• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಅತಿಕ್ರಮಣ ಜಮೀನಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12ರಂದು ಡಿಸಿ ಬಳಿ ನಿಯೋಗ-ವಿ.ಬಿ.ರಾಮಚಂದ್ರ

July 10, 2018 by Yogaraj SK Leave a Comment

ಅತಿಕ್ರಮಣ ಜಮೀನಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12ರಂದು ಡಿಸಿ ಬಳಿ ನಿಯೋಗ-ವಿ.ಬಿ.ರಾಮಚಂದ್ರ

ಹಳಿಯಾಳ:- ಜೀವನೊಪಾಯಕ್ಕಾಗಿ ದಶಕಗಳಿಂದ ಅರಣ್ಯ ಅತೀಕ್ರಮಣ ಮಾಡಿ ಸಾಗುವಳಿ ಮಾಡುತ್ತ ಬಂದಿರುವ ಜಮೀನುಗಳಿಗೆ ಪಟ್ಟಾ-ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12 ರಂದು ಜಿಲ್ಲಾಧಿಕಾರಿಗಳ ಬಳಿ ದಲಿತ ಸಂಘರ್ಷ ಸಮೀತಿ (ಕೆಂಪು ಸೇನೆ) ಸಂಘಟನೆ ನಿಯೋಗ ತೆರಳುತ್ತಿದೆ ಎಂದು ಸಂಘಟನೆಯ ಉತ್ತರ ಕರ್ನಾಟಕ ವಿಭಾಗ ಅಧ್ಯಕ್ಷ ವಿ. ಬಿ ರಾಮಚಂದ್ರ ತಿಳಿಸಿದ್ದಾರೆ. ಮಂಗಳವಾರ ಪಟ್ಟಣದ ಪುರಸಭಾ ಸಭಾ ಭವನದಲ್ಲಿ ನಡೆದ ಅರಣ್ಯ ಅತೀಕ್ರಮನ ಸಾಗುವಳಿದಾರರ ಸಭೆಯಲ್ಲಿ ಈ ನಿರ್ಣಯ … [Read more...] about ಅತಿಕ್ರಮಣ ಜಮೀನಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12ರಂದು ಡಿಸಿ ಬಳಿ ನಿಯೋಗ-ವಿ.ಬಿ.ರಾಮಚಂದ್ರ

ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ

July 10, 2018 by Yogaraj SK Leave a Comment

Ganesh Chaturthi, painted statue, plaster of Paris, idol of Ganesha,ಗಣೇಶ ಚತುರ್ಥಿ,ಬಣ್ಣ ಲೇಪಿತ ವಿಗ್ರಹ , ಪ್ಲಾಸ್ಟರ್ ಆಫ್ ಪ್ಯಾರೀಸ್‍,ಗಣೇಶನ ಮೂರ್ತಿ,

ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ  ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ.  ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ

ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರಿಗೆ ಮಾಡುವ ಕಾರ್ಯಗಾರಗಳು ಪೂರಕವಾಗುತ್ತವೆ- ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾ.

July 10, 2018 by Yogaraj SK Leave a Comment

ಹಳಿಯಾಳ:  ಶಿಕ್ಷಕರಿಗೆ ಕಾರ್ಯಗಾರಗಳನ್ನು ಮಾಡುವುದರಿಂದ ಶಿಕ್ಷಕರಲ್ಲಿ ವಿಷಯದ ಮೇಲೆ ಪ್ರಭುತ್ವ ಸಾಧಿಸಲು ಅನುಕೂಲವಾಗಿ ಹೊಸ ಪಠ್ಯದಲ್ಲಿ ಎದುರಾದ  ಕ್ಲಿಷ್ಟಾಂಶಗಳನ್ನು  ಪರಿಸಿಕೊಂಡು ಎಸ್.ಎಸ್.ಎಲ್.ಸಿ ಉತ್ತಮ ಫಲಿತಾಂಶಕ್ಕೆ ಈ ಕಾರ್ಯಗಾರಗಳು ಪೂರಕವಾಗುತ್ತವೆ ಎಂದು ಹಳಿಯಾಳ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ್ ಮುಲ್ಲಾ ಅಭಿಪ್ರಾಯಪಟ್ಟರು.  ಪಟ್ಟಣದ ಶಿವಾಜಿ ಪ್ರೌಢ ಶಾಲಾ ಸಭಾಭವನದಲ್ಲಿ  ನಡೆದ ತಾಲೂಕಿನ  ಕನ್ನಡ ಮತ್ತು ವಿಜ್ಞಾನ ಶಿಕ್ಷಕರಿಗೆ … [Read more...] about ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರಿಗೆ ಮಾಡುವ ಕಾರ್ಯಗಾರಗಳು ಪೂರಕವಾಗುತ್ತವೆ- ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾ.

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಅಹ್ವಾನ

July 7, 2018 by Yogaraj SK Leave a Comment

ಹಳಿಯಾಳ:- ನೂತನ ಅವಿಷ್ಕಾರದೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ ಅರ್ಹ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕÀ ನಾಗೇಶ ನಾಯ್ಕ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಆಸಕ್ತ ರೈತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ತಮ್ಮ ಸಾಧನೆಗಳ ಕುರಿತ ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಜುಲೈ 20 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಹಳಿಯಾಳ ರವರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ  … [Read more...] about ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಅಹ್ವಾನ

ಸಚಿವ ಆರ್.ವಿ.ದೇಶಪಾಂಡೆಗೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್‍ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್‍ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ಸಲಹೆ

July 7, 2018 by Yogaraj SK Leave a Comment

ಹಳಿಯಾಳ: ಕ್ಷೇತ್ರದಲ್ಲಿ 35ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಸಚಿವ ಆರ್.ವಿ.ದೇಶಪಾಂಡೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್‍ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್‍ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡಿ ಕ್ಷೇತ್ರದ ಸಾರ್ವಜನೀಕರ ಕೆಲಸ ಮಾಡುವಂತೆ ಬಿಜೆಪಿ ಮುಖಂಡ ಮಾಜಿ ಶಾಸಕ ಸುನೀಲ್ ಹೆಗಡೆ ಸಚಿವ ದೇಶಪಾಂಡೆ ಅವರಿಗೆ ಸಲಹೆ ನೀಡಿದ್ದಾರೆ.  ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಹೆಗಡೆ ಕ್ಷೇತ್ರದಲ್ಲಿ ದೇಶಪಾಂಡೆ ಅವರು ಕೆಡಿಪಿ … [Read more...] about ಸಚಿವ ಆರ್.ವಿ.ದೇಶಪಾಂಡೆಗೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್‍ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್‍ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ಸಲಹೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar