ಹಳಿಯಾಳ:- ದೇಶಾದ್ಯಂತ ಪ್ಲಾಸ್ಟರ್ ಓಫ್ ಪ್ಯಾರಿಸ್(ಪಿಓಪಿ) ಗಣೇಶ ವಿಗ್ರಹಗಳನ್ನು ಮಾರುವುದಕ್ಕೆ ನಿಷೇಧ ಹೇರಲಾಗಿದೆ. ಆದರೇ ಹಳಿಯಾಳ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ಪಿಓಪಿ ವಿಗ್ರಹ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪರಿಸರ ಹಾಗೂ ಜಲಮೂಲಗಳಿಗೆ ಹಾನಿಕಾರಕವಾಗಿರುವ ಪಿಓಪಿ ವಿಗ್ರಹಗಳನ್ನು ಸಾವಿರಾರು ಪ್ರಮಾಣದಲ್ಲಿ ಹಳಿಯಾಳದಲ್ಲಿ ತಂದು ಮಾರಾಟ ಮಾಡಲಾಗುತ್ತಿದೆ. … [Read more...] about ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
Trending
ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.
ಹಳಿಯಾಳ: ಹಳಿಯಾಳ ಭಾಗದಲ್ಲಿ ಪ್ರಮುಖ ಬೆಳೆಯಾಗಿರುವ ಭತ್ತದ ಬೆಳೆಯಲ್ಲಿ, ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ ಬಾಧೆ ಕಂಡುಬಂದಿದೆ. ಈ ಬಾಧೆಯನ್ನು ತಡೆಗಟ್ಟಲು ಹಳಿಯಾಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗೇಶ ನಾಯ್ಕ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಹಳಿಯಾಳ ತಾಲುಕಿನಲ್ಲಿ 6120 ಹೇಕ್ಟರ ಭತ್ತ ಬೆಳೆಯು ಆವರಿಸಿದೆ. ಈತ್ತೀಚಿನ ದಿನಗಳಲ್ಲಿ ತಾಲೂಕಿನ ಹಳಿಯಾಳ ಹಾಗೂ ದಾಡೇಲಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬೆಳೆದ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ … [Read more...] about ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.
ಸಿದ್ದಿ ಸಮುದಾಯದವರಿಂದ ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ಹಳಿಯಾಳ: ಕಂಡು ಕೆಳರಿಯದ ಭೀಕರ ಜಲಪ್ರಳÀಯದಿಂದ ಅಪಾರ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ನೇರೆ ಸಂತ್ರಸ್ಥರಿಗಾಗಿ ಹಳಿಯಾಳ ತಾಲೂಕಿನ ಬುಡಕಟ್ಟು ಅರಣ್ಯವಾಸಿಗಳಾದ ಸಿದ್ದಿ ಸಮುದಾಯದವರು ಸಹಾಯ ಹಸ್ತ ಚಾಚಿದ್ದು ತಮ್ಮ ಸಮುದಾಯದವರಿಂದಲೇ 62 ಸಾವಿರ ರೂ. ಪರಿಹಾರ ಧನ ಸಂಗ್ರಹಿಸಿ ತಹಶಿಲ್ದಾರ್ ಅವರಿಗೆ ಹಸ್ತಾಂತರಿಸಿದ್ದಾರೆ. ತಾಲೂಕಿನ ಸಿದ್ದಿ ಸಮುದಾಯದವರಿಂದ ಕೊಡಗು ಜಿಲ್ಲಾ ನೆರೆ ಸಂತ್ರಸ್ಥರಿಗಾಗಿ ಸಂಗ್ರಹಿಸಿದ ಒಟ್ಟು 62,280ರೂ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿ ನೆರೆ … [Read more...] about ಸಿದ್ದಿ ಸಮುದಾಯದವರಿಂದ ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ರೈತರು ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಬುಧವಾರ ದಿ.5 ರಂದು ಕಬ್ಬು ಬೆಳೆಗಾರ ರೈತರು, ರೈತ ಸಂಘದವರು ಕರೆ ನೀಡಿದ್ದ ಹಳಿಯಾಳ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೇಡಿಕೆ ಈಡೇರದೇ ಇದ್ದರೇ ಸೆ.18 ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಾಕಿಕೊಳ್ಳಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ, ಹಳಿಯಾಳದ … [Read more...] about ರೈತರು ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿ
ಹಳಿಯಾಳ ಪುರಸಭೆ ಚುನಾವಣೆ ಫಲಿತಾಂಶ 14 -ಕಾಂಗ್ರೇಸ್, ಬಿಜೆಪಿ-7, ಪಕ್ಷೇತರ-1 ಹಾಗೂ ಜೆಡಿಎಸ್-1
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಆ.31 ರಂದು ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಹೊರಬಿದ್ದಿದ್ದು, 14 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಕಾಂಗ್ರೇಸ್ ಅತಿದೊಡ್ಡ ಪಕ್ಷವಾಗಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಶೂನ್ಯದಿಂದ 7 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಿಜೆಪಿ ಪಕ್ಷ ಪ್ರಥಮ ಬಾರಿಗೆ ಪುರಸಭೆ ಪ್ರವೇಶಿಸಿದೆ. ಹೀನಾಯ ಸೋಲುಂಡಿರುವ ಜೆಡಿಎಸ್ ಪಕ್ಷ ಒಂದು ಸ್ಥಾನ ಹಾಗೂ ಒರ್ವ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬಿರಿದ್ದಾರೆ. ಕಾಂಗ್ರೇಸ್ ಹಾಗೂ ಬಿಜೆಪಿ ತಲಾ … [Read more...] about ಹಳಿಯಾಳ ಪುರಸಭೆ ಚುನಾವಣೆ ಫಲಿತಾಂಶ 14 -ಕಾಂಗ್ರೇಸ್, ಬಿಜೆಪಿ-7, ಪಕ್ಷೇತರ-1 ಹಾಗೂ ಜೆಡಿಎಸ್-1


