• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

July 3, 2018 by Gaju Gokarna Leave a Comment

ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹೊನ್ನಾವರ : ಮುಂಬರುವ ಲೋಕಸಭೆ, ಪಟ್ಣಣ ಪಂಚಾಯತ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅನುಭವಿಸಿದ ಸೋಲಿನ ಕುರಿತು ಪರಾಮರ್ಶಿಸಿ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಬರುವ ಗುರುವಾರ ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್À ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 10:30 ಗಂಟೆಗೆ … [Read more...] about ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹಳಿಯಾಳದಲ್ಲಿ ಹೈಟೆಕ್ ಮಾದರಿಯಲ್ಲಿ ಮಟಕಾ (OC) ಜಾಲ,ಅಂಡ್ರಾಯ್ಡ್ ಮೊಬೈಲ್ ಗಳಲ್ಲೇ ನಡೆಯುತ್ತಿದೆ ಓಸಿ ಆಟ;ಹಳಿಯಾಳ ಪೋಲಿಸರಿಂದ ಕಾರ್ಯಚರಣೆ ಮೂವರ ಸೆರೆ

July 2, 2018 by Yogaraj SK Leave a Comment

satta matka

ಹಳಿಯಾಳ:- ಪೋಲಿಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಕೆಲವು ವರ್ಷಗಳ ಹಿಂದೆ ಸ್ಥಗೀತಗೊಂಡಿದ್ದ ಓಸಿ(ಮಟಕಾ) ದಂಧೆ ಈಗ ಮತ್ತೇ ಕೆಲವು ವರ್ಷಗಳಿಂದ ಪಟ್ಟಣದಲ್ಲಿ ಸದ್ದಿಲ್ಲದೇ ಹೈಟೆಕ್ ಮಾದರಿಯಲ್ಲಿ ನಡೆಯುತ್ತಿದ್ದು ಓಸಿ ಆಟಕ್ಕೆ ಈಗ ಮೊಬೈಲ್ ಫೊನ್‍ಗಳೇ ಸೇತುವೆಯಾಗಿರುವುದು ಗುಟ್ಟಾಗಿ ಉಳಿದಿಲ್ಲ.  ಪಕ್ಕದ ಮಹಾರಾಷ್ಟ್ರ ರಾಜ್ಯದ ಮುಂಬಯಿಯಲ್ಲಿ ಜನಪ್ರಿಯಗೊಂಡಿರುವ ಮಟಕಾ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಜನಪ್ರೀಯವಾಗಿದೆ. ಕಾಲ ಬದಲಾದಂತೆ ತನ್ನ ವಹಿವಾಟು ಆಡುವ … [Read more...] about ಹಳಿಯಾಳದಲ್ಲಿ ಹೈಟೆಕ್ ಮಾದರಿಯಲ್ಲಿ ಮಟಕಾ (OC) ಜಾಲ,ಅಂಡ್ರಾಯ್ಡ್ ಮೊಬೈಲ್ ಗಳಲ್ಲೇ ನಡೆಯುತ್ತಿದೆ ಓಸಿ ಆಟ;ಹಳಿಯಾಳ ಪೋಲಿಸರಿಂದ ಕಾರ್ಯಚರಣೆ ಮೂವರ ಸೆರೆ

ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ

July 2, 2018 by Yogaraj SK Leave a Comment

ಹಳಿಯಾಳ:-  ಹಳಿಯಾಳ ಪುರಸಭೆಯ ಆಡಳಿತ ವೈಖರಿಯ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಾಧಿಕಾರಿ ಸರ್ಕಾರದ ಯೋಜನೆ ಅನುಷ್ಟಾನದಲ್ಲಿ ಕಾಳಜಿ ವಹಿಸಬೇಕು ಅಲ್ಲದೇ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಿ, ಹಿರಿಯ ಅಧಿಕಾರಿಗಳು ತಮ್ಮ ಅಧಿನದ ಇಲಾಖೆಗಳ ಮೇಲ್ವಿಚಾರಣೆಯನ್ನು ಮಾಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಥಮ ಕೆ.ಡಿ.ಪಿ ಸಭೆಯಲ್ಲಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಇಲಾಖೆಗಳ … [Read more...] about ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ

ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ

July 2, 2018 by Gaju Gokarna Leave a Comment

Patrakarta Sangada Padadikarigala Ayke.

ಹೊನ್ನಾವರ : ಹೊನ್ನಾವರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರೋ|ಎಂ.ಜಿ.ಹೆಗಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಚ್.ಎಂ.ಮಾರುತಿ, ಕಾರ್ಯದರ್ಶಿಯಾಗಿ ಮುರುಳೀಧರ ಗಾಯತೊಂಡೆ, ಖಜಾಂಚಿಯಾಗಿ ಕೃಷ್ಣಮೂರ್ತಿ ಹೆಬ್ಬಾರ, ಸಹಕಾರ್ಯದರ್ಶಿಯಾಗಿ ಗಜು ಗೋಕರ್ಣ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷ ಎಂ.ಎನ್.ಸುಬುಹ್ಮಣ್ಯ, ಪತ್ರಕರ್ತರಾದ … [Read more...] about ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ

ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್‍ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.

July 1, 2018 by Yogaraj SK Leave a Comment

ಹಳಿಯಾಳ :- ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ ಬಿನ್ ಶೆತ್ಕಿ(ಎನ್‍ಎ ಆಗದ) ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿ ಕೊಂಡು ಪುರಸಭೆಯ ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿದ್ದು ಈಗ ಬಿನ್ ಶೆತ್ಕಿ ಜಮೀನನ್ನು ಎನ್.ಎ ಮಾಡಿ ಅಕ್ರಮ ಕಟ್ಟಡ ನಿರ್ಮಾಣವನ್ನು ಸಕ್ರಮ ಮಾಡಲು ಹೊರಟಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಹಳಿಯಾಳ ಬಿಜೆಪಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ  … [Read more...] about ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್‍ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,478 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar