ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ಪ್ರಮುಖ ವೃತ್ತದಲ್ಲಿ ರಾತ್ರೋರಾತ್ರಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿ ಸ್ಥಾಪನೆಗೆ ಸಂಬಂಧಿಸಿದಂತೆ ಬಿಜೆಪಿ ಹಳಿಯಾಳ ತಾಲೂಕಾಧ್ಯಕ್ಷರು ಹಾಗೂ ಬಿಜೆಪಿಯ ನೂತನ ಪುರಸಭಾ ಸದಸ್ಯರು ಸೇರಿದಂತೆ ಈಗಾಗಲೇ 25 ಜನರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ನೂ ಎಷ್ಟು ಜನರ ಮೇಲೆ ಪ್ರಕರಣ ದಾಖಲಾಗಲಿದೆ ಎನ್ನುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಿಲ್ಲಾ ಭಾಗದ … [Read more...] about ಹಳಿಯಾಳ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿದ್ಯಾಮಾನ 4 ಮಹಿಳೆಯರು ,3 ಬಿಜೆಪಿಯ ಮುಖಂಡರು ಸೇರಿದಂತೆ 25 ಜನರ ಮೇಲೆ ಪ್ರಕರಣ ದಾಖಲು
Trending
ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ
ಹಳಿಯಾಳ:- ಪಟ್ಟಣದ ಯಡೋಗಾ ರಸ್ತೆಯಲ್ಲಿರುವ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಮಂಗಳವಾರ ರಾತ್ರಿ ಪ್ರತಿಷ್ಠಾಪಿಸಲಾಗಿದೆ. ಕಳೆದ 5-6 ತಿಂಗಳಿನಿಂದ ಮೂರ್ತಿ ಸ್ಥಾಪನೆಗೆ ಅವಕಾಶ ಕೋರಿ ಈ ಭಾಗದ ಜನ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪತ್ರ ವ್ಯವಹಾರ ನಡೆಸಿದ್ದರು. ಅಲ್ಲದೇ ಮನವಿ ನೀಡಿದ್ದರು ಸ್ಪಂದಿಸದ ಇಲಾಖೆಗಳು ಮೂರ್ತೀ ಪ್ರತಿಷ್ಠಾಪನೆಗೆ ಅವಕಾಶ ನೀರಾಕರಿಸಿದ್ದವು ಎನ್ನಲಾಗಿದೆ. ಆದರೇ ಇದರಲ್ಲಿ ರಾಜಕೀಯ … [Read more...] about ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ
ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:-ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಸ್ಥಾಪನೆಗೆ ಸಂಬಂಧಪಟ್ಟಂತೆ ಅಲ್ಲಿಯ ಜನರ ವಿರುದ್ದ ತಾಲೂಕಾಡಳಿತ, ಜಿಲ್ಲಾಡಳಿತ ಅಥವಾ ಪೋಲಿಸ್ ಇಲಾಖೆ ಏನಾದರೂ ರುಣಾತ್ಮಕ ಹೆಜ್ಜೆಯಿಟ್ಟು, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಯಾರನ್ನಾದರೂ ಬಂಧಿಸಿದ್ದೇ ಆದರೇ ಗ್ರಾಮೀಣ ಭಾಗದಿಂದ ಹಿಡಿದು ಈಡಿ ಜಿಲ್ಲೆಯಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ಬಿಜೆಪಿಯ ಮಾಜಿ ಶಾಸಕ ಹಾಗೂ ಹಿಂದೂ ಮುಖಂಡ ಸುನೀಲ್ ಹೆಗಡೆ ಎಚ್ಚರಿಕೆ … [Read more...] about ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ
ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.
ಹಳಿಯಾಳ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಧ್ಭವಿಸದಂತೆ ಅಧಿಕಾರಿಗಳು, ಪಿಡಿಓಗಳು ಕ್ರಮ ಕೈಗೊಳ್ಳಬೇಕು ಹಾಗೂ ಮಳೆಯಿಂದ ಹಾನಿಗೊಳಗಾದ ಶಾಲೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಮಾಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನ ಸೌಧದ ಸಭಾಭವನದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ ಸಲಹೆ-ಸೂಚನೆಗಳನ್ನು … [Read more...] about ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.
ಹಳಿಯಾಳ ಪಟ್ಟಣದ ಸಾರ್ವಜನಿಕ ಗಣಪತಿಗಳು
*********************************************************************************************************************************************************************************************************************************************************************************************************************************************************… [Read more...] about ಹಳಿಯಾಳ ಪಟ್ಟಣದ ಸಾರ್ವಜನಿಕ ಗಣಪತಿಗಳು




