• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಪುರಸಭಾ ಸ್ಥಾಯಿ ಸಮಿತಿ ಚೇರಮನ್‍ರಾಗಿ ಮಾದವಿ ಆಯ್ಕೆ

August 2, 2018 by Yogaraj SK Leave a Comment

Madavi Belgaonker

ಹಳಿಯಾಳ:- ಪುರಸಭೆಯ ಆಡಳಿತ ಮಂಡಳಿಯ ಕೊನೆಯ ಅವದಿಗೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾರ್ಡ 7ರ ಸದಸ್ಯೆ ಮಾದವಿ ಬಸವರಾಜ ಬೆಳಗಾಂವಕರ ಆಯ್ಕೆಯಾಗಿದ್ದಾರೆ.  ನಿಕಟಪೂರ್ವ ಅಧ್ಯಕ್ಷೆ ಗಾಯತ್ರಿ ನಿಲಜಕರ ಅವರ ಆಡಳಿತಾವದಿಯ ಮುಗಿದ ಹಿನ್ನಲೆಯಲ್ಲಿ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ, ಉಪಾಧ್ಯಕ್ಷ ಅರುಣ ಬೊಬಾಟೆ, ಪ್ರತಿಪಕ್ಷ ನಾಯಕ ಶ್ರೀಕಾಂತ ಹೂಲಿ, ಮುಖ್ಯಾಧಿಕಾರಿ ಕೇಶವ ಚೌಗುಲೆ ಇದ್ದರು. … [Read more...] about ಪುರಸಭಾ ಸ್ಥಾಯಿ ಸಮಿತಿ ಚೇರಮನ್‍ರಾಗಿ ಮಾದವಿ ಆಯ್ಕೆ

ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ

July 30, 2018 by Yogaraj SK Leave a Comment

lawyer's association, Ajitha M Naik,awyer's murder case

ಹಳಿಯಾಳ:-  ಇತ್ತೀಚಿಗೆ ಕೋಲೆಗಿಡಾದ ದಾಂಡೇಲಿ ನಗರದ ಹಿರಿಯ ವಕೀಲ ಅಜೀತ ಎಂ ನಾಯ್ಕ ರವರ ಹತ್ಯೆಯನ್ನು ಖಂಡಿಸಿ ಹಳಿಯಾಳ ವಕೀಲರ ಸಂಘ ಸೋಮವಾರದಂದು ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ತಹಶೀಲ್ದಾರ ವಿದ್ಯಾಧರ ಗುಳಗುಳಿ ರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.      ಬೆಳಿಗ್ಗೆ ಎಲ್ಲ ವಕೀಲರು ಸಂಘದ ಸದಸ್ಯರು ಸಭೆ ನಡೆಸಿ ನಂತರ ಮೌನ ಮೆರವಣಿಗೆ ನಡೆಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು.    ಜುಲೈ 27ರ ರಾತ್ರಿ 9.30 ಗಂಟೆಯ ಸುಮಾರಿಗೆ … [Read more...] about ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ

ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ

July 30, 2018 by Yogaraj SK Leave a Comment

Kabbu belegar(sugar cane growers) press meet date 6 stir against sugar company

ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು. ಕಾರ್ಖಾನೆಯ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ ಅಗಸ್ಟ ದಿ.6 ರಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹೇಳಿದ್ದಾರೆ.  ಪಟ್ಟಣದ ಪ್ರವಾಸಿ … [Read more...] about ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ

ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ

July 30, 2018 by Yogaraj SK Leave a Comment

Sambrani forest crime

ಹಳಿಯಾಳ :- ತಾಲೂಕಿನ ಛೋಟಾಕಾನಸಿರಡಾ ಭಾಗದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ   ಅನಧೀಕೃತವಾಗಿ ಸಾಗ ಹಸಿ ಮರವನ್ನು  ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಸಾಂಬ್ರಾಣಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ.   ಖಚಿತ ಮಾಹಿತಿ ಮೇರೆಗೆ  ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಎಸಿಎಫ್ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿ ದೀಪಕ್ ನಾಯ್ಕ … [Read more...] about ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ

ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

July 30, 2018 by Yogaraj SK Leave a Comment

Minister RVD swacha sarveksan 2018 workshop

ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,466 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar