ಹಳಿಯಾಳ: ಯಾವುದೇ ಡಯೆಟ್(ಪಥ್ಯ) ಹಾಗೂ ಔಷಧಿ ಇಲ್ಲದೆಯೇ ಉತ್ತಮ ಆರೋಗ್ಯಕ್ಕಾಗಿ. ತಿಂಗಳಿಗೆ 2ರಿಂದ 4 ಕಿಲೋ ದೇಹದಲ್ಲಿನ ಬೊಜ್ಜು, ತೂಕ ಕಡಿಮೆ ಮಾಡಿಕೊಳ್ಳಿ ಹಾಗೂ ಹೆಚ್ಚು ಮಾಡಿಕೊಳ್ಳಿ. ಅಲ್ಲದೇ ಮನೆಯಿಂದಲೇ ಹೆಚ್ಚಿನ ಆದಾಯ ಗಳಿಸಲು. ಪಾರ್ಟ-ಫೂಲ್ ಟೈಮ್ ಕೆಲಸ ಮಾಡಿ ಹೆಚ್ಚಿನ ಆದಾಯ ಗಳಿಸಿರಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ಸುವರ್ಣಾವಕಾಶ- ಗ್ರ್ಯಾಂಡ್ ಬಿಸಿನೆಸ್ ಸೆಮಿನಾರ್- ಹೆಚ್ಚಿನ ಆದಾಯ ಗಳಿಸಿ-ನಿಮ್ಮ … [Read more...] about ಹೆಚ್ಚಿನ ಆದಾಯ ಗಳಿಸಲು ಹಾಗೂ ದೇಹದಲ್ಲಿನ ತೂಕ ಕಡಿಮೆ-ಹೆಚ್ಚು ಮಾಡಿಕೊಳ್ಳಲು ಹಳಿಯಾಳದಲ್ಲಿ ಗ್ರ್ಯಾಂಡ್ ಸೇಮಿನಾರ್ ಇಂದೇ ಸಂಪರ್ಕಿಸಿ
Trending
ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ
ಹಳಿಯಾಳ:- “ನಿಮ್ಮ ಖಾತೆಗಳಿಗೆ 305ರೂ. ಬಾಕಿ ಹಣ ಹಾಕಸೇನಲೇ ಮಕ್ಕಳ್ರಾ” ಎಂದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನೀಕ ಸಭೆಯಲ್ಲಿ ಹೇಳಿದ್ದ ಸಚಿವ ಆರ್.ವಿ.ದೇಶಪಾಂಡೆ ಅವರು ಈಗ ಎಲ್ಲಿ ? ಎಂದು ಖಡಕ್ಕಾಗಿ ಪ್ರಶ್ನೀಸಿರುವ ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಕಳೆದ 18 ದಿನಗಳಿಂದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಸೌಜನ್ಯಕ್ಕೂ ಭೇಟಿ ನೀಡದ ಸಚಿವರ ಬಗ್ಗೆ ಕಿಡಿಕಾರಿದರು. ಪಟ್ಟಣದ ಮರಾಠಾ ಭವನದಲ್ಲಿ ನಡೆಸಿದ … [Read more...] about ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ
ಹಳಿಯಾಳ ಪುರಸಭೆ ಚುನಾವಣೆ – ಕಣದಿಂದ ಹಿಂದೆ ಸರಿದ 5 ಜನ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-15, ಪಕ್ಷೇತರ-9 ಅಂತಿಮವಾಗಿ 70ಅಭ್ಯರ್ಥಿಗಳು ಕಣದಲ್ಲಿ.
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಪರಿಶೀಲನೆಯ ಬಳಿಕ ಕಣದಲ್ಲಿದ್ದ 75 ಅಭ್ಯರ್ಥಿಗಳ ಪೈಕಿ ಗುರುವಾರ 5ಜನ ಪಕ್ಷೇತರ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದು ಅಂತಿಮವಾಗಿ 70 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಉಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿದ 3 ಭಾಗದ ಚುನಾವಣಾಧಿಕಾರಿಗಳಾದ ವಿದ್ಯಾಧರ ಗುಳಗುಳಿ, ಪರಶುರಾಮ ಗಸ್ತೆ ಹಾಗೂ ಸಮೀರಮ್ಮದ ಮುಲ್ಲಾ ನಾಮಪತ್ರ ಹಿಂಪಡೆಯಲು ದಿ.23 ಕೊನೆಯ ದಿನವಾದ ಇಂದು 5 ಜನ ಪಕ್ಷೇತರರೇ … [Read more...] about ಹಳಿಯಾಳ ಪುರಸಭೆ ಚುನಾವಣೆ – ಕಣದಿಂದ ಹಿಂದೆ ಸರಿದ 5 ಜನ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-15, ಪಕ್ಷೇತರ-9 ಅಂತಿಮವಾಗಿ 70ಅಭ್ಯರ್ಥಿಗಳು ಕಣದಲ್ಲಿ.
ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ಹಳಿಯಾಳ:- ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನೀಡಲು ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮಸ್ಥರು ಮುಂದಾಗಿ ಗ್ರಾಮದಲ್ಲಿ 9060ರೂ. ನಷ್ಟು ಪರಿಹಾರ ನಿಧಿ ಸಂಗ್ರಹಿಸಿ, ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಇದ್ದರು. … [Read more...] about ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ
ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ


