• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

public notice

August 20, 2018 by Yogaraj SK Leave a Comment

… [Read more...] about public notice

ಯುವಕರಿಂದ ಕೊಡಗು ನೆರೆ ಸಂತ್ರಸ್ಥರಿಗೆ 17 ಸಾವಿರ ಪರಿಹಾರ ನಿಧಿ ಸಂಗ್ರಹ ಮಂಗಳವಾರ ತಾಲೂಕಾಡಳಿತದ ನೇತೃತ್ವದಲ್ಲಿ ಪರಿಹಾರ ನಿಧಿ ಸಂಗ್ರಹ- ವಿದ್ಯಾಧರ ಗುಳಗುಳೆ

August 20, 2018 by Yogaraj SK Leave a Comment

kodagu parihara nidhi sangraha by yuths haliyal

ಹಳಿಯಾಳ:- ಐವರು ಯುವಕರನ್ನೊಳಗೊಂಡ ತಂಡ ಹಳಿಯಾಳ ಪಟ್ಟಣದಲ್ಲಿ ಕೊಡುಗು-ಮಡಿಕೇರಿ ನೇರೆ ಸಂತ್ರಸ್ಥರಿಗೆ ಸಹಾಯಾರ್ಥವಾಗಿ ಪರಿಹಾರ ನಿಧಿ ಸಂಗ್ರಹಿಸಿ ತಾಲೂಕಾಡಳಿತಕ್ಕೆ ಒಪ್ಪಿಸಿ ಮಾನವೀಯತೆ ಮೆರೆದಿದೆ. ಹಳಿಯಾಳದ ದಲಿತ ಮುಖಂಡ ಅಣ್ಣಪ್ಪಾ ವಡ್ಡರ, ರವಿ ವಡ್ಡರ, ಗೃಹ ರಕ್ಷಕ ದಳದ ಸಿಬ್ಬಂದಿ ಕಲ್ಲಪ್ಪಾ ಕದಂ, ಸಮಾಜ ಸೇವಕರಾದ ನಸ್ರುಲ್ಲಾಖಾನ್, ಸನಾವುಲ್ಲಾ ಚಿಗರಿ, ಪ್ರಕಾಶ ಗಿರಿ ಸಾರ್ವಜನೀಕರಿಂದ ಪರಿಹಾರ ಸಂಗ್ರಹಿಸಿ ಪರಿಹಾರ ನಿಧಿಯ ಹುಂಡಿಯನ್ನು ನೇರವಾಗಿ ತಾಲೂಕಾಡಳಿತಕ್ಕೆ … [Read more...] about ಯುವಕರಿಂದ ಕೊಡಗು ನೆರೆ ಸಂತ್ರಸ್ಥರಿಗೆ 17 ಸಾವಿರ ಪರಿಹಾರ ನಿಧಿ ಸಂಗ್ರಹ ಮಂಗಳವಾರ ತಾಲೂಕಾಡಳಿತದ ನೇತೃತ್ವದಲ್ಲಿ ಪರಿಹಾರ ನಿಧಿ ಸಂಗ್ರಹ- ವಿದ್ಯಾಧರ ಗುಳಗುಳೆ

ಹಳಿಯಾಳ-ದಾಂಡೇಲಿ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ವೆಂಕಟೇಶ ನಿಯೋಜನೆ- ಚುನಾವಣಾಧಿಕಾರಿ ವಿದ್ಯಾಧರ ಗುಳಗುಳಿ.

August 20, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಮೈಸೂರಿನ ಆರ್ಕಿಯಾಲಜಿ, ಮ್ಯೂಸಿಯಂ ಮತ್ತು ಹೆರಿಟೇಜ ಇಲಾಖೆಯ ಆಯುಕ್ತರಾದ ವೆಂಕಟೇಶ ಟಿ ಅವರನ್ನು ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯಾಗಿರುವ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಹಳಿಯಾಳ-ದಾಂಡೇಲಿಯ ಈ ಎರಡು ಚುನಾವಣೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ವೀಕ್ಷಕರಾದ ವೆಂಕಟೇಶ ಅವರಿಗೆ ದೂರು … [Read more...] about ಹಳಿಯಾಳ-ದಾಂಡೇಲಿ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ವೆಂಕಟೇಶ ನಿಯೋಜನೆ- ಚುನಾವಣಾಧಿಕಾರಿ ವಿದ್ಯಾಧರ ಗುಳಗುಳಿ.

3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.

August 20, 2018 by Yogaraj SK Leave a Comment

R V deshpande

ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ … [Read more...] about 3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.

ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ

August 18, 2018 by Yogaraj SK Leave a Comment

BJP - shraddanjali to ATALJI X PM

ಹಳಿಯಾಳ: ಅಟಲ್ ಬಿಹಾರಿ ವಾಜಪೇಯಿ ದೇಶಕಂಡ ಮಹಾನ್ ನಾಯಕ. ಅವರ ನಾಯಕತ್ವ ಹಾಗೂ ಕೆಚ್ಚದೇಯ ಧೈರ್ಯ, ದೇಶದ ಬಗ್ಗೆ ಅಭಿಮಾನ ಈ ಜಗತ್ತು ಯಾವತ್ತೂ ಮರೆಯಲು ಸಾಧ್ಯವಿಲ್ಲ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಪ್ರತಿಯೊಂದು ಆದರ್ಶ ತತ್ವಗಳು ನಮಗೆ ದಾರಿದೀಪವಾಗಲಿವೆ ಎಂದು ಬಿಜೆಪಿ ಪಕ್ಷ ಜಿಲ್ಲಾ ಮುಖಂಡ ಪ್ರಮೋದ ಹೆಗಡೆ ಹೇಳಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ತಾಲೂಕು ಬಿಜೆಪಿ ಘಟಕ, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,463 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar