• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿದೆ ಡೆಂಘ್ಯು ಮಹಾಮಾರಿ- ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕಾ ವೈದ್ಯಾಧಿಕಾರಿಗಳಿಗೆ -ಹಿರಿಯ ವೈದ್ಯ ಡಾ.ಮುಡಬಾಗಿಲ್ ಸಲಹೆ

July 7, 2018 by Yogaraj SK Leave a Comment

ಡೆಂಘ್ಯು ಮಹಾಮಾರಿ- ಮುನ್ನೆಚ್ಚರಿಕೆ

ಹಳಿಯಾಳ: ತಾಲೂಕಿನ ಕೆಲವು ಬೆರಳೆಣಿಕೆಯಷ್ಟು ಗ್ರಾಮಗಳಲ್ಲಿ ಮಾರಣಾಂತಿಕ ಡೆಂಘ್ಯು ಜ್ವರ ಕಾಣಿಸಿಕೊಳ್ಳುತ್ತಿದ್ದು ಹಳಿಯಾಳ ತಾಲೂಕಾ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಿರಿಯ ವೈಧ್ಯ ಡಾ|| ಬಿ.ವಿ.ಮುಡಬಾಗಿಲ್ ಮನವಿ ಮಾಡಿದ್ದಾರೆ.  ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಅವರು ತಾಲೂಕಿನ ನೀರಲಗಾ, ಯಡೋಗಾ, ಸಾಂಬ್ರಾಣಿ, ಕೇರವಾಡ, ಮದ್ನಳ್ಳಿ ಗ್ರಾಮಗಳಲ್ಲಿ ಡೆಂಘ್ಯು ಜ್ವರದ ಲಕ್ಷಣ … [Read more...] about ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿದೆ ಡೆಂಘ್ಯು ಮಹಾಮಾರಿ- ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕಾ ವೈದ್ಯಾಧಿಕಾರಿಗಳಿಗೆ -ಹಿರಿಯ ವೈದ್ಯ ಡಾ.ಮುಡಬಾಗಿಲ್ ಸಲಹೆ

ಬಸ್ ನಿಲ್ದಾಣದ ಎದುರಿನ ಕಾಮಗಾರಿ ನಿಯಮಾನುಸಾರ ನಡೆದಿದೆ- ಮುಖ್ಯಾಧಿಕಾರಿ ಕೇಶವ ಚೌಗಲೇ

July 6, 2018 by Yogaraj SK Leave a Comment

purasabhe chief officer reaction about bus stand building work

ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರು ಪುರಸಭೆ ನಿರ್ಮಿಸುತ್ತಿರುವ 14 ಅಂಗಡಿಗಳ ನಿರ್ಮಾಣ ಕಾಮಗಾರಿ ನಿಯಮ ಬದ್ದವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ ಹೇಳಿದ್ದಾರೆ.  ಪುರಸಭೆಯ ಈ  ಕಾಮಗಾರಿ ವಿರೋಧಿಸಿ ಕೂಡಲೇ ಕಾಮಗಾರಿ ನಿಲ್ಲಿಸುವಂತೆ ವಿವಿಧ ಸಂಘಟನೆಯವರು, ಸಾರ್ವಜನಿಕರು ಸಲ್ಲಿಸಿದ ಮನವಿಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೇಗೆ ಉತ್ತರಿಸಿದ ಮುಖ್ಯಾಧಿಕಾರಿಯವರು ಕಳೆದ 4 ವರ್ಷಗಳ ಹಿಂದೆ ಬಸ್ ನಿಲ್ದಾಣ ಎದುರಿನ ರಸ್ತೆ ಅಗಲಿಕರಣಕ್ಕಾಗಿ ಹಳೆ ಬಸ್ … [Read more...] about ಬಸ್ ನಿಲ್ದಾಣದ ಎದುರಿನ ಕಾಮಗಾರಿ ನಿಯಮಾನುಸಾರ ನಡೆದಿದೆ- ಮುಖ್ಯಾಧಿಕಾರಿ ಕೇಶವ ಚೌಗಲೇ

ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ

July 6, 2018 by Yogaraj SK Leave a Comment

ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ ,Haliyal bus stand BUILDING WORK,

ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರಿನ ಇಕ್ಕಟ್ಟಾದ ಚಿಕ್ಕ ಸ್ಥಳದಲ್ಲಿ ಗಟಾರವನ್ನು ಬಳಸಿ ನಿಯಮಾವಳಿಯನ್ನು ಗಾಳಿಗೆ ತೂರಿ ಪುರಸಭೆಯಿಂದ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ಆಗ್ರಹಿಸಿದ್ದಾರೆ.  ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಹಿರಿಯ ನಾಗರಿಕರ ವೇದಿಕೆ, ಆಟೋ ರೀಕ್ಷಾ ಸಂಘ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನೀಕರು ಇಲ್ಲಿಯ ಪುರಸಭೆಗೆ … [Read more...] about ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ

ಮರಾಠಾ ಸಮುದಾಯದ ನಾಯಕ, ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ- ಮರಾಠಾ ಪರಿಷತ್ ಆಗ್ರಹ

July 6, 2018 by Yogaraj SK Leave a Comment

S L Ghotnekar-

ಹಳಿಯಾಳ:  ಕಾಂಗ್ರೇಸ್ ಪಕ್ಷದ ಸರ್ಕಾರ ಸ್ಥಾಪನೆಯಾದಾಗ ಮರಾಠಾ ಸಮುದಾಯಕ್ಕೆ ಸಾಮಾಜೀಕ, ರಾಜಕೀಯ ಪ್ರಾತಿನಿಧ್ಯ ಈವರೆಗೆ ಸಿಕ್ಕಿಲ್ಲ ಕಾರಣ ಈಗಲಾದರೂ ಸಮ್ಮಿಶ್ರ ಸರ್ಕಾರದಲ್ಲಿ ಬಹುಸಂಖ್ಯಾತ ಮರಾಠಾ ಸಮುದಾಯದ ನಾಯಕ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ಆಗ್ರಹಿಸಿದೆ.  ಈ ಕುರಿತು ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಪತ್ರ ರವಾನಿಸಿರುವ … [Read more...] about ಮರಾಠಾ ಸಮುದಾಯದ ನಾಯಕ, ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ- ಮರಾಠಾ ಪರಿಷತ್ ಆಗ್ರಹ

ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್‍ನಿಂದ ಉಪವಾಸ ಸತ್ಯಾಗ್ರಹ

July 6, 2018 by Gaju Gokarna Leave a Comment

ಕಾಂಗ್ರೆಸ್‍ನಿಂದ ಉಪವಾಸ ಸತ್ಯಾಗ್ರಹ

ಹೊನ್ನಾವರ : ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿ.ಬಿ.ಐ.ಗೆ ಪರೇಶ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದ್ದಲ್ಲಿ ಕೇವಲ 7 ದಿನಗಳಲ್ಲಿ ನ್ಯಾಯ ಕೊಡಿಸುವುದಾಗಿ ಮುಗ್ಧ ಜನರಿಗೆ ಪ್ರಚೋದನೆ ನೀಡಿದ್ದ ಬಿ.ಜೆ.ಪಿ. ಮುಖಂಡರುಗಳು 7ತಿಂಗಳಾದರೂ ತನಿಖೆಯ ಬಗ್ಗೆ ಸೊಲ್ಲೇತ್ತದಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮೂರು ಹಂತದಲ್ಲಿ ಹೋರಾಟ ನಡೆಸಲಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು … [Read more...] about ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್‍ನಿಂದ ಉಪವಾಸ ಸತ್ಯಾಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar