• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

July 12, 2018 by Yogaraj SK Leave a Comment

ಹಳಿಯಾಳ:-  ತಾಲ್ಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸಿ ಅಂತಹ ಚಟುವತಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆಯವರು2018-19 ನೇ ಸಾಲಿನ ಆತ್ಮಯೋಜನೆ ಅಡಿ ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು 5ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ನಾಗೇಶ ನಾಯ್ಕ ತಿಳಿಸಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ … [Read more...] about ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಾಮಾಜಿಕ ಕೆಲಸ ನಿರ್ವಹಣೆಗೆ ಕಟ್ಟಡಕ್ಕಾಗಿ ಜಾಗ ಮಂಜೂರಿಗೆ ಕರವೆ ಹಳಿಯಾಳ ಘಟಕದಿಂದ ಪುರಸಭೆಗೆ ಮನವಿ

July 12, 2018 by Yogaraj SK Leave a Comment

ಸಾಮಾಜಿಕ ಕೆಲಸ ನಿರ್ವಹಣೆಗೆ ಕಟ್ಟಡಕ್ಕಾಗಿ ಜಾಗ ಮಂಜೂರಿಗೆ ಕರವೆ ಹಳಿಯಾಳ ಘಟಕದಿಂದ ಪುರಸಭೆಗೆ ಮನವಿ

ಹಳಿಯಾಳ:- ಕಳೆದ ಹಲವಾರು ವರ್ಷಗಳಿಂದ ತಾಲೂಕಿನಲ್ಲಿ ಕನ್ನಡ ನಾಡು, ನುಡಿ, ಜಲ ಮತ್ತು  ಸಂಸ್ಕøತಿ ಸಂರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಲವಾರು ಕಾರ್ಯಕ್ರಮ, ಹೋರಾಟಗಳನ್ನು ಮಾಡುತ್ತಾ ಬಂದಿದ್ದು ತಾಲೂಕಿನಲ್ಲಿ ಸಂಘಟನೆಗೆ ಒಂದು ಶಾಶ್ವತ  ಕಟ್ಟಡದ ವ್ಯವಸ್ಥೆ ಇಲ್ಲವಾಗಿದ್ದು ಸಂಘಟನೆಗೆ ತೀವೃ ತೊಂದರೆಯಾಗುತ್ತಿದ್ದು ಕನ್ನಡ ಸಂಘಟನೆಗಳಿಗೆ ಸಾಮಾಜಿಕ ಕೆಲಸಕ್ಕಾಗಿ ಕೆಲಸ ನಿರ್ವಹಿಸಲು ಕಟ್ಟಡಕ್ಕಾಗಿ ಜಾಗ ಮಂಜೂರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ … [Read more...] about ಸಾಮಾಜಿಕ ಕೆಲಸ ನಿರ್ವಹಣೆಗೆ ಕಟ್ಟಡಕ್ಕಾಗಿ ಜಾಗ ಮಂಜೂರಿಗೆ ಕರವೆ ಹಳಿಯಾಳ ಘಟಕದಿಂದ ಪುರಸಭೆಗೆ ಮನವಿ

ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

July 11, 2018 by Gaju Gokarna Leave a Comment

ಹೊನ್ನಾವರ: ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ ಬಂದಿದ್ದು, … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

ಪರೇಶ ಮೇಸ್ತ ಸಾವಿನ ಶೀಘ್ರ ತನಿಖೆ ಒತ್ತಾಯಿಸಿ ಕೈಗೊಂಡ ಉಪವಾಸ ಸತ್ಯಾಗ್ರಹ ಅಂತ್ಯ

July 11, 2018 by Gaju Gokarna Leave a Comment

ಪರೇಶ ಮೇಸ್ತ ಸಾವಿನ ಶೀಘ್ರ ತನಿಖೆ ಒತ್ತಾಯಿಸಿ ಕೈಗೊಂಡ ಉಪವಾಸ ಸತ್ಯಾಗ್ರಹ ಅಂತ್ಯ

ಹೊನ್ನಾವರ : ಮಂದಗತಿಯಲ್ಲಿ ಸಾಗುತ್ತಿರುವ ಪರೇಶ ಮೇಸ್ತನ ಸಾವಿನ ತನಿಖೆಯನ್ನು ಸಿ.ಬಿ.ಐ. ತೀವ್ರ ಗತಿಯಲ್ಲಿ ಮಾಡಿ ತಕ್ಷಣ ವರದಿಯನ್ನು ಸರಕಾರಕ್ಕೆ ನೀಡುವಂತೆ ಒತ್ತಾಯಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತ್ವತ್ತದಲ್ಲಿ ನಡೆದ ಒಂದು ದಿನದ ಉಪವಾಸ ಸತ್ಯಾಗ್ರಹ ಇಂದು ಅಂತ್ಯಗೊಂಡಿತು. ಇಂದು ಮುಂಜಾನೆ ಉಪವಾÀಸ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಉಪ.ತಹಶೀಲ್ದಾರ ಸತೀಶ ಗೌಡ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಪರೇಶ ಮೇಸ್ತ ಸಾವಿನ ಶೀಘ್ರ ತನಿಖೆ ಒತ್ತಾಯಿಸಿ ಕೈಗೊಂಡ ಉಪವಾಸ ಸತ್ಯಾಗ್ರಹ ಅಂತ್ಯ

ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ

July 10, 2018 by Yogaraj SK Leave a Comment

ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ ,NSS is celebrated by students,

ಹಳಿಯಾಳ :- ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಳಿಯಾಳ ಅರಣ್ಯ ಇಲಾಖೆಯವರು ಏರ್ಪಡಿಸಿದ “ಸ್ವಚ್ಚತಾ ಅಭಿಯಾನ ಹಾಗೂ ವನಮಹೋತ್ಸವದ ಪ್ರಯುಕ್ತ ಗಿಡ ನೆಡುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗಳನ್ನು ನೆಟ್ಟರು. ಅರಣ್ಯಾಧಿಕಾರಿಗಳು, ವಿವಿಧ ಸಂಸ್ಥೆಯ ಸಿಬ್ಬಂಧಿ ವರ್ಗದವರು ಇದ್ದರು. … [Read more...] about ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar