• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ

July 21, 2018 by Yogaraj SK Leave a Comment

Dengyu jagruti jatha

ಹಳಿಯಾಳ:- ಲಯನ್ಸ ಇಂಟರನ್ಯಾಶನಲ್ ಕ್ಲಬ್, ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಿನಿ ವಿಧಾನಸೌಧದ ಎದುರು ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಹಶಿಲ್ದಾರ್ ವಿಧ್ಯಾಧರ ಗುಳಗುಳಿ ಹಸಿರು ಧ್ವಜ ತೊರಿಸಿ ಚಾಲನೆ ನೀಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳವರು, ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಮತ್ತು ಶಿಕ್ಷಕರು … [Read more...] about ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ

ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ

July 21, 2018 by Yogaraj SK Leave a Comment

ಬೆಂಗಳೂರು, ಜುಲೈ 21, 2018- ಹೊಸದಾಗಿ ರಚಿಸಲಾಗಿರುವ ಒಟ್ಟು 50 ತಾಲ್ಲೂಕುಗಳ ಪೈಕಿ ಇನ್ನೂ ಮಿನಿ ವಿಧಾನಸೌಧದ ಸೌಲಭ್ಯವನ್ನೇ ಹೊಂದಿರದ 44 ತಾಲ್ಲೂಕುಗಳಲ್ಲಿ ಇದಕ್ಕಾಗಿ ಕೂಡಲೇ ಸೂಕ್ತ ಸ್ಥಳವನ್ನು ಗುರುತಿಸುವಂತೆ ರಾಜ್ಯದ ಸಂಬಂಧಪಟ್ಟ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಜತೆಗೆ, ಹೊಸ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ … [Read more...] about ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ

ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ

July 20, 2018 by Sachin Hegde Leave a Comment

ಹೊನ್ನಾವರ: “ಹಿರೆಬೈಲ್ ಪ್ರದೇಶವು ಅತ್ತ ಶಿರಸಿಗು ಅಲ್ಲ ಇತ್ತ ಭಟ್ಕಳಕ್ಕು ಅಲ್ಲದ ರೀತಿಯಲ್ಲಿ ಕಡೆಗಣನೆಯಾಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.ತನ್ನ ಅವಧಿಯಲ್ಲಿ ಆಗಬೇಕಾದ ಕಾಮಗಾರಿಗಳನ್ನು ಸಾಧ್ಯವಾದಷ್ಟು ಪೂರ್ಣಗೊಳಿಸುವೆ” ಎಂದು ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಭರವಸೆ ವ್ಯಕ್ತಪಡಿಸಿದರು. ಹೊನ್ನಾವರ: ತಾಲೂಕಿನ ಹಿರೆಬೈಲ್-ಹೊಸ್ಗೋಡು ಗ್ರಾಮಸ್ಥರಿಂದ ಗ್ರಾಮದ ಶಂಭುಲಿಂಗೇಶ್ವರ ದೇವಾಲಯದಲ್ಲಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರಿಗೆ À ಅಭಿನಂದನಾ ಕಾರ್ಯಕ್ರಮ … [Read more...] about ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ

ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ

July 19, 2018 by Yogaraj SK Leave a Comment

Karve - submitted memorandum about Kannada book distribution

ಹಳಿಯಾಳ:- ತಾಲೂಕಿನ ಆಂಗ್ಲ ಮತ್ತು ಉರ್ದು ಮಾಧ್ಯಮ ಶಾಲೆಯ 1 ರಿಂದ 5 ನೇ ತರಗತಿಯ ಮಕ್ಕಳಿಗೆ ಈವರೆಗೆ ಕನ್ನಡ ಮಾದ್ಯಮದ ಪುಸ್ತಕಗಳನ್ನು ಪೂರೈಸದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಕ್ಷೇಪ ವ್ಯಕ್ತಪಡಿಸಿದ್ದು ಕೂಡಲೇ ಪುಸ್ತಕಗಳನ್ನು ಪೂರೈಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ವೇದಿಕೆಯವರು … [Read more...] about ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ

ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ

July 19, 2018 by Yogaraj SK Leave a Comment

ಹಳಿಯಾಳ:- ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಮುಖ್ಯಸ್ಥರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ. ಆಧ್ಯಾತ್ಮಿಕ ಸಾಧನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಶ್ರೀಗಳು, ಸಮಕಾಲೀನ ಸಮಾಜದ ಆಗುಹೋಗುಗಳಿಗೂ ಸ್ಪಂದಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಭಕ್ತರು ಸಮರ್ಥ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಮ್ಮ ಶೋಕಸಂದೇಶದಲ್ಲಿ … [Read more...] about ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,469 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar