• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ

September 2, 2018 by Yogaraj SK Leave a Comment

sugar cane growers,CALLED For Haliyal BANDH ,and dharani at 28 th day

ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್‍ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಕಳೆದ 28 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಕಾರ್ಖಾನೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಂದಿಸದೆ ಇರುವುದರಿಂದ ಸಪ್ಟೆಂಬರ್ ದಿ.5 ಬುಧವಾರದಂದು ಹಳಿಯಾಳ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಹೇಳಿದರು. ಪಟ್ಟಣದ ಹೊರವಲಯದ ಹುಲ್ಲಟ್ಟಿ … [Read more...] about ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ

ಹಳಿಯಾಳ ಪುರಸಭೆಯಲ್ಲಿಕಮಲ ಅರಳುವುದೂ ಅಥವಾ ಕೈ ಮೇಲುಗೈ ಸಾಧಿಸುವುದೂ?ಸೋಲು ಗೆಲುವಿನ ಲೆಕ್ಕಾಚಾರ ಬೆಟ್ಟಿಂಗ್ ಇಳಿದ ಹಲವರು

September 2, 2018 by Yogaraj SK Leave a Comment

ಹಳಿಯಾಳ:- ಕುಸ್ತಿಯ ತವರೂರೆಂದು, ಕುಸ್ತಿ ಕ್ರೀಡೆಯಲ್ಲಿ ಹೇಗೆ ಹಳಿಯಾಳ ಹೆಸರುವಾಸಿಯೋ ಹಾಗೇ ರಾಜಕೀಯ ರಂಗದಲ್ಲೂ ಹೆಸರು ಮಾಡಿರುವ ಹಳಿಯಾಳ ಕ್ಷೇತ್ರದಲ್ಲಿ ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಚುನಾವಣೆಗೆ ಮತದಾನ ಏನೋ ಆಗಿದೆ. ಆದರೇ ಫಲಿತಾಂಶಕ್ಕೂ ಮುನ್ನವೇ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಅಧಿಕಾರಕ್ಕೆ ಬರುವ ಪಕ್ಷ ಹಾಗೂ ಯಾವ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ಬಗ್ಗೆ ಬೆಟ್ಟಿಂಗ್ ಕೂಡ ಜೊರಾಗಿ ನಡೆದಿದೆ. ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ವರ್ಚಸ್ಸು … [Read more...] about ಹಳಿಯಾಳ ಪುರಸಭೆಯಲ್ಲಿಕಮಲ ಅರಳುವುದೂ ಅಥವಾ ಕೈ ಮೇಲುಗೈ ಸಾಧಿಸುವುದೂ?ಸೋಲು ಗೆಲುವಿನ ಲೆಕ್ಕಾಚಾರ ಬೆಟ್ಟಿಂಗ್ ಇಳಿದ ಹಲವರು

ಪಲಿತಾಂಶ ಕ್ಕೂ ಮುನ್ನವೇ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ

September 2, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ ಪುರಸಭೆ 23 ವಾರ್ಡಗಳಿಗೆ ಚುನಾವಣೆಗೆ ಅಗಸ್ಟ 31 ರಂದು ಮತದಾನವಾದ ಬಳಿಕ ಪಟ್ಟಣದಲ್ಲಿ ಇಬ್ಬರು ಕಾಂಗ್ರೇಸ್ ಅಭ್ಯರ್ಥಿಗಳ ಬೆಂಗಲಿಗರು ಅವರು ಆಯ್ಕೆಯಾಗಿಯೇ ಬಿಟ್ಟರು ಎನ್ನುವಂತೆ ಫಲಿತಾಂಶದ ಮುನ್ನವೇ ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಪಟ್ಟಣದಲ್ಲಿ ಎಲ್ಲರನ್ನೂ ಹುಬ್ಬೆರುವಂತೆ ಮಾಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ವಾರ್ಡ ನಂ-17, ಯಲ್ಲಾಪೂರ ನಾಕಾ ಬಳಿಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪುರಸಭೆಯ ಹಿರಿಯ ಸದಸ್ಯ ಸುರೇಶ ತಳವಾರ ಅವರ ಬೆಂಬಲಿಗರು ಹಾಗೂ … [Read more...] about ಪಲಿತಾಂಶ ಕ್ಕೂ ಮುನ್ನವೇ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ

August 31, 2018 by Yogaraj SK Leave a Comment

Deshapande RSETI sholarship distributed

ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ

ಹಳಿಯಾಳದಲ್ಲಿ ಶಾಂತಿಯುತ ಮತದಾನ ,ಸಚಿವ ಆರ್.ವಿ.ದೇಶಪಾಂಡೆ ಹಳಿಯಾಳದಲ್ಲಿ ಮತದಾನ

August 31, 2018 by Yogaraj SK Leave a Comment

 ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಬೆಳಿಗ್ಗೆಯಿಂದ ತುರುಸಿನ ಮತದಾನ ನಡೆದಿದೆ. ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಘಟಾನುಘಟಿ ನಾಯಕರು ಹಳಿಯಾಳದಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಪಟ್ಟಣದ ಸರ್ದಾರ್ ವಲ್ಲಭಭಾಯಿ ಉದ್ಯಾನವದಲ್ಲಿಯ ವಾರ್ಡನಂ-14 ರ ಮತಗಟ್ಟೆ ಸಂಖ್ಯೆ 14 ರಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಪತ್ನಿ ರಾಧಾ, ಮಕ್ಕಳಾದ ಪ್ರಶಾಂತ ಹಾಗೂ ಪ್ರಸಾದ ಮತದಾನ … [Read more...] about ಹಳಿಯಾಳದಲ್ಲಿ ಶಾಂತಿಯುತ ಮತದಾನ ,ಸಚಿವ ಆರ್.ವಿ.ದೇಶಪಾಂಡೆ ಹಳಿಯಾಳದಲ್ಲಿ ಮತದಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,463 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar