• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.

August 4, 2018 by Yogaraj SK Leave a Comment

ಹಳಿಯಾಳ: ಅಪಘಾನಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆ ಕಾಗವಾಡದ ಪ್ಯಾಟ್ಸನ್ ರೋಡ್ರಿಗ್ಸ್ ಅವರನ್ನು ಹತ್ಯೆ ಮಾಡಿರುವ ಘಟನೆಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತೀವೃ ಆಘಾತ ವ್ಯಕ್ತಪಡಿಸಿದ್ದಾರೆ.  ಘಟನೆಯ ಬಗ್ಗೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಉದ್ಯೋಗವನ್ನು ಅರಸಿಕೊಂಡು ಹೋಗಿದ್ದ ಅಮಾಯಕ ವ್ಯಕ್ತಿಗಳನ್ನು ಬರ್ಬರವಾಗಿ ಕಗ್ಗೊಲೆಗೈದಿರುವ ಘಟನೆಯು ಹೇಡಿಗಳ ಕೃತ್ಯವಾಗಿದೆ. … [Read more...] about ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.

ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

August 4, 2018 by Yogaraj SK Leave a Comment

sadhakarige sanmana - special prog

ಹಳಿಯಾಳ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ. ಆ ನಿಟ್ಟಿನಲ್ಲಿ ಹಳಿಯಾಳದಲ್ಲಿ ಅಂತರರಾಜ್ಯ ಕಳ್ಳರನ್ನು ಹಿಡಿದ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನೀಕರನ್ನು ಗುರುತಿಸಿ ಸನ್ಮಾನಿಸುವ ಉತ್ತಮ ಕಾರ್ಯದ ಮೂಲಕ ಇತರರಿಗೂ ಪ್ರೇರಣೆ ನೀಡುವ ಮಹತ್ವದ ಕೆಲಸ ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹೇಳಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಹಶೀಲ್ದಾರ ಕಛೇರಿಯ … [Read more...] about ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆ

August 3, 2018 by Yogaraj SK Leave a Comment

2 villages adopted BY RUDSET

ಹಳಿಯಾಳ: ನಗರ ಭಾಗಗಳಲ್ಲಿ ಮಾತ್ರ ಕೇಂದ್ರಿಕೃತವಾಗುತ್ತಿರುವ ಉದ್ಯೋಗಗಳು, ಕಂಪೆನಿಗಳು ಗ್ರಾಮೀಣ ಭಾಗದತ್ತು ಆಕರ್ಷಿತರಾಗಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಠಿಯಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ ನೂತನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ಕೆಎಲ್‍ಎಸ್ ಮಹಾವಿದ್ಯಾಲಯದಲ್ಲಿ ನಡೆದ  ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ 14ನೇ … [Read more...] about ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆ

ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆಯ 14ನೇ ವಾರ್ಷಿಕ ವರದಿ ಬಿಡುಗಡೆ ಸಂಸ್ಥೆಯ ಸಾಧನೆಗಳ ಬಗ್ಗೆ ಶ್ಲಾಘಣೆ –ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲು ಸಲಹೆ

August 3, 2018 by Yogaraj SK Leave a Comment

haliyal rudset

ಹಳಿಯಾಳ: ದೇಶಕ್ಕೆ ಐಐಎಮ್ ನ ಕೊಡುಗೆ ಅಂತಹ ಮಟ್ಟದಲ್ಲಿ ಇಲ್ಲ ಬದಲಾಗಿ ಎನ್.ಜಿ.ಓ, ಓದ್ಯೋಗಿಕ ತರಬೇತಿ ಕೇಂದ್ರಗಳು, ಆವಿಷ್ಕಾರ, ಸಂಶೋಧನೆ ಕೇಂದ್ರಗಳು ಹಾಗೂ ರುಡಸೆಟ್‍ನಂತಹ ಸಂಸ್ಥೆಗಳಿಂದ ಗ್ರಾಮೀಣ ಮಟ್ಟದಿಂದ ದೇಶ ಅಭಿವೃದ್ದಿ ಸಾಧಿಸುತ್ತಿದ್ದು, ಕೌಶಲ್ಯ ಆಧಾರಿತ ಶಿಕ್ಷಣವನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡುವ ಅವಶ್ಯಕತೆ ಇದೆ ಎಂದು ಬೆಂಗಳೂರಿನ ಖ್ಯಾತ ಸೆಲ್ಕೊ ಇಂಡಿಯಾ ಸಿಇಓ ಡಾ.ಹರೀಶ ಹಂದೆ ಅಭಿಪ್ರಾಯಪಟ್ಟರು.  ಪಟ್ಟಣದ ಕೆಎಲ್‍ಎಸ್ ಮಹಾವಿದ್ಯಾಲಯದಲ್ಲಿ ನಡೆದ  ಕೆನರಾ … [Read more...] about ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆಯ 14ನೇ ವಾರ್ಷಿಕ ವರದಿ ಬಿಡುಗಡೆ ಸಂಸ್ಥೆಯ ಸಾಧನೆಗಳ ಬಗ್ಗೆ ಶ್ಲಾಘಣೆ –ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲು ಸಲಹೆ

ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ

August 2, 2018 by Yogaraj SK Leave a Comment

Suraj Ankeri

ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಉದಯೋನ್ಮುಖ ಮೂವರು ಕುಸ್ತಿಪಟುಗಳು ಭಾರತ ಸರ್ಕಾರದ ಯೋಜನೆಯಾದ ಖೇಲೋ ಇಂಡಿಯಾ ಯೋಜನೆಯ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.   ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ತಾಲೂಕಿನ ಗ್ರಾಮೀಣ ಪ್ರದೇಶದ ಕುಸ್ತಿಪಟುಗಳಾದ ಲೀನಾ ಅಂತೋನ ಸಿದ್ಧಿ, ಸೂರಜ್ ಸಂಜು ಅಂಕೇರಿ ಮತ್ತು … [Read more...] about ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,466 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar