ಹೊನ್ನಾವರ : ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ತವರು. ಮಳೆಗಾಲದಲ್ಲಿ ಇವುಗಳ ಸಂಖ್ಯೆ ಹೆಚ್ಚಾಗುತ್ತದೆ. ಹೊನ್ನಾವರ ತಾಲ್ಲೂಕಿನ ‘ಬಂಗಾರ ಕುಸುಮ’ ಜಲಪಾತ ಗೇರುಸೊಪ್ಪಾ ಬಂಗಾರ ಮಕ್ಕಿಯಿಂದ 3 ಕಿ.ಮೀ. ದೂರ ಇರುವ ಮಲೆಮನೆ ಘಟ್ಟದಲ್ಲಿ ಇದೆ. ಕಾನನ ಮಧ್ಯೆ ಇರುವ ಈ ಜಲಪಾತ ಮಳೆಯಿಂದ ಚೆಲುವು ಹೆಚ್ಚಿಸಿಕೊಂಡಿದೆ. ಹಲವಾರು ವರ್ಷಗಳ ಹಿಂದೆ ಪ್ರವಾಸಕ್ಕೆ ಹೋಗಿದ್ದ ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿಗಳೇ ಇದಕ್ಕೆ ನಾಮಕರಣ ಮಾಡಿದ್ದಾರೆ. ಪರಿಸರ ಹೋರಾಟಗಾರ್ತಿ ದಿವಂಗತ ಕುಸುಮಾ … [Read more...] about ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ
Trending
ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ
ಹಳಿಯಾಳ : ದೇಶದಲ್ಲಿ ಕೆಲವು ಭಾಗಗಳಲ್ಲಿ ಬಡತನ, ನಿರಕ್ಷರತೆ, ಮೂಢನಂಬಿಕೆ ಸೇರಿದಂತೆ ಇನ್ನಿತರ ಅನಾಚಾರಗಳು ತುಂಬಿ ತುಳುಕುತ್ತಿದ್ದು ಅವುಗಳನ್ನು ಸಮಾಜ ಸೇವಾ ಸಂಘ ಸಂಸ್ಥೆಗಳು ಹೊಗಲಾಡಿಸಲು ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಲಯನ್ಸ್ ಗವರ್ನರ್ ಆನಂದ ಕಮಲಾಕರ ಅಭಿಪ್ರಾಯಪಟ್ಟರು. ಪಟ್ಟಣದ ಕೆಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಹಳಿಯಾಳ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಭೋಧಿಸಿ … [Read more...] about ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ
ಹಡಿನಬಾಳದಲ್ಲಿ ತಾಲೂಕ ಮಟ್ಟದ ನಾಡದೋಣಿ ಸ್ಪರ್ಧೆ,ಕ್ರೈಸ್ತರು ಶಾಂತಿಧೂತರ ಹಿಂಬಾಲಕರು : ಜಿ. ಜಿ. ಶಂಕರ
ಹೊನ್ನಾವರ ತಾಲೂಕಿನ ಹಡಿನಬಾಳ ಸೆಂಟ್ ಜೋನ್ ಬ್ಯಾಪ್ತಿಸ್ಟ್ ದೋಣಿ ಸಮಿತಿಯಿಂದ ತಾಲೂಕ ಮಟ್ಟದಲ್ಲಿ ದೋಣಿ ಸ್ಪರ್ಧೆ ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಭು ಯೇಸು ಕ್ರಿಸ್ತರಿಗೆ ದೀಕ್ಷಾ ಸ್ನಾನ ನೀಡಿದ ಸ್ನಾನಿಕ ಸಂತ ಜೋನ್ ಬ್ಯಾಪ್ಟಿಸ್ಟ ಆಗಿದ್ದಾರೆ. ಇವರ ಜನ್ಮ ದಿನದ ಪ್ರಯುಕ್ತ ನಾಡದೋಣಿ ಸ್ಪರ್ಧೆ ಮಧ್ಯಾಹ್ನದ 3.00 ಗಂಟೆಗೆ ಆರಂಭಿಸಲಾಯಿತು. ಉದ್ಘಾಟಕರಾಗಿ ಸೇಫ್ ಸ್ಟಾರ್ ಸೌಹಾರ್ದ ಗ್ರುಪಿನ ಮ್ಯಾನೆಜಿಂಗ್ ಡೈರೆಕ್ಟರ್ ಆಗಿರುವ ಜಿ. ಜಿ. ಶಂಕರ ಮಾತನಾಡಿ ಪ್ರಾಚೀನ … [Read more...] about ಹಡಿನಬಾಳದಲ್ಲಿ ತಾಲೂಕ ಮಟ್ಟದ ನಾಡದೋಣಿ ಸ್ಪರ್ಧೆ,ಕ್ರೈಸ್ತರು ಶಾಂತಿಧೂತರ ಹಿಂಬಾಲಕರು : ಜಿ. ಜಿ. ಶಂಕರ
ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ
ಹೊನ್ನಾವರ : ಐತಿಹಾಸಿಕ ಸ್ಮಾರಕವುಳ್ಳ ಪಟ್ಟಣ ವ್ಯಾಪ್ತಿಯ ಕರ್ನಲ್ ಹಿಲ್ ಸಮೀಪದ ಗುಡ್ಡ ಮತ್ತೆ ಕುಸಿಯಲಾರಂಭಿಸಿದೆ. ಗುಡ್ಡದ ಮೇಲ್ಭಾಗದ ಮನೆಗಳಿಗೆ ಅಪಾಯ ಎದುರಾಗಿದೆ. ಇದರಿಂದ ಮೇಲ್ಭಾಗದಲ್ಲಿರುವ ಕನಿಷ್ಠ ಮೂರು ಮನೆಗಳ ನಿವಾಸಿಗಳು ಆತಂಕಗೊಂಡಿದ್ದಾರೆ. ಉಪವಿಭಾಗಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಹಾಗೂ ತಹಶೀಲ್ದಾರ ಮಂಜುಳಾ ಭಜಂತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. `ಕರ್ನಲ್ ಹಿಲ್ ಸಮೀಪ ಮತ್ತಷ್ಟು ಗುಡ್ಡ ಕುಸಿದರೆ ಮೇಲ್ಭಾಗದ ಮನೆಗಳಿಗೆ ಅಪಾಯ ಆಗಬಹುದು. … [Read more...] about ಕರ್ನಲ್ ಹಿಲ್ ಬಳಿ ಗುಡ್ಡ ಕುಸಿತ
ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”
ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”




