ಹಳಿಯಾಳ: ಸರ್ಕಾರದ ಎಷ್ಟೋ ಯೋಜನೆಗಳು ಹಳ್ಳಿಗಳಲ್ಲಿ ಅನುಷ್ಠಾನಗೊಂಡಿದ್ದರು, ನೀರಿಕ್ಷಿತ ಮಟ್ಟದಲ್ಲಿ ಅಭಿವೃದ್ದಿ ತಲುಪದ ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗಾಗಿ ಹೊಸ ಆಲೋಚನೆಗಳ ಮೂಲಕ ತಾಲೂಕಿನ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿ ಆದರ್ಶ ಗ್ರಾಮಗಳನ್ನಾಗಿ ಮಾಡುವ ಮಹತ್ವದ ನಿರ್ಧಾರವನ್ನು ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ ಕೈಗೊಂಡಿದೆ ಎಂದು ಆರ್ಸೆಟ್ ಕಾರ್ಯಕಾರಣಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಆರ್ ದೇಶಪಾಂಡೆ ತಿಳಿಸಿದರು. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ … [Read more...] about 2 ಗ್ರಾಮಗಳ ದತ್ತು ಸ್ವೀಕಾರ- ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ ಮಹತ್ವದ ನಿರ್ಧಾರ- ಆದರ್ಶ ಗ್ರಾಮಗಳಾಗಿ ಮಾಡಲು ನಿರ್ಧಾರ – ಪ್ರಸಾದ ದೇಶಪಾಂಡೆ
Trending
14ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ದೇಶದ 2ನೇ ಪ್ರತಿಷ್ಠಿತ ಹಳಿಯಾಳದ ಆರ್ಸೆಟ್ ಸಂಸ್ಥೆ ಆ.3ರಂದು ವಾರ್ಷಿಕ ವರದಿ ಬಿಡುಗಡೆಗೆ ಕ್ಷಣಗಣನೆ
ಹಳಿಯಾಳ: ಈವರೆಗೆ 18,200ಕ್ಕೂ ಹೆಚ್ಚು ಯುವಕ,ಯುವತಿಯರಿಗೆ ವಿವಿಧ ಸ್ವ-ಉದ್ಯೋಗದ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನೀಡಿ ಸ್ವಾವಲಂಬಿಗಳಾಗಿ ರೂಪಿಸಿ ತನ್ನ ಉತ್ತಮ ಕಾರ್ಯಯೋಜನೆಗಳ ಮೂಲಕ ಭಾರತ ದೇಶದಲ್ಲಿಯೇ 2ನೇ ಸ್ಥಾನದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯು 14ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿ 2004ನೇ ಸಾಲಿನಲ್ಲಿ ಪ್ರಾರಂಭವಾದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ … [Read more...] about 14ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ದೇಶದ 2ನೇ ಪ್ರತಿಷ್ಠಿತ ಹಳಿಯಾಳದ ಆರ್ಸೆಟ್ ಸಂಸ್ಥೆ ಆ.3ರಂದು ವಾರ್ಷಿಕ ವರದಿ ಬಿಡುಗಡೆಗೆ ಕ್ಷಣಗಣನೆ
ಹಳಿಯಾಳ ಪೋಲಿಸರ ಕಾರ್ಯಾಚರಣೆ ಪಟ್ಟಣದಲ್ಲಿ ಕಳುವಾಗಿದ್ದ ಕಾರು ಮುಂಬಯಿಯಲ್ಲಿ ಪತ್ತೆ ಆರೋಪಿ ಬಂಧನ
ಹಳಿಯಾಳ:- ಪಟ್ಟಣದ ಬಾಬುರಾವ ಹೋಟೆಲ್ ಮುಂದೆ ನಿಲ್ಲಿಸಿದ ಸಂದರ್ಭದಲ್ಲಿ ಕಳುವಾಗಿದ್ದ 20 ಲಕ್ಷ ರೂ. ಬೆಲೆ ಬಾಳುವ ಇನೋವಾ ಕ್ರಿಸ್ಟಾ ಕಾರು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಇನ್ನಿಬ್ಬರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಕಾರು ಕದ್ದ ಆರೋಪಿಯನ್ನು ಜಾವೇದ ರುಕಮುದ್ದಿನ್ ಶೇಖ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾದ ಇನ್ನಿಬ್ಬರು ಆರೋಪಿಗಳಾದ ಗುಲ್ಬರ್ಗದ ಆವೇಜ್ ಹಾಗೂ ಸೈಪ್ನ ಶೋಧ ಕಾರ್ಯಕ್ಕೆ ವ್ಯಾಪಕ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಪಟ್ಟಣದಲ್ಲಿ ಕಳುವಾಗಿದ್ದ ಕಾರು ಮುಂಬಯಿಯಲ್ಲಿ ಪತ್ತೆ ಆರೋಪಿ ಬಂಧನ
ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ
ಹಳಿಯಾಳ:- ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗ ಆಡಳಿತದಲ್ಲಿರುವ ಮೈತ್ರಿ ಸರ್ಕಾರಗಳು ರೈತಪರವಾಗಿವೆ. ಸಾಲ ಮನ್ನಾ, ಕೃಷಿ ಸಾಲ ಸೌಲಭ್ಯ, ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮುಖಾಂತರ ಸರ್ಕಾರ ರೈತರ ಬದುಕನ್ನು ಹಸನಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ ಹಾಗೂ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಪಟ್ಟಣದ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾ ಭವನದಲ್ಲಿ ನಡೆದ “ಬೆಳೆ ವಿಮಾ … [Read more...] about ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ
ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ ನಿಧನ
ಹಳಿಯಾಳ: ಪಟ್ಟಣದ ಮೋತಿ ಕೆರೆ ಹತ್ತಿರದ ನಿವಾಸಿ ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ (62) ಅನಾರೋಗ್ಯದ ಕಾರಣ ತಮ್ಮ ನಿವಾಸದಲ್ಲಿ ನಿಧನರಾದರು. ಹಳಿಯಾಳ ಕೆಎಸ್ಆರ್ಟಿಸಿಯಲ್ಲಿ ಸತತ 25 ವರ್ಷ ಚಾಲಕರಾಗಿ ಸಾರ್ವಜನಿಕರ ವಿಶೇಷವಾಗಿ ವಿದ್ಯಾರ್ಥಿಗಳ ಮೆಚ್ಚಿನ ತಾತ್ಯಾ ಮಾಮಾ ಎಂದು ಪ್ರಶಂಸೆಗೆ ಪಾತ್ರವಾಗಿದ್ದ ತಾತೋಬಾ ಸಂಸ್ಥೆಯಿಂದ ಒಳ್ಳೆಯ ಚಾಲಕ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತ್ನಿ ಹಾಗೂ ಎರಡು ಹೆಣ್ಣು ಮತ್ತು … [Read more...] about ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ ನಿಧನ




