ಹಳಿಯಾಳ:- ಲಯನ್ಸ ಇಂಟರನ್ಯಾಶನಲ್ ಕ್ಲಬ್, ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಿನಿ ವಿಧಾನಸೌಧದ ಎದುರು ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಹಶಿಲ್ದಾರ್ ವಿಧ್ಯಾಧರ ಗುಳಗುಳಿ ಹಸಿರು ಧ್ವಜ ತೊರಿಸಿ ಚಾಲನೆ ನೀಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳವರು, ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಮತ್ತು ಶಿಕ್ಷಕರು … [Read more...] about ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ
Trending
ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು, ಜುಲೈ 21, 2018- ಹೊಸದಾಗಿ ರಚಿಸಲಾಗಿರುವ ಒಟ್ಟು 50 ತಾಲ್ಲೂಕುಗಳ ಪೈಕಿ ಇನ್ನೂ ಮಿನಿ ವಿಧಾನಸೌಧದ ಸೌಲಭ್ಯವನ್ನೇ ಹೊಂದಿರದ 44 ತಾಲ್ಲೂಕುಗಳಲ್ಲಿ ಇದಕ್ಕಾಗಿ ಕೂಡಲೇ ಸೂಕ್ತ ಸ್ಥಳವನ್ನು ಗುರುತಿಸುವಂತೆ ರಾಜ್ಯದ ಸಂಬಂಧಪಟ್ಟ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಜತೆಗೆ, ಹೊಸ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ … [Read more...] about ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ
ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ
ಹೊನ್ನಾವರ: “ಹಿರೆಬೈಲ್ ಪ್ರದೇಶವು ಅತ್ತ ಶಿರಸಿಗು ಅಲ್ಲ ಇತ್ತ ಭಟ್ಕಳಕ್ಕು ಅಲ್ಲದ ರೀತಿಯಲ್ಲಿ ಕಡೆಗಣನೆಯಾಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.ತನ್ನ ಅವಧಿಯಲ್ಲಿ ಆಗಬೇಕಾದ ಕಾಮಗಾರಿಗಳನ್ನು ಸಾಧ್ಯವಾದಷ್ಟು ಪೂರ್ಣಗೊಳಿಸುವೆ” ಎಂದು ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಭರವಸೆ ವ್ಯಕ್ತಪಡಿಸಿದರು. ಹೊನ್ನಾವರ: ತಾಲೂಕಿನ ಹಿರೆಬೈಲ್-ಹೊಸ್ಗೋಡು ಗ್ರಾಮಸ್ಥರಿಂದ ಗ್ರಾಮದ ಶಂಭುಲಿಂಗೇಶ್ವರ ದೇವಾಲಯದಲ್ಲಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರಿಗೆ À ಅಭಿನಂದನಾ ಕಾರ್ಯಕ್ರಮ … [Read more...] about ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ
ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ
ಹಳಿಯಾಳ:- ತಾಲೂಕಿನ ಆಂಗ್ಲ ಮತ್ತು ಉರ್ದು ಮಾಧ್ಯಮ ಶಾಲೆಯ 1 ರಿಂದ 5 ನೇ ತರಗತಿಯ ಮಕ್ಕಳಿಗೆ ಈವರೆಗೆ ಕನ್ನಡ ಮಾದ್ಯಮದ ಪುಸ್ತಕಗಳನ್ನು ಪೂರೈಸದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಕ್ಷೇಪ ವ್ಯಕ್ತಪಡಿಸಿದ್ದು ಕೂಡಲೇ ಪುಸ್ತಕಗಳನ್ನು ಪೂರೈಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ವೇದಿಕೆಯವರು … [Read more...] about ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ
ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ
ಹಳಿಯಾಳ:- ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಮುಖ್ಯಸ್ಥರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ. ಆಧ್ಯಾತ್ಮಿಕ ಸಾಧನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಶ್ರೀಗಳು, ಸಮಕಾಲೀನ ಸಮಾಜದ ಆಗುಹೋಗುಗಳಿಗೂ ಸ್ಪಂದಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಭಕ್ತರು ಸಮರ್ಥ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಮ್ಮ ಶೋಕಸಂದೇಶದಲ್ಲಿ … [Read more...] about ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ


