• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ

June 29, 2018 by Gaju Gokarna Leave a Comment

New English School students, n.e.s

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ತವರು. ಮಳೆಗಾಲದಲ್ಲಿ ಇವುಗಳ ಸಂಖ್ಯೆ ಹೆಚ್ಚಾಗುತ್ತದೆ. ಹೊನ್ನಾವರ ತಾಲ್ಲೂಕಿನ ‘ಬಂಗಾರ ಕುಸುಮ’ ಜಲಪಾತ ಗೇರುಸೊಪ್ಪಾ ಬಂಗಾರ ಮಕ್ಕಿಯಿಂದ 3 ಕಿ.ಮೀ. ದೂರ ಇರುವ ಮಲೆಮನೆ ಘಟ್ಟದಲ್ಲಿ ಇದೆ. ಕಾನನ ಮಧ್ಯೆ ಇರುವ ಈ ಜಲಪಾತ ಮಳೆಯಿಂದ ಚೆಲುವು ಹೆಚ್ಚಿಸಿಕೊಂಡಿದೆ. ಹಲವಾರು ವರ್ಷಗಳ ಹಿಂದೆ ಪ್ರವಾಸಕ್ಕೆ ಹೋಗಿದ್ದ ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿಗಳೇ ಇದಕ್ಕೆ ನಾಮಕರಣ ಮಾಡಿದ್ದಾರೆ. ಪರಿಸರ ಹೋರಾಟಗಾರ್ತಿ ದಿವಂಗತ ಕುಸುಮಾ … [Read more...] about ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ

ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ

June 26, 2018 by Yogaraj SK 1 Comment

ಹಳಿಯಾಳ : ದೇಶದಲ್ಲಿ ಕೆಲವು ಭಾಗಗಳಲ್ಲಿ ಬಡತನ, ನಿರಕ್ಷರತೆ, ಮೂಢನಂಬಿಕೆ ಸೇರಿದಂತೆ ಇನ್ನಿತರ ಅನಾಚಾರಗಳು ತುಂಬಿ ತುಳುಕುತ್ತಿದ್ದು ಅವುಗಳನ್ನು ಸಮಾಜ ಸೇವಾ ಸಂಘ ಸಂಸ್ಥೆಗಳು ಹೊಗಲಾಡಿಸಲು ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಲಯನ್ಸ್ ಗವರ್ನರ್ ಆನಂದ ಕಮಲಾಕರ ಅಭಿಪ್ರಾಯಪಟ್ಟರು.   ಪಟ್ಟಣದ ಕೆಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಹಳಿಯಾಳ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ  ನೂತನ ಅಧ್ಯಕ್ಷರಿಗೆ  ಪ್ರಮಾಣ ವಚನ ಭೋಧಿಸಿ … [Read more...] about ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ

ಹಡಿನಬಾಳದಲ್ಲಿ ತಾಲೂಕ ಮಟ್ಟದ ನಾಡದೋಣಿ ಸ್ಪರ್ಧೆ,ಕ್ರೈಸ್ತರು ಶಾಂತಿಧೂತರ ಹಿಂಬಾಲಕರು : ಜಿ. ಜಿ. ಶಂಕರ

June 26, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಹಡಿನಬಾಳ ಸೆಂಟ್ ಜೋನ್ ಬ್ಯಾಪ್ತಿಸ್ಟ್ ದೋಣಿ ಸಮಿತಿಯಿಂದ ತಾಲೂಕ ಮಟ್ಟದಲ್ಲಿ ದೋಣಿ ಸ್ಪರ್ಧೆ ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಭು ಯೇಸು ಕ್ರಿಸ್ತರಿಗೆ ದೀಕ್ಷಾ ಸ್ನಾನ ನೀಡಿದ ಸ್ನಾನಿಕ ಸಂತ ಜೋನ್ ಬ್ಯಾಪ್ಟಿಸ್ಟ ಆಗಿದ್ದಾರೆ. ಇವರ ಜನ್ಮ ದಿನದ ಪ್ರಯುಕ್ತ ನಾಡದೋಣಿ ಸ್ಪರ್ಧೆ ಮಧ್ಯಾಹ್ನದ 3.00 ಗಂಟೆಗೆ ಆರಂಭಿಸಲಾಯಿತು. ಉದ್ಘಾಟಕರಾಗಿ ಸೇಫ್ ಸ್ಟಾರ್ ಸೌಹಾರ್ದ ಗ್ರುಪಿನ ಮ್ಯಾನೆಜಿಂಗ್ ಡೈರೆಕ್ಟರ್ ಆಗಿರುವ  ಜಿ. ಜಿ. ಶಂಕರ ಮಾತನಾಡಿ ಪ್ರಾಚೀನ … [Read more...] about ಹಡಿನಬಾಳದಲ್ಲಿ ತಾಲೂಕ ಮಟ್ಟದ ನಾಡದೋಣಿ ಸ್ಪರ್ಧೆ,ಕ್ರೈಸ್ತರು ಶಾಂತಿಧೂತರ ಹಿಂಬಾಲಕರು : ಜಿ. ಜಿ. ಶಂಕರ

ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ

June 24, 2018 by Gaju Gokarna Leave a Comment

Karnal Hill ,Bali, Gudda Kusita.

ಹೊನ್ನಾವರ : ಐತಿಹಾಸಿಕ ಸ್ಮಾರಕವುಳ್ಳ ಪಟ್ಟಣ ವ್ಯಾಪ್ತಿಯ ಕರ್ನಲ್ ಹಿಲ್ ಸಮೀಪದ ಗುಡ್ಡ ಮತ್ತೆ ಕುಸಿಯಲಾರಂಭಿಸಿದೆ. ಗುಡ್ಡದ ಮೇಲ್ಭಾಗದ ಮನೆಗಳಿಗೆ ಅಪಾಯ ಎದುರಾಗಿದೆ. ಇದರಿಂದ ಮೇಲ್ಭಾಗದಲ್ಲಿರುವ ಕನಿಷ್ಠ ಮೂರು ಮನೆಗಳ ನಿವಾಸಿಗಳು ಆತಂಕಗೊಂಡಿದ್ದಾರೆ. ಉಪವಿಭಾಗಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಹಾಗೂ ತಹಶೀಲ್ದಾರ ಮಂಜುಳಾ ಭಜಂತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. `ಕರ್ನಲ್ ಹಿಲ್ ಸಮೀಪ ಮತ್ತಷ್ಟು ಗುಡ್ಡ ಕುಸಿದರೆ ಮೇಲ್ಭಾಗದ ಮನೆಗಳಿಗೆ ಅಪಾಯ ಆಗಬಹುದು. … [Read more...] about ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ

ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

June 24, 2018 by Gaju Gokarna Leave a Comment

ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,478 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar