• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ

July 17, 2018 by Yogaraj SK Leave a Comment

ಹಳಿಯಾಳ:- ತಾಲೂಕಿನ ತೇರಗಾಂವ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಠ್ಠಲ ಮಲ್ಲಪ್ಪ ಬೆಣಚೇಕರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ.  ಕೇಂದ್ರ ಕಚೇರಿ ಬೆಂಗಳೂರಿನಲ್ಲಿರುವ ಅವರು ಹಳಿಯಾಳ ಮಾಧ್ಯಮಕ್ಕೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಿರಿಯ ಸ್ವಾತಂತ್ರ ಹೋರಾಟಗಾರರಾದ ವಿಠ್ಠಲ ಅವರು ಉತ್ತಮ ಕಲಾವಿದರಾಗಿದ್ದರು. ನಾಟಕಗಳ ನಿರ್ದೇಶಕರಾಗಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತೇರಗಾಂವ ಗ್ರಾಮದ … [Read more...] about ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ

ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ‌ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ

July 15, 2018 by Yogaraj SK Leave a Comment

Drone Based Survey

ಹಳಿಯಾಳ:-  ರಾಜ್ಯದ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತುತ ಅನುಸರಿಸುತ್ತಿರುವ ಮಾನವ ಆಧಾರಿತ ಸಾಂಪ್ರದಾಯ ಸರ್ವೆ ಕಾರ್ಯದಲ್ಲಿ ಆಗುತ್ತಿದ್ದ ವಿಳಂಬ ಮತ್ತು ಗೋಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸರ್ವೆ ಅಪ್ ಇಂಡಿಯಾ  ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆಯನ್ನು ಪ್ರಾಯೋಗಿಕವಾಗಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … [Read more...] about ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ‌ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ

ಅಪಘಾತದಲ್ಲಿ ಗಾಯಗೊಂಡ ಬಾಲಕಿಗೆ ಚಿಕಿತ್ಸೆಗೆ ಕೆಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು ನೀಡಿದ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ

July 15, 2018 by Yogaraj SK Leave a Comment

ಹಳಿಯಾಳ : ತಾಲೂಕಿನ ಗುಂಡೋಳ್ಳಿ ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯ ಚಿಕಿತ್ಸೆಗಾಗಿ ಕೆ.ಡಿ.ಸಿ.ಸಿ ಬ್ಯಾಂಕ 48ಸಾವಿರ ಪರಿಹಾರವನ್ನು ನೀಡಿದೆ.  ಕಳೆದ ಮೇ 24ರಂದು ಗುಂಡೋಳ್ಳಿಯಲ್ಲಿ ಹಿಟ್ಟಿನ ಗಿರಣಿಯ ಬೆಲ್ಟಿಗೆ ಸೃಷ್ಟಿ ಸಕಪ್ಪನವರ (11) ಸಿಕ್ಕಿ ಹಾಕಿ ಕೊಂಡ ಪರಿಣಾಮ ಮುಖ ಹಾಗೂ ಮೈ ತುಂಬ ಗಂಭೀರವಾಗಿ ಗಾಯಗಳಾಗಿದ್ದವು.   ಇವಳನ್ನು ಚಿಕಿತ್ಸೆಗಾಗಿ ಧಾರವಾಡ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸೃಷ್ಟಿ … [Read more...] about ಅಪಘಾತದಲ್ಲಿ ಗಾಯಗೊಂಡ ಬಾಲಕಿಗೆ ಚಿಕಿತ್ಸೆಗೆ ಕೆಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು ನೀಡಿದ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ

ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ‌ ದೇಶಪಾಂಡೆ

July 15, 2018 by Yogaraj SK Leave a Comment

minister RV deshpande,sidi people

ಹಳಿಯಾಳ:- ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ  ರಾಜ್ಯದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿ ಸಾಕಷ್ಟು ಭಾಗ್ಯಗಳನ್ನು ನೀಡಿ ಜನಪರ ಕೆಲಸ ಮಾಡಿತ್ತು ಆದರೇ ಜನರು ಅಭಿವೃದ್ದಿ ಪರವಾಗಿಲ್ಲದಿರುವುದು ಬೇಸರವನ್ನುಂಟು ಮಾಡಿದೆ ಎಂದು ವಿಧಾನಸಭೆ  ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯದ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು.  ಭಾನುವಾರ ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ … [Read more...] about ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ‌ ದೇಶಪಾಂಡೆ

ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ

July 15, 2018 by Yogaraj SK Leave a Comment

JOIDA chandevadi bridze visit RV deshpande

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಂದೆವಾಡಿ ಬಳಿ ಹರಿಯುವ ಪಾಂಡರಿ ನದಿ ಈ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗೀತಗೊಂಡಿದೆ. ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಈ ಸೇತುವೆ ಮುಳುಗಡೆಯಾಗಿದ್ದರಿಂದ 10ಕ್ಕೂ ಹೆಚ್ಚು ಹಳ್ಳಿಯ ಜನತೆ ಸುಮಾರು 40 ಕೀಮಿ ಸುತ್ತಿ ಜೋಯಿಡಾ, ದಾಂಡೆಲಿ, ರಾಮನಗರ ಪಟ್ಟಗಳಿಗೆ ತಲುಪಬೇಕಾದ … [Read more...] about ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar