• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಆರೋಗ್ಯ ರಕ್ಷಾ‌ ಕವಚವಾದ‌ ಯೋಗಾಭ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು.. ತಹಶಿಲ್ದಾರ್ ವಿದ್ಯಾಧರ ಗುಳಗುಳಿ

June 21, 2018 by Yogaraj SK Leave a Comment

YOGa day from TALUKA AADALITA

ಹಳಿಯಾಳ: ಮನುಷ್ಯನ ದೇಹದಲ್ಲಿನ ಎಲ್ಲ ರೀತಿಯ ರೋಗಗಳಿಗೆ ಉತ್ತಮ ಪರಿಹಾರ ಎಂದು ಪದೇ ಪದೇ ಸಾಬಿತಾಗುತ್ತಿರುವ ಆರೋಗ್ಯ ರಕ್ಷಾ ಕವಚವಾದ ಯೋಗಾಭ್ಯಾಸವನ್ನು ಎಲ್ಲರೂ ತಮ್ಮ ಜೀವನದಲ್ಲಿ ರೂಢಿಸಿಕೊಂಡರೇ ಉತ್ತಮ ಆರೋಗ್ಯ ಹೊಂದುವುದರ ಜೊತೆಗೆ ರೋಗ ನಿವಾರಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಆದ್ದರಿಂದ ಎಲ್ಲರೂ ಯೋಗಾಭ್ಯಾಸದತ್ತ ಗಮನಹರಿಸುವಂತೆ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು.  ತಾಲೂಕಾ ಆಡಳಿತ, ತಾಲೂಕಾ ಪಂಚಾಯತಿ ಹಾಗೂ ಪುರಸಭೆ, … [Read more...] about ಆರೋಗ್ಯ ರಕ್ಷಾ‌ ಕವಚವಾದ‌ ಯೋಗಾಭ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು.. ತಹಶಿಲ್ದಾರ್ ವಿದ್ಯಾಧರ ಗುಳಗುಳಿ

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

June 21, 2018 by Yogaraj SK Leave a Comment

International Yoga Day ,Deshpande Private Industrial Training Center

ಹಳಿಯಾಳ: ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್.ಘಟಕ, ದೇಶಪಾಂಡೆ ರುಡಸೆಟಿಯ ಸಹಯೋಗದೊಂದಿಗೆ ವಿಶ್ವ ಯೋಗದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು.  ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತರಾಗಿ ಯೋಗ ದಿನದಲ್ಲಿ  ಪಾಲ್ಗೊಂಡಿದ್ದರು. ಪತಂಜಲಿ ಯೋಗ ಶಿಕ್ಷಕರಾದ ಈರಣ್ಣಾ ಕಾಜಗಾರ, ಯೋಗ ಶಿಕ್ಷಕರಾಗಿ ಯೋಗದ ಪರಿಚಯ ಮಾಡಿಕೊಟ್ಟು ಹಲವಾರು ಆಸನಗಳ ಬಗ್ಗೆ ತಿಳಿಸಿದರು.  ಕೆನರಾ ಬ್ಯಾಂಕ್ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿಯ ಮಳೆ ಪ್ರಮಾಣ ಮತ್ತು ಜಲಾಶಯಗಳ ನೀರಿನ ಮಟ್ಟ

June 21, 2018 by Yogaraj SK Leave a Comment

ಹಳಿಯಾಳ/ಕಾರವಾರ :ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 284.2 ಮಿ.ಮೀಮಳೆಯಾಗಿದ್ದು ಸರಾಸರಿ 25.8 ಮಿ.ಮೀ ಮಳೆ ದಾಖಲಾಗಿದೆ.          ಜೂನ್ ತಿಂಗಳ ಸಾಮಾನ್ಯ ಮಳೆ ಪ್ರಮಾಣ 699 ಮಿ.ಮೀ ಇದ್ದು, ಇದ್ದು ಈವರೆಗೆ ಸರಾಸರಿ 526 ಮಿ.ಮೀ ಮಳೆ ದಾಖಲಾಗಿದೆ.ಈ ಅವಧಿಯಲ್ಲಿ ಅಂಕೋಲಾ ದಲ್ಲಿ 68 ಮಿ.ಮೀ, ಭಟ್ಕಳ 40 ಮಿ.ಮೀ, ಹಳಿಯಾಳ 4.4 ಮಿ.ಮೀ, ಹೊನ್ನಾವರ 44.7 ಮಿ.ಮೀ, ಕಾರವಾರ 24.2 ಮಿ.ಮಿ, ಕುಮಟಾ 43.4 ಮಿ.ಮೀ, ಮುಂಡಗೋಡ 19.6 ಮಿ.ಮೀ,ಸಿದ್ದಾಪುರ 19 … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿಯ ಮಳೆ ಪ್ರಮಾಣ ಮತ್ತು ಜಲಾಶಯಗಳ ನೀರಿನ ಮಟ್ಟ

ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ

June 20, 2018 by Yogaraj SK Leave a Comment

Yoga day , jagruti jatha

ಹಳಿಯಾಳ: ದಿ.21 ರಂದು ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗಿನ ಜಾವ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಬುಧವಾರ ಪಟ್ಟಣದಲ್ಲಿ ಯೋಗದಿನ ಕುರಿತು ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಿತು.  ಪಟ್ಟಣದ ಮಿನಿ ವಿಧಾನಸೌಧದಿಂದ ತಾಲೂಕಾಡಳಿತ, ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಮಹಿಳಾ ಸಂಘ, ಪತಂಜಲಿ ಯೋಗಶಿಬಿರದವರು, ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಶಾಲಾ ಕಾಲೇಜು ಮಕ್ಕಳು ಭಾಗವಹಿಸಿದ್ದ ಯೋಗ ಜಾಗೃತಿ ಜಾಥಾ ಪಟ್ಟಣದ ಪ್ರಮುಖ … [Read more...] about ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ

ಹಳಿಯಾಳ ಠಾಣೆ ಮುಖ್ಯಪೇದೆ ಎಸ್.ಡಿ.ನಧಾಪ್ ನಿಧನ

June 20, 2018 by Yogaraj SK Leave a Comment

police head constable NADAF death

ಹಳಿಯಾಳ:- ಸ್ಥಳಿಯ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ನಧಾಪ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ.  ಕಳೆದ ಆರು ವರ್ಷಗಳಿಂದ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.20ಎಚ್.ಎಲ್.ವೈ-2: ಅನಾರೋಗ್ಯದಿಂದ ನಿಧನರಾದ … [Read more...] about ಹಳಿಯಾಳ ಠಾಣೆ ಮುಖ್ಯಪೇದೆ ಎಸ್.ಡಿ.ನಧಾಪ್ ನಿಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,479 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar