ಹಳಿಯಾಳ: ಇತ್ತೀಚೆಗೆ ಪಟ್ಟಣದ ಹಲವು ಕಡೆ ಹಲ್ಲೆ ನಡೆಸಿ ಕಳ್ಳತನ, ದರೋಡೆ ಮಾಡಿ ಪರಾರಿಯಾಗಿದ್ದ ಅಂತರರಾಜ್ಯ ಕುಖ್ಯಾತ ಕಳ್ಳರ ತಂಡದ ನಾಲ್ವರನ್ನು ಬಂಧಿಸಿ ಕಳ್ಳತನಕ್ಕೆ ಬಳಸಿದ ಸಲಕರಣೆಗಳನ್ನು, ಮೊಬೈಲ ಪೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಹಲ್ಲೆ ನಡೆಸಿ ದರೊಡೆ ಮಾಡಿದ ಪ್ರಕರಣದಿಂದ ತಾಲೂಕಿನ ಸಾರ್ವಜನಿಕರಲ್ಲಿ ಆತಂಕ, ಭಯ ಹುಟ್ಟಿಕೊಂಡಿತ್ತು ಈ ಪ್ರಕರಣವು ಪೋಲಿಸ್ ಇಲಾಖೆಗೆ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ನಾಲ್ವರು ಅಂತರರಾಜ್ಯ ಖತರನಾಕ್ ಕಳ್ಳರ ಬಂಧನ ಬಂಧಿತರು ಮಧ್ಯಪ್ರದೇಶ ಮೂಲದವರು- ರಾಜ್ಯದ ವಿವಿಧೆಡೆ 70 ಕ್ಕೂ ಹೆಚ್ಚು ಕಳ್ಳತನ, ದರೊಡೆಗಳಲ್ಲಿ ಭಾಗಿ ?ಶಂಕೆ
Trending
ಬೈಕ್ಗಳ ಮಧ್ಯೆ ಡಿಕ್ಕಿ – ಓರ್ವ ಸಾವು- ಮೂವರಿಗೆ ಗಂಭೀರ ಗಾಯ ಹಳಿಯಾಳದ ಗರಡೊಳ್ಳಿ ಕ್ರಾಸ್ ಬಳಿ ಘಟನೆ
ಹಳಿಯಾಳ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರೇ ಇರ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಶುಕ್ರವಾರ ಸಾಯಂಕಾಲ ಗರಡೊಳ್ಳಿ ಗ್ರಾಮದ ಅಪಾಯಕಾರಿ ತೀರುವಿನಲ್ಲಿ ಸಂಭವಿಸಿದೆ. ಶುಕ್ರವಾರ ಅಮವಾಸ್ಯೆ ದಿವಸ ಕರಾಳ ದಿನವಾಗಿ ಪರಿಣಮಿಸಿದ್ದು ತಾಲೂಕಿನ ಬಡಾ ಕಾನಶೆರಡಾ ಗ್ರಾಮದ ನಾಮದೇವ ಕಳಸೆಕರ(35) ಬೈಕ್ ಅಪಘಾತದಲ್ಲಿ ಪ್ರಾಣತೆತ್ತಿದ್ದಾನೆ. ಇನ್ನೊರ್ವ ಬೈಕ್ಸವಾರ … [Read more...] about ಬೈಕ್ಗಳ ಮಧ್ಯೆ ಡಿಕ್ಕಿ – ಓರ್ವ ಸಾವು- ಮೂವರಿಗೆ ಗಂಭೀರ ಗಾಯ ಹಳಿಯಾಳದ ಗರಡೊಳ್ಳಿ ಕ್ರಾಸ್ ಬಳಿ ಘಟನೆ
ಅರಣ್ಯಾಧಿಕಾರಿಗಳ ದೌರ್ಜನ್ಯ – ಹಾನಿಗೊಳಗಾದ ಬೆಳೆಯೊಂದಿಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದ ಬುಡಕಟ್ಟು ಸಿದ್ದಿ ಸಮುದಾಯದ ಜನತೆ –ಅರಣ್ಯಾಧಿಕಾರಿಗಳ ವಿರುದ್ದ ತೀವೃ ಆಕ್ರೋಶ
ಹಳಿಯಾಳ:- ತಾಲೂಕಿನ ಸಾಂಬ್ರಾಣಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ರೈತರು ಬೆಳೆದ (ಬೆಳೆ)ಫಸಲನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶಗೊಳಿಸಿ, ರೈತರ ಮೇಲೆ ದೌರ್ಜನ್ಯವೆಸಗಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದಕ್ಕೆ ಸೇರಿದ ರೈತರು ಹಾನಿಗೊಳಗಾದ ಬೆಳೆಯೊಂದಿಗೆ ಶುಕ್ರವಾರ ಹಳಿಯಾಳ ತಹಶೀಲ್ದಾರ್ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು. ಬುಡಕಟ್ಟು ಸಿದ್ದಿ ಜನಾಂಗದ ಧ್ವನಿಯಾಗಿರುವ ಜಿಲ್ಲಾ ಬುಡಕಟ್ಟು ಅಭೀವ್ಯಕ್ತಿ ವೇದಿಕೆ ಸಂಘಟನೆಯ ನೇತೃತ್ವದಲ್ಲಿ … [Read more...] about ಅರಣ್ಯಾಧಿಕಾರಿಗಳ ದೌರ್ಜನ್ಯ – ಹಾನಿಗೊಳಗಾದ ಬೆಳೆಯೊಂದಿಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದ ಬುಡಕಟ್ಟು ಸಿದ್ದಿ ಸಮುದಾಯದ ಜನತೆ –ಅರಣ್ಯಾಧಿಕಾರಿಗಳ ವಿರುದ್ದ ತೀವೃ ಆಕ್ರೋಶ
ವಿದ್ಯಾರ್ಥಿಗಳಿಗಾಗಿ ಜಾಗ ಮೀಸಲಿಡುವಂತೆ ಜಯ ಕರ್ನಾಟಕ ಸಂಘ ಆಗ್ರಹ
ಹಳಿಯಾಳ:- ಪಟ್ಟಣದ ದೇಶಪಾಂಡೆ ನಗರದ ಕರಿಯಮ್ಮ ದೇವಸ್ಥಾನದ ಹತ್ತಿರದ ಅಂಗನವಾಡಿಯ ಪಕ್ಕದಲ್ಲಿರುವ ಖುಲ್ಲಾ ಜಾಗ ವಿದ್ಯಾರ್ಥಿಗಳಿಗಾಗಿ ಮೀಸಲಿಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಸಂಘಟನೆ ತಾಲೂಕಾಧ್ಯಕ್ಷ ವಿಲಾಸ ಕಣಗಲಿ ನೇತೃತ್ವದಲ್ಲಿ ಪುರಸಭೆಗೆ ಆಗಮಿಸಿ ಮುಖ್ಯಾಧಿಕಾರಿ ಕೇಶವ ಚೌಗಲೆ ಅವರಿಗೆ ಮನವಿ ಸಲ್ಲಿಸಿದ ಅವರು ಹಳಿಯಾಳ ಪುರಸಭೆ ವ್ಯಾಪ್ತಿಯ ದೇಶಪಾಂಡೆ ನಗರದ 38/2 ಕರಿಯಮ್ಮ ಗುಡಿ ಹತ್ತಿರದÀ … [Read more...] about ವಿದ್ಯಾರ್ಥಿಗಳಿಗಾಗಿ ಜಾಗ ಮೀಸಲಿಡುವಂತೆ ಜಯ ಕರ್ನಾಟಕ ಸಂಘ ಆಗ್ರಹ
24*7 ಕುಡಿಯುವ ನೀರಿನ ಯೋಜನೆ ಬಗ್ಗೆ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಶಿಮ್ಲಾ ಮಹಾನಗರ ಪಾಲಿಕೆ ಸದಸ್ಯರ ನಿಯೋಗ ಭೇಟಿ, ಕರ್ನಾಟಕದ ರಾಜ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಿಮ್ಲಾ ಸದಸ್ಯರು
ಹಳಿಯಾಳ:- ಕರ್ನಾಟಕ ರಾಜ್ಯದಲ್ಲಿ ಮೊದಲು ಎಂಬಂತೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಜಾರಿಗೆ ಬಂದಿರುವ ನಿರಂತರ(24*7) ಮಾದರಿಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆ ಬಗ್ಗೆ ತಿಳಿಯಲು ದೂರದ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಅಲ್ಲಿಯ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಹಳಿಯಾಳ ಪುರಸಭೆಗೆ ಭೇಟಿ ನೀಡಿ ಮಾಹಿತಿ ಪಡೆಯಿತು. ಶಿಮ್ಲಾದ ಮಹಾನಗರ ಪಾಲಿಕೆಯ ಉಪ ಮಹಾಪೌರ ರಾಕೇಶ ಕುಮಾರ ಶರ್ಮಾ ನೇತೃತ್ವದಲ್ಲಿ 14ಕ್ಕೂ ಹೆಚ್ಚು … [Read more...] about 24*7 ಕುಡಿಯುವ ನೀರಿನ ಯೋಜನೆ ಬಗ್ಗೆ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಶಿಮ್ಲಾ ಮಹಾನಗರ ಪಾಲಿಕೆ ಸದಸ್ಯರ ನಿಯೋಗ ಭೇಟಿ, ಕರ್ನಾಟಕದ ರಾಜ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಿಮ್ಲಾ ಸದಸ್ಯರು



