ಹಳಿಯಾಳ:- ತಾಲೂಕಿನ ಸಾಂಬ್ರಾಣಿ ವಲಯದ ದೊಡ್ಡಕೊಪ್ಪ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಸಾಗ ಮರಗಳನ್ನು ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ ಬೆಲೆ ಬಾಳುವ ಮಾಲು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ … [Read more...] about ಸಾಂಬ್ರಾಣಿ ವಲಯ ದೊಡಕೊಪ್ಪ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಲಕ್ಷಾಂತರ ರೂ. ಬೆಲೆಯ ಮಾಲು ಸಮೇತ ಆರೋಪಿ ಬಂಧನ
Trending
ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆ
ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಬೆಳೆದ ಮೆಕ್ಕೆಜೋಳದÀ ಬೆಳೆಗೆ ಅಲ್ಲಲ್ಲಿ ಎಲೆ ತಿನ್ನುವ ಹುಳದ ಬಾಧೆ ತಗಲಿದ್ದು ರೈತರು ಈ ಹುಳಬಾಧೆಯನ್ನು ಹತೋಟಿಗೆ ತರಲು ಕ್ಲೊರೋಫೈರಿಫಾಸ್ ಕೀಟನಾಶಕವನ್ನು ಸಿಂಪಡಿಸುವಂತೆ ಹಳಿಯಾಳ ಕೃಷಿ ಇಲಾಖೆ ರೈತರಿಗೆ ಸÀಲಹೆ ನೀಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಾಲೂಕಿನ ಮುರ್ಕವಾಡ ಹೋಬಳಿಯ ಬಿ.ಕೆ.ಹಳ್ಳಿ, ತತ್ವಣಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಬೆಳೆಗೆ ಈ ಕೀಟ ಬಾಧೆ ತಗುಲಿದ್ದು, ಇನ್ನು ಉಳಿದ ಕ್ಷೇತ್ರಕ್ಕೂ … [Read more...] about ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆ
20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ತಾಲೂಕಿನ ವಿವಿಧ ಭಾಗದ 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಸ್ಪತ್ರೆಗೆ ರವಿವಾರ ಬೆಳಿಗ್ಗೆ ಎಂಟು ಗಂಟೆಗೆ ಧಿಡಿರ್ ಆಗಮಿಸಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರುಈ ಸಂಧರ್ಬದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಕೆಲವು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಹೊಳೆಸಾಲು ತೀರ ಪ್ರದೇಶವಾದ ಮಾಗೋಡ, … [Read more...] about 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ
ಹೊನ್ನಾವರ: ಸಾರ್ವಜನಿಕರ ಬಹುದಿನದ ಬೇಡಿಕೆಯಾದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸಲು ಕಾರ್ಯೊನ್ಮುಖವಾಗಿರುವ ಶಾಸಕ ದಿನಕರ ಶೆಟ್ಟಿಯವರು ಪಟ್ಟಣದ ಬಂದರು ಪ್ರದೇಶದಲ್ಲಿ ಬಂದರು ಇಲಾಖೆಯ ಸ್ಥಳವನ್ನು ಸೂಕ್ತವೆಂದು ಪರಿಶೀಲನೆ ನಡೆಸಿದರು. ನಂತರ ಇದಕ್ಕೆ ಸಂಭಂದಿಸಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಸ್ ಡಿಪೋ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದರು. ಬಂದರು ಅಧಿಕಾರಿ ದೀಪಕ್ ಅವರನ್ನು ಕರೆಯಿಸಿ ಸ್ಥಳದ ದಾಖಲೆ ಪತ್ರವನ್ನು ಸಿದ್ದಪಡಿಸಲು … [Read more...] about ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ
ಶಾಸಕರ ಕಛೇರಿ ಉದ್ಘಾಟನೆ
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ "ಶಾಸಕರ ಕಛೇರಿ" ಶುಕ್ರವಾರ ಉದ್ಘಾಟಿಸಿದರು.ಸಂಜೆ ಗೋಧೂಳಿ ಮೂಹೂರ್ತದಲ್ಲಿ ವೈದಿಕರಿಂದ ಗಣಪತಿ ಪೂಜೆ ನೇರವೆರಿಸಿ ನೂತನ ಕಛೇರಿ ಆರಂಭಗೊಳಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊನ್ನಾವರದ ಜನತೆ ನನ್ನನ್ನು ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಆರಿಸಿ ತಂದಿದ್ದಾರೆ. ವಾರದಲ್ಲಿ ಒಂದು ದಿನ ಶಾಸಕರ ಕಛೇರಿಯಲ್ಲಿ ಲಭ್ಯವಿದ್ದು ಜನರ … [Read more...] about ಶಾಸಕರ ಕಛೇರಿ ಉದ್ಘಾಟನೆ




