್ಕದ ಮಹಾರಾಷ್ಟ್ರ ರಾಜ್ಯ ಹಾಗೂ ಕರ್ನಾಟಕ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ವಿಜೃಂಭಣೆಯಿಂದ ನಡೆಯುವ ವಿಶಿಷ್ಠ ಕಾರ್ಯಕ್ರಮ “ದುರ್ಗಾದೌಡ” ಧಾರ್ಮಿಕ ಕಾರ್ಯಕ್ರಮಕ್ಕೆ ಹಳಿಯಾಳವು ಮನಸೋತಿದ್ದು ಇದೀಗ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದಿ.10ರಿಂದ ತಾಲೂಕಿನಲ್ಲಿ ಪ್ರಾರಂಭವಾಗುತ್ತಿರುವ ದುರ್ಗಾದೌಡಗೆ ಕ್ಷಣಗಣನೆ ಆರಂಭವಾಗಿದೆ. ಹಿನ್ನೆಲೆ:- ಮೂಲತಃ … [Read more...] about ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್

October 5, 2018 by Yogaraj SK Leave a Comment

SHivaji murthy SP meeting

ಹಳಿಯಾಳ : ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ರಾತ್ರೋರಾತ್ರಿ ಮಹಾನ ಪುರುಷ ಶಿವಾಜಿ ಮೂರ್ತಿಯನ್ನು ಸ್ಥಾಪನೆ ಮಾಡಿದ್ದು ಕಾನೂನಿನ ಸ್ಪಷ್ಟ ಉಲ್ಲಂಘಟನೆಯಾಗಿದೆ. ಕಾನೂನು ಚೌಕಟ್ಟಿನಲ್ಲಿ ಶಿವಾಜಿ ಮೂರ್ತಿ ಸ್ಥಾಪನೆಗೆ ಜಿಲ್ಲಾಡಳಿತ, ಪೋಲಿಸ್, ಕಂದಾಯ ಮತ್ತು ಪುರಸಭೆಯ ಇಲಾಖೆಯ ಸಹಮತವಿದೆ. ಅಲ್ಲದೇ ಜನರ ಭಾವನೆಗಳಿಗೆ ನಾವು ಗೌರವ ನೀಡುತ್ತೇವೆ. ಆದರೆ ಕಾನೂನು ಉಲ್ಲಂಘನೆ ಮಾಡುವುದು ಅಪರಾಧವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್ … [Read more...] about ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,460 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar