Trending
ಯುವಕರಿಂದ ಕೊಡಗು ನೆರೆ ಸಂತ್ರಸ್ಥರಿಗೆ 17 ಸಾವಿರ ಪರಿಹಾರ ನಿಧಿ ಸಂಗ್ರಹ ಮಂಗಳವಾರ ತಾಲೂಕಾಡಳಿತದ ನೇತೃತ್ವದಲ್ಲಿ ಪರಿಹಾರ ನಿಧಿ ಸಂಗ್ರಹ- ವಿದ್ಯಾಧರ ಗುಳಗುಳೆ
ಹಳಿಯಾಳ:- ಐವರು ಯುವಕರನ್ನೊಳಗೊಂಡ ತಂಡ ಹಳಿಯಾಳ ಪಟ್ಟಣದಲ್ಲಿ ಕೊಡುಗು-ಮಡಿಕೇರಿ ನೇರೆ ಸಂತ್ರಸ್ಥರಿಗೆ ಸಹಾಯಾರ್ಥವಾಗಿ ಪರಿಹಾರ ನಿಧಿ ಸಂಗ್ರಹಿಸಿ ತಾಲೂಕಾಡಳಿತಕ್ಕೆ ಒಪ್ಪಿಸಿ ಮಾನವೀಯತೆ ಮೆರೆದಿದೆ. ಹಳಿಯಾಳದ ದಲಿತ ಮುಖಂಡ ಅಣ್ಣಪ್ಪಾ ವಡ್ಡರ, ರವಿ ವಡ್ಡರ, ಗೃಹ ರಕ್ಷಕ ದಳದ ಸಿಬ್ಬಂದಿ ಕಲ್ಲಪ್ಪಾ ಕದಂ, ಸಮಾಜ ಸೇವಕರಾದ ನಸ್ರುಲ್ಲಾಖಾನ್, ಸನಾವುಲ್ಲಾ ಚಿಗರಿ, ಪ್ರಕಾಶ ಗಿರಿ ಸಾರ್ವಜನೀಕರಿಂದ ಪರಿಹಾರ ಸಂಗ್ರಹಿಸಿ ಪರಿಹಾರ ನಿಧಿಯ ಹುಂಡಿಯನ್ನು ನೇರವಾಗಿ ತಾಲೂಕಾಡಳಿತಕ್ಕೆ … [Read more...] about ಯುವಕರಿಂದ ಕೊಡಗು ನೆರೆ ಸಂತ್ರಸ್ಥರಿಗೆ 17 ಸಾವಿರ ಪರಿಹಾರ ನಿಧಿ ಸಂಗ್ರಹ ಮಂಗಳವಾರ ತಾಲೂಕಾಡಳಿತದ ನೇತೃತ್ವದಲ್ಲಿ ಪರಿಹಾರ ನಿಧಿ ಸಂಗ್ರಹ- ವಿದ್ಯಾಧರ ಗುಳಗುಳೆ
ಹಳಿಯಾಳ-ದಾಂಡೇಲಿ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ವೆಂಕಟೇಶ ನಿಯೋಜನೆ- ಚುನಾವಣಾಧಿಕಾರಿ ವಿದ್ಯಾಧರ ಗುಳಗುಳಿ.
ಹಳಿಯಾಳ:- ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಮೈಸೂರಿನ ಆರ್ಕಿಯಾಲಜಿ, ಮ್ಯೂಸಿಯಂ ಮತ್ತು ಹೆರಿಟೇಜ ಇಲಾಖೆಯ ಆಯುಕ್ತರಾದ ವೆಂಕಟೇಶ ಟಿ ಅವರನ್ನು ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯಾಗಿರುವ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಹಳಿಯಾಳ-ದಾಂಡೇಲಿಯ ಈ ಎರಡು ಚುನಾವಣೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ವೀಕ್ಷಕರಾದ ವೆಂಕಟೇಶ ಅವರಿಗೆ ದೂರು … [Read more...] about ಹಳಿಯಾಳ-ದಾಂಡೇಲಿ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ವೆಂಕಟೇಶ ನಿಯೋಜನೆ- ಚುನಾವಣಾಧಿಕಾರಿ ವಿದ್ಯಾಧರ ಗುಳಗುಳಿ.
3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.
ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ … [Read more...] about 3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.
ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ
ಹಳಿಯಾಳ: ಅಟಲ್ ಬಿಹಾರಿ ವಾಜಪೇಯಿ ದೇಶಕಂಡ ಮಹಾನ್ ನಾಯಕ. ಅವರ ನಾಯಕತ್ವ ಹಾಗೂ ಕೆಚ್ಚದೇಯ ಧೈರ್ಯ, ದೇಶದ ಬಗ್ಗೆ ಅಭಿಮಾನ ಈ ಜಗತ್ತು ಯಾವತ್ತೂ ಮರೆಯಲು ಸಾಧ್ಯವಿಲ್ಲ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಪ್ರತಿಯೊಂದು ಆದರ್ಶ ತತ್ವಗಳು ನಮಗೆ ದಾರಿದೀಪವಾಗಲಿವೆ ಎಂದು ಬಿಜೆಪಿ ಪಕ್ಷ ಜಿಲ್ಲಾ ಮುಖಂಡ ಪ್ರಮೋದ ಹೆಗಡೆ ಹೇಳಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ತಾಲೂಕು ಬಿಜೆಪಿ ಘಟಕ, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ



