ಹಳಿಯಾಳ:- ದಿ.31 ರಂದು ನಡೆಯಲಿರುವ ಪುರಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರವು ಬಿದ್ದಿದೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 23 ಮತಗಟ್ಟೆಗಳನ್ನು ಹೊಂದಿದ್ದು 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 9096 ಪುರುಷ, 9023 ಮಹಿಳಾ ಹೀಗೆ ಒಟ್ಟೂ 18,199 ಮತದಾರರನ್ನೊಳಗೊಂಡಿದೆ. ವಾರ್ಡ ನಂ-2 ಗುತ್ತಿಗೇರಿಗಲ್ಲಿ ಹಾಗೂ ವಾರ್ಡ-ನಂ 13 … [Read more...] about ಹಳಿಯಾಳ ಪುರಸಭೆ ಚುನಾವಣೆ -18,199 ಮತದಾರರು. 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳು- 115 ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜನೆ
Trending
ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ
ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಅಗಸ್ಟ ದಿ.6 ರಿಂದ ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 23 ದಿನ ಪೂರೈಸಿದ್ದು ದಿ.29 ಬುಧವಾರದಂದು 24ನೇ ದಿನಕ್ಕೆ ಕಾಲಿಡಲಿದೆ. ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಹಳಿಯಾಳ, ಕಲಘಟಗಿ, ಅಳ್ನಾವರ, ಧಾರವಾಡ, … [Read more...] about ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ
ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಹಳಿಯಾಳ:- ದಿ.29 ರಂದು ಬೆಳಿಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಹಳಿಯಾಳ ಪುರಸಭೆಯ 23 ವಾರ್ಡಗಳಲ್ಲಿ ಅಭ್ಯರ್ಥಿಗಳ ಪರ ಅವರ ಪಕ್ಷಗಳ ಮುಖಂಡರು ಮಂಗಳವಾರದಂದು ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದು ಕಂಡು ಬಂದಿತು. ರಾಜ್ಯ ರಾಜಕಾರಣದಲ್ಲಿ ತನ್ನದೆ ಛಾಪು ಮೂಡಿಸಿರುವ ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ ಹಳಿಯಾಳ ಪುರಸಭೆ ಚುನಾವಣೆಯ ಅಖಾಡವು ರಂಗೇರಿದ್ದು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ … [Read more...] about ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಶಿಥಿಲಗೊಂಡ ಬಸ್ ನಿಲ್ದಾಣ ಕಟ್ಟಡ;ಬಲಭಾಗದಲ್ಲಿ ಕುಸಿತ ವಿಷಯ ತಿಳಿದ ತಕ್ಷಣ ಕೂಡಲೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕರು
ಹೊನ್ನಾವರ:ಭಟ್ಕಳ ಬಸ್ ನಿಲ್ದಾಣದ ನಂತರ ಹೊನ್ನಾವರದ ಬಸ್ ನಿಲ್ದಾಣದ ಸ್ಥಿತಿ ಎದುರಾದಂತೆ ಕಾಣುತ್ತಿದೆ. ಶನಿವಾರ ಮಧ್ಯಾಹ್ನದ ಸಮಯದಲ್ಲಿ ಬಸ್ ನಿಲ್ದಾಣದ ಬಲಬದಿಯ ಗೋಡೆ ಬಿರುಕೊಂಡ ಪರಿಣಾಮ ಅಧಿಕಾರಿಗಳು ಜನಪ್ರತಿನಿಧಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದಾ ಸುದ್ದಿಯಲ್ಲಿರುತ್ತಿದ್ದ ಹೊನ್ನಾವರ ಬಸ್ ನಿಲ್ದಾಣ ಇದೀಗ ಮತ್ತೊಂದು ಅವಘಡಕ್ಕೆ ಕಾರಣವಾಗುವುದರಲ್ಲಿ ಬಚಾವಾಗಿದೆ, ಪ್ರತಿನಿತ್ಯ ರಾಜ್ಯ ಹೊರರಾಜ್ಯದಿಂದ ನೂರಾರು ಸಂಖ್ಯೆಯ ಸಾರಿಗೆ ಬಸ್ಸುಗಳು … [Read more...] about ಶಿಥಿಲಗೊಂಡ ಬಸ್ ನಿಲ್ದಾಣ ಕಟ್ಟಡ;ಬಲಭಾಗದಲ್ಲಿ ಕುಸಿತ ವಿಷಯ ತಿಳಿದ ತಕ್ಷಣ ಕೂಡಲೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕರು
20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ
ಹಳಿಯಾಳ:- ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 19ದಿನ ಪೂರೈಸಿದ್ದು ದಿ.25 ಶನಿವಾರದಂದು 20ನೇ ದಿನಕ್ಕೆ ಕಾಲಿಡಲಿದೆ. 2016-17ನೇ ಸಾಲಿನ 305ರೂ. ಬಾಕಿ ನೀಡದೆ ರೈತರಿಗೆ ಕಾರ್ಖಾನೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ರೈತರ ನಿಯೋಗ ಈಗಾಗಲೇ ಸಕ್ಕರೆ ಸಚಿವ ಕೆಜೆ ಜಾರ್ಜ ಹಾಗೂ … [Read more...] about 20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ



