• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳ ಪುರಸಭೆ-23 ವಾರ್ಡಗಳಿಗೆ 76 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ. ಬಿಜೆಪಿ-ಕಾಂಗ್ರೇಸ್ ತಲಾ 23, ಜೆಡಿಎಸ್-16, ಪಕ್ಷೇತರ-13 ಹಾಗೂ ಶೀವಸೇನಾ-1.

August 18, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ದಿ.18 ರಂದು ಪುರಸಭೆಯ 23 ವಾರ್ಡಗಳಿಗೆ ಒಟ್ಟೂ 76 ಅಭ್ಯರ್ಥಿಗಳಿಂದ 76 ನಾಮಪತ್ರ ಸಲ್ಲಿಕೆಯಾಗಿವೆ. ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-16, ಪಕ್ಷೇತರ-13 ಹಾಗೂ ಶೀವಸೇನೆ ಪಕ್ಷದಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ವಾರ್ಡ ನಂ-1, ಮೀಸಲಾತಿ ಪ್ರವರ್ಗ ಅ:- ಶ್ರೀನಿವಾಸ ಎಚ್ ಬಡಿಗೇರ ಕಾಂಗ್ರೇಸ್, ಚಂದ್ರಕಾಂತ ಜಿ ಕಮ್ಮಾರ-ಬಿಜೆಪಿ, ಅನ್ವರಅಮ್ಮದ ಮುಲ್ಲಾ … [Read more...] about ಹಳಿಯಾಳ ಪುರಸಭೆ-23 ವಾರ್ಡಗಳಿಗೆ 76 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ. ಬಿಜೆಪಿ-ಕಾಂಗ್ರೇಸ್ ತಲಾ 23, ಜೆಡಿಎಸ್-16, ಪಕ್ಷೇತರ-13 ಹಾಗೂ ಶೀವಸೇನಾ-1.

ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ

August 15, 2018 by Yogaraj SK Leave a Comment

saragalla bandhana

ಹಳಿಯಾಳ : ಜನ ಸಂಚಾರವಿಲ್ಲದ ಪ್ರದೇಶಗಳಲ್ಲಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಅವರನ್ನು ಹಿಂಬಾಲಿಸಿ ಅವರಿಗೆ ಚಾಕು ತೋರಿಸಿ, ಅವರು ಧರಿಸುತ್ತಿದ್ದ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಓರ್ವ ಯುವಕನನ್ನು ಹಳಿಯಾಳ ಪೋಲಿಸರು ಬಂಧಿಸಿ ಆತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಬೈಕ್‍ನ್ನು ವಶಕ್ಕೆ ಪಡೆದಿದ್ದಾರೆ. ನೆರೆಯ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅರೇಬಸವನಕೊಪ್ಪ ಗ್ರಾಮದ ಗಾರೆ ಕೆಲಸ ಮಾಡುತ್ತಿದ್ದ ಯುವಕ ಸುನೀಲ್ ವಿಠ್ಠಲ್ ದುಂಡಸಿ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ

10ನೇ ದಿನ ಮುಂದುವರೆದ ರೈತರ ಧರಣಿ – ರೈತರ ಹೋರಾಟಕ್ಕೆ ಬೆಂಬಲ ಘೊಷಿಸಿದ ಹಳಿಯಾಳ ಜಯ ಕರ್ನಾಟಕ ಸಂಘಟನೆ.

August 15, 2018 by Yogaraj SK Leave a Comment

kabu belegara dharanige JAY KARNATAKA SANGHATANE Bembala

ಹಳಿಯಾಳ: ಕಳೆದ ವರ್ಷ ನುರಿಸಿದ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ, ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಮುಂದೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾದ ಜಯ ಕರ್ನಾಟಕ ಸಂಘಟನೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದೆ. ಕಾರ್ಖಾನೆ ವ್ಯಾಪ್ತಿಯ ನೂರಾರು ಹಳ್ಳಿಗಳ ರೈತರು ಕಳೆದ 10 ದಿನಗಳಿಂದ ಕಾರ್ಖಾನೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು. ಬುಧವಾರ ದಿ.16ರಂದು ಪ್ರತಿಭಟನೆ 11ನೇ … [Read more...] about 10ನೇ ದಿನ ಮುಂದುವರೆದ ರೈತರ ಧರಣಿ – ರೈತರ ಹೋರಾಟಕ್ಕೆ ಬೆಂಬಲ ಘೊಷಿಸಿದ ಹಳಿಯಾಳ ಜಯ ಕರ್ನಾಟಕ ಸಂಘಟನೆ.

9 ದಿನ ಪೂರೈಸಿದ ಕಬ್ಬು ಬೆಳೆಗಾರರ ಪ್ರತಿಭಟನೆ ಅಧಿಕಾರಿಗಳು-ಜನಪ್ರತಿನಿಧಿಗಳ ವಿರುದ್ದ ರೈತರ ಆಕ್ರೋಶ

August 14, 2018 by Yogaraj SK Leave a Comment

Kabbu belegara Dharni at 10th day

9 ದಿನ ಪೂರೈಸಿದ ಕಬ್ಬು ಬೆಳೆಗಾರರಹಳಿಯಾಳ: 2016-17ನೇ ಸಾಲಿನಲ್ಲಿ ನುರಸಿದ ಕಬ್ಬಿಗೆ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಎದುರು ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ದಿ.15 ಬುಧವಾರ 10ನೇ ದಿನಕ್ಕೆ ಕಾಲಿಡಲಿದೆ. ಹಳಿಯಾಳ ತಾಲೂಕು ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಧಾರವಾಡ, ಕಿತ್ತೂರು, ಮುಂಡಗೋಡ, ಹುಬ್ಬಳ್ಳಿ, ಕಲಘಟಗಿ, ಹಳಿಯಾಳ ಹಾಗೂ ಅಳ್ನಾವರ … [Read more...] about 9 ದಿನ ಪೂರೈಸಿದ ಕಬ್ಬು ಬೆಳೆಗಾರರ ಪ್ರತಿಭಟನೆ ಅಧಿಕಾರಿಗಳು-ಜನಪ್ರತಿನಿಧಿಗಳ ವಿರುದ್ದ ರೈತರ ಆಕ್ರೋಶ

ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ – ಬಸವಂತ ತೋಟದ ಕರೆ. ಬಸವ ಪಂಚಮಿ-ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಅಭಿಪ್ರಾಯ

August 14, 2018 by Yogaraj SK Leave a Comment

BASAVA Panchami HALU KUDIYUVA HABBA n

ಹಳಿಯಾಳ : ಹಾವು ಸರೀಸ್ರಪ ಮೊಟ್ಟೆ ಇಡುವ ಜೀವಿ. ಅದು ಹಾಲನ್ನು ಕುಡಿಯುವುದಿಲ್ಲ. ಕುಡಿದರೇ ಅದು ಸತ್ತು ಹೋಗುತ್ತದೆ. ಈ ವಿಜ್ಞಾನದ ಸತ್ಯವನ್ನರಿತು ಅಪ್ಯಾಯನ ಪ್ರಸಾದವಾದ ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ ಎಂದು ಧಾರವಾಡ ಬಸವಕೇಂದ್ರದ ಬಸವಂತ ತೋಟದ ಕರೆ ನೀಡಿದರು. ಅವರು ಸ್ಥಳೀಯ ಬಸವಕೇಂದ್ರವು ತೇರಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ ಬಸವ ಪಂಚಮಿ ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ನಮ್ಮ ಹಿರಿಯರು ಹಾಗೆ … [Read more...] about ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ – ಬಸವಂತ ತೋಟದ ಕರೆ. ಬಸವ ಪಂಚಮಿ-ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಅಭಿಪ್ರಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,464 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar