ಹಳಿಯಾಳ:- ದಾಂಡೇಲಿ ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಮತ್ತು ಕ್ರೀಯಾಶೀಲ ವ್ಯಕ್ತ್ತಿತ್ವದ ನ್ಯಾಯವಾದಿ ಅಜಿತ ನಾಯಕರ ಬರ್ಬರ ಹತ್ಯೆಯನ್ನು ಖಂಡಿಸುವುದಾಗಿ ಹಾಗೂ ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲು ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಹೇಳಿಕೆ ನೀಡಿರುವ ಅವರು ಅಜೀತ್ ಹತ್ಯೆಯ ಬಗ್ಗೆ ತಿಳಿದು ತುಂಬಾ ಆಘಾತವಾಯಿತು. ದಾಂಡೇಲಿಯ ಪ್ರಸಿದ್ಧ ನ್ಯಾಯವಾದಿಗಳಾಗಿದ್ದ ಅವರು ಬ್ಲಾಕ್ … [Read more...] about ಖ್ಯಾತ ನ್ಯಾಯವಾದಿ ಅಜೀತ ನಾಯ್ಕ ಹತ್ಯೆಗೆ ಸಚಿವ ದೇಶಪಾಂಡೆ ಖಂಡನೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಇಲಾಖೆಗೆ ನಿರ್ದೇಶನ
Trending
ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಯಶಸ್ವಿ ಕ್ಯಾಂಪಸ್ ಸಂದರ್ಶನ
ಹೊನ್ನಾವರ: ಸ್ಥಳೀಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಮೂಲದ ‘ಸೆಕ್ಯುರಿಟಿಸ್ ಆ್ಯಂಡ್ ಇಂಟಲಿಜೆನ್ಸ್ ಸರ್ವಿಸಸ್ ಕಂಪನಿಯವರು ಸೆಕ್ಯುರಿಟಿ ಗಾಡ್ರ್ಸ್ ಮತ್ತು ಸೂಪರ್ವೈಸರ್ ಹುದ್ದೆಗಳ ಆಯ್ಕೆಗಾಗಿ ಕ್ಯಾಂಪಸ್ ಸಂದರ್ಶನ ನಡೆಸಿದರು. ಕುಮಟ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಯುವಕರಿಗೆ ಸೀಮಿತವಾಗಿದ್ದು, ಈ ಆಯ್ಕೆಯಲ್ಲಿ ಸುಮಾರು 50 ಅಭ್ಯರ್ಥಿಗಳು … [Read more...] about ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಯಶಸ್ವಿ ಕ್ಯಾಂಪಸ್ ಸಂದರ್ಶನ
ಹಳಿಯಾಳ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಓರವಿಲ್ –ಉಪಾಧ್ಯಕ್ಷರಾಗಿ ಯೋಗರಾಜ ಆಯ್ಕೆ
.ಹಳಿಯಾಳ: ಹಳಿಯಾಳ ಕಾರ್ಯನೀರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಓರವಿಲ್ ಫರ್ನಾಂಡಿಸ್, ಉಪಾಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಯೋಗರಾಜ ಎಸ್.ಕೆ. ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷೆ ಸುಮಂಗಲಾ ಚಂದ್ರಕಾಂತ ಅಂಗಡಿಯವರ ಪಟ್ಟಣದ ಕಾರ್ಯಾಲಯದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ವಿಜಯವಾಣಿ ಪತ್ರಿಕೆಯ ಓರವಿಲ್ ಅಧ್ಯಕ್ಷರಾಗಿ, ಉದಯವಾಣಿ ಪತ್ರಿಕೆಯ ಯೋಗರಾಜ ಶಿವಾಜಿ ಕರಾಂಡೆ ಉಪಾಧ್ಯಕ್ಷರಾಗಿ, ಪತ್ರಕರ್ತ ಮಂಜುನಾಥ ಶೇರಖಾನೆ ಖಜಾಂಚಿಯಾಗಿ, ಪ್ರಸಾದ ವಝೇ ಸಹ … [Read more...] about ಹಳಿಯಾಳ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಓರವಿಲ್ –ಉಪಾಧ್ಯಕ್ಷರಾಗಿ ಯೋಗರಾಜ ಆಯ್ಕೆ
ಅಸಮರ್ಪಕ ಸೇವೆ, ಗ್ರಾಹಕರಿಗೆ ಕಿರಿಕಿರಿ- ವಿವಿಧ ನೆಟವರ್ಕ ಕಂಪೆನಿಗಳ ವಿರುದ್ದ ಹಳಿಯಾಳದಲ್ಲಿ ಕರವೇಯಿಂದ ಬೃಹತ್ ಪ್ರತಿಭಟನೆ -ಬಸವರಾಜ
ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಶುಕ್ರವಾರ ದಿ.27ರಂದು ಹಳಿಯಾಳ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಹಕರÀ ಜೊತೆಗೂಡಿ ಸಂಘಟನೆಯ ನೇತೃತ್ವದಲ್ಲಿ ದಿ.27 ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್) ವೃತ್ತದಿಂದ … [Read more...] about ಅಸಮರ್ಪಕ ಸೇವೆ, ಗ್ರಾಹಕರಿಗೆ ಕಿರಿಕಿರಿ- ವಿವಿಧ ನೆಟವರ್ಕ ಕಂಪೆನಿಗಳ ವಿರುದ್ದ ಹಳಿಯಾಳದಲ್ಲಿ ಕರವೇಯಿಂದ ಬೃಹತ್ ಪ್ರತಿಭಟನೆ -ಬಸವರಾಜ


