ಹಳಿಯಾಳ :- ತಾಲೂಕಿನ ನೂರಾರು ಕಲಾವಿದರ ಕೈಚಳಕದಲ್ಲಿ ಮೂಡಿರುವ ವಿವಿಧ ಬಗೆಯ ಸಾವಿರಾರು ಗಣಪತಿ ವಿಗ್ರಹಗಳು ಕಲಾವಿದರ ಅಂತಿಮ ಸ್ಪರ್ಶದೊಂದಿಗೆ ದಿ.13 ರಂದು ನಡೆಯುವ ಗಣೇಶೋತ್ಸವಕ್ಕೆ ಸಜ್ಜಾಗುತ್ತಿವೆ. ಮನೆ-ಮನೆಗಳಲ್ಲಿ, ಸಾರ್ವಜನೀಕ ಸ್ಥಳಗಳಲ್ಲಿ ಆಕರ್ಷಕ ಅಲಂಕಾರಗಳಿಂದ ಬೃಹತ್ ಮಂಟಪಗಳು ತಲೆ ಎತ್ತಿದ್ದು ಪ್ರಥಮ ಪೂಜಕ, ವಿಘ್ನ ನಿವಾರಕನ ಆಗಮನಕ್ಕೆ ಕ್ಷಣಗಣನೆ ನಡೆದಿದೆ. “ಗಣಪತಿ ಬಪ್ಪಾ ಮೊರಯಾ ಪುಡಚಾ ವರ್ಷಿ ಲವಕರ ಯಾ” ಎಂದು ಕಳೆದ ವರ್ಷ ಗಣೇಶನನ್ನು ವಿಜೃಂಭಣೆಯಿಂದ … [Read more...] about ಹಳಿಯಾಳದಲ್ಲಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ಕಲಾವಿದರಿಂದ ಅಂತಿಮ ಸ್ಪರ್ಶ ದಲ್ಲಿ ಮೂಡುತ್ತಿವೆ ವಿವಿಧ ಬಗೆಯ ಗಣೇಶ ಮೂರ್ತಿಗಳು
Trending
ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ
ಹಳಿಯಾಳ:- ತಾಲೂಕಿನ ಮುರ್ಕವಾಡ ವಲಯದ ಮುಂಡವಾಡ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಸಾಗವಾನಿ ಮರಗಳನ್ನು ಕಡಿದು ರೂಪಾಂತರಗೊಳಿಸಿ ಸಾಗಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಯನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ದಿನಾಂಕ: 10-09-2018 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ … [Read more...] about ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ
ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ಹಳಿಯಾಳ :- ಕೇಂದ್ರ ಬಿಜೆಪಿ ಸರ್ಕಾರ ಪೇಟ್ರೋಲ್, ಡಿಸೆಲ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದು. ಹಗಲು ದರೊಡೆ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕಿಡಿ ಕಾರಿದರು. ಕಾಂಗ್ರೇಸ್ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅವರ ಹಾಗೂ ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೇರವಣಿಗೆ ಬಳಿಕ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ … [Read more...] about ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ
ಹೊನ್ನಾವರ : ಸುಳ್ಳು ಆಶ್ವಾಸನೆಗಳ ಮೂಲಕ 2013 ರಲ್ಲಿ ದೇಶದಲ್ಲಿ ಅಧಿಕಾರಕ್ಕೆ ಬಂದ ಕೇಂದ್ರದ ಮೋದಿ ಸರಕಾರ ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮತ್ತು ಹೊನ್ನಾವರ ಬ್ಲಾಕ್ … [Read more...] about ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ
ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು
ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು




