ಹಳಿಯಾಳ:ರಂಜಾನ್ ಹಬ್ಬವೂ ಸಾಮರಸ್ಯದ ಪ್ರತೀಕ, ತ್ಯಾಗ ಮತ್ತು ಐಕ್ಯತಾ ಭಾವದ ಪ್ರತಿಬಿಂಬವಾಗಿದೆ ಎಂದು ಮೌಲಾನ ಮುಪ್ತಿ ಮುಸ್ತಾಕ ಹೇಳಿದರು. ಪಟ್ಟಣದ ವಿ.ವಿ.ಡಿಸ್ಕೂಲ ಆಫ್ಎಕ್ಸಲೆನ್ಸ ಶಾಲೆಯಲ್ಲಿ ರಂಜಾನ ಹಬ್ಬದ ಆಚರಣೆಯನ್ನು ವಿನೂತನ ಹಾಗೂ ವಿಶಿಷ್ಟವಾಗಿ ಆಚರಿಸಿದ್ದು ಇಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅವರು ದೀಪ ಬೆಳಗಿಸಿ ವಿದ್ಯಾರ್ಥಿಗಳಿಗೆ ರಂಜಾನ್ ಹಬ್ಬದ ಆಚರಣೆಯ ಮಹತ್ವ ಹಾಗೂ ವಿಶೇಷತೆಗಳ ಕುರಿತು ತಿಳಿಸಿ ನಿರಂತರವಾಗಿ 30 ದಿನಗಳ ಕಾಲ ಉಪವಾಸವಿದ್ದು ದೇವರ … [Read more...] about ರಂಜಾನ ಹಬ್ಬ ಸಾಮರಸ್ಯದ ಪ್ರತೀಕ : ಮೌಲಾನಾ ಮುಫ್ತಿ ಮುಸ್ತಾಕ
Trending
ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಮೀಸಲಾತಿ ಪಟ್ಟಿ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟ
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನೂತನ ಮೀಸಲಾತಿ ಪಟ್ಟಿ ಪ್ರಕಟಗೊಂಡಿದ್ದು ಅಲ್ಲದೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು ಆಕ್ಷೇಪಣೆ ಇದ್ದಲ್ಲಿ ಜೂನ್ 17 ರೊಳಗೆ ಸಲ್ಲಿಸಬಹುದು ಎಂದು ತಹಶೀಲ್ದಾರ್ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆ ಚುನಾವಣೆಯ ವಾರ್ಡಗಳಿಗೆ ಸಂಬಂಧಿಸಿದಂತೆ 9096 ಪುರುಷ, 9023 ಮಹಿಳೆ ಸೇರಿ ಒಟ್ಟು 18119 ಹಾಗೂ ದಾಂಡೇಲಿ ನಗರಸಭೆ ವ್ಯಾಪ್ತಿಯ 31 ವಾರ್ಡಗಳಲ್ಲಿ 19852 ಪುರುಷ 20409 … [Read more...] about ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಮೀಸಲಾತಿ ಪಟ್ಟಿ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟ
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ರಾಜ್ಯದ ಬಡ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
ಹಳಿಯಾಳ:ಕಳೆದ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದ 2018-19 ನೇ ಸಾಲಿನ ವಾರ್ಷಿಕ ಬಜೆಟ್ನಲ್ಲಿ ಎಸ್ಸಿ/ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಇಂದಿನ ರಾಜ್ಯ ಸರ್ಕಾರ ಆ ಯೋಜನೆಯನ್ನು ಜಾರಿಗೊಳಿಸಿದೆ ಉಳಿದ ವಿದ್ಯಾರ್ಥಿಗಳ ಅನ್ಯಾಯ ಮಾಡುತ್ತಿದೆ. ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವಿರೋಧಿಕ್ರಮವನ್ನು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ತೀವ್ರವಾಗಿ ಖಂಡಿಸುತ್ತಿದೆ. ಅಲ್ಲದೇ ರಾಜ್ಯದ … [Read more...] about ರಾಜ್ಯದ ಬಡ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ
ಹಳಿಯಾಳ:- ಹಳಿಯಾಳ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಪೋಲಿಸ್ ಇಲಾಖೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅಪರಾಧಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆ ಇಬ್ಬರಿಗೂ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಗುರುವಾರ ಇಲಾಖಾ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಿದ ಕರವೇ … [Read more...] about ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ


