Trending
Earn extra income
ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ಹಳಿಯಾಳ:- ಹಳಿಯಾಳದ ಕ್ರೀಡಾ ಭವನದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿಯಲ್ಲಿ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು ವಿಜೇತರಾಗಿ ಪ್ರಶಸ್ತಿಗೆ ಭಾಜನರಾದರು. ಹಳಿಯಾಳದ ದಿ.ಅರ್ಬನ್ ಯುಥ್ ಕ್ಲಬ್ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಹಳಿಯಾಳದ ಕ್ರೀಡಾಭವನದಲ್ಲಿ ನಡೆದ “ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್“ ಪಂದ್ಯಾವಳಿಯಲ್ಲಿ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಮಂಗಳೂರು, ದಾಂಡೇಲಿ, ಕಾರವಾರದ ಕೈಗಾ ಹಾಗೂ ಹಳಿಯಾಳದ … [Read more...] about ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ಹಳಿಯಾಳ ಕಬ್ಬು ಬೆಳೆಗಾರ ಸಂಘದವರ ನೇತೃತ್ವದಲ್ಲಿ ಕಾರ್ಖಾನೆ ವ್ಯಾಪ್ತಿಯ 7 ತಾಲೂಕುಗಳ ನೂರಾರು ಕಬ್ಬು ಬೆಳೆಗಾರ ರೈತರು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ಧಿಷ್ಠಾವಧಿ ಧರಣಿ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಳಿಯಾಳದ ವಿಡಿಆರ್ಐಟಿ ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶ –ಡಾ.ವಿವಿ ಕಟ್ಟಿ
ಹಳಿಯಾಳ:- ಹಳಿಯಾಳ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳು ಎರಡನೆಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆಂದು ಪ್ರಾಂಶುಪಾಲರಾದ ಡಾ. ವಿ.ವಿ.ಕಟ್ಟಿ ತಿಳಿಸಿದ್ದಾರೆ. ಕಂಪ್ಯೂಟರ್ ಸ್ಯೆನ್ಸ ವಿಭಾಗ:- ಎಮ್.ಆರ್.ಆದರ್ಶ(9.83), ಪ್ರಿಯಾಂಕಾ ಕಾಮತ್(9.83), ಸೊಹೈಲ ಅಹಮದ್ ಮಣಿಯಾರ್(9.67), ಶ್ರೀಕರ ಕಾನೇಟ್ಕರ(9.5), ಅಂಜು ಹೊಂಬಳ (9.33), ನವೀನ್ … [Read more...] about 2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಳಿಯಾಳದ ವಿಡಿಆರ್ಐಟಿ ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶ –ಡಾ.ವಿವಿ ಕಟ್ಟಿ




