• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹೆಚ್ಚಿನ ಆದಾಯ ಗಳಿಸಲು ಹಾಗೂ ದೇಹದಲ್ಲಿನ ತೂಕ ಕಡಿಮೆ-ಹೆಚ್ಚು ಮಾಡಿಕೊಳ್ಳಲು ಹಳಿಯಾಳದಲ್ಲಿ ಗ್ರ್ಯಾಂಡ್ ಸೇಮಿನಾರ್ ಇಂದೇ ಸಂಪರ್ಕಿಸಿ

August 23, 2018 by Yogaraj SK Leave a Comment

lose or gain weight,maintain good health

ಹಳಿಯಾಳ: ಯಾವುದೇ ಡಯೆಟ್(ಪಥ್ಯ) ಹಾಗೂ ಔಷಧಿ ಇಲ್ಲದೆಯೇ ಉತ್ತಮ ಆರೋಗ್ಯಕ್ಕಾಗಿ. ತಿಂಗಳಿಗೆ 2ರಿಂದ 4 ಕಿಲೋ ದೇಹದಲ್ಲಿನ ಬೊಜ್ಜು, ತೂಕ ಕಡಿಮೆ ಮಾಡಿಕೊಳ್ಳಿ ಹಾಗೂ ಹೆಚ್ಚು ಮಾಡಿಕೊಳ್ಳಿ. ಅಲ್ಲದೇ ಮನೆಯಿಂದಲೇ ಹೆಚ್ಚಿನ ಆದಾಯ ಗಳಿಸಲು. ಪಾರ್ಟ-ಫೂಲ್ ಟೈಮ್ ಕೆಲಸ ಮಾಡಿ ಹೆಚ್ಚಿನ ಆದಾಯ ಗಳಿಸಿರಿ.   ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ಸುವರ್ಣಾವಕಾಶ- ಗ್ರ್ಯಾಂಡ್ ಬಿಸಿನೆಸ್ ಸೆಮಿನಾರ್- ಹೆಚ್ಚಿನ ಆದಾಯ ಗಳಿಸಿ-ನಿಮ್ಮ … [Read more...] about ಹೆಚ್ಚಿನ ಆದಾಯ ಗಳಿಸಲು ಹಾಗೂ ದೇಹದಲ್ಲಿನ ತೂಕ ಕಡಿಮೆ-ಹೆಚ್ಚು ಮಾಡಿಕೊಳ್ಳಲು ಹಳಿಯಾಳದಲ್ಲಿ ಗ್ರ್ಯಾಂಡ್ ಸೇಮಿನಾರ್ ಇಂದೇ ಸಂಪರ್ಕಿಸಿ

ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ

August 23, 2018 by Yogaraj SK Leave a Comment

ಹಳಿಯಾಳ:- “ನಿಮ್ಮ ಖಾತೆಗಳಿಗೆ 305ರೂ. ಬಾಕಿ ಹಣ ಹಾಕಸೇನಲೇ ಮಕ್ಕಳ್ರಾ” ಎಂದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನೀಕ ಸಭೆಯಲ್ಲಿ ಹೇಳಿದ್ದ ಸಚಿವ ಆರ್.ವಿ.ದೇಶಪಾಂಡೆ ಅವರು ಈಗ ಎಲ್ಲಿ ? ಎಂದು ಖಡಕ್ಕಾಗಿ ಪ್ರಶ್ನೀಸಿರುವ ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಕಳೆದ 18 ದಿನಗಳಿಂದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಸೌಜನ್ಯಕ್ಕೂ ಭೇಟಿ ನೀಡದ ಸಚಿವರ ಬಗ್ಗೆ ಕಿಡಿಕಾರಿದರು. ಪಟ್ಟಣದ ಮರಾಠಾ ಭವನದಲ್ಲಿ ನಡೆಸಿದ … [Read more...] about ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ

ಹಳಿಯಾಳ ಪುರಸಭೆ ಚುನಾವಣೆ – ಕಣದಿಂದ ಹಿಂದೆ ಸರಿದ 5 ಜನ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-15, ಪಕ್ಷೇತರ-9 ಅಂತಿಮವಾಗಿ 70ಅಭ್ಯರ್ಥಿಗಳು ಕಣದಲ್ಲಿ.

August 23, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಪರಿಶೀಲನೆಯ ಬಳಿಕ ಕಣದಲ್ಲಿದ್ದ 75 ಅಭ್ಯರ್ಥಿಗಳ ಪೈಕಿ ಗುರುವಾರ 5ಜನ ಪಕ್ಷೇತರ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದು ಅಂತಿಮವಾಗಿ 70 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಉಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿದ 3 ಭಾಗದ ಚುನಾವಣಾಧಿಕಾರಿಗಳಾದ ವಿದ್ಯಾಧರ ಗುಳಗುಳಿ, ಪರಶುರಾಮ ಗಸ್ತೆ ಹಾಗೂ ಸಮೀರಮ್ಮದ ಮುಲ್ಲಾ ನಾಮಪತ್ರ ಹಿಂಪಡೆಯಲು ದಿ.23 ಕೊನೆಯ ದಿನವಾದ ಇಂದು 5 ಜನ ಪಕ್ಷೇತರರೇ … [Read more...] about ಹಳಿಯಾಳ ಪುರಸಭೆ ಚುನಾವಣೆ – ಕಣದಿಂದ ಹಿಂದೆ ಸರಿದ 5 ಜನ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-15, ಪಕ್ಷೇತರ-9 ಅಂತಿಮವಾಗಿ 70ಅಭ್ಯರ್ಥಿಗಳು ಕಣದಲ್ಲಿ.

ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ

August 21, 2018 by Yogaraj SK Leave a Comment

basavali gramastarinda parihara nidhi sangraha

ಹಳಿಯಾಳ:- ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನೀಡಲು ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮಸ್ಥರು ಮುಂದಾಗಿ ಗ್ರಾಮದಲ್ಲಿ 9060ರೂ. ನಷ್ಟು ಪರಿಹಾರ ನಿಧಿ ಸಂಗ್ರಹಿಸಿ, ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಇದ್ದರು.  … [Read more...] about ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ

ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

August 21, 2018 by Yogaraj SK Leave a Comment

BJP x mla sv hegde press meet

ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,463 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar