• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ರಂಜಾನ ಹಬ್ಬ ಸಾಮರಸ್ಯದ ಪ್ರತೀಕ : ಮೌಲಾನಾ ಮುಫ್ತಿ ಮುಸ್ತಾಕ

June 16, 2018 by Yogaraj SK Leave a Comment

VVD school RAMJANA celebration

ಹಳಿಯಾಳ:ರಂಜಾನ್ ಹಬ್ಬವೂ ಸಾಮರಸ್ಯದ ಪ್ರತೀಕ, ತ್ಯಾಗ ಮತ್ತು ಐಕ್ಯತಾ ಭಾವದ ಪ್ರತಿಬಿಂಬವಾಗಿದೆ ಎಂದು ಮೌಲಾನ ಮುಪ್ತಿ ಮುಸ್ತಾಕ ಹೇಳಿದರು.  ಪಟ್ಟಣದ  ವಿ.ವಿ.ಡಿಸ್ಕೂಲ ಆಫ್‍ಎಕ್ಸಲೆನ್ಸ ಶಾಲೆಯಲ್ಲಿ ರಂಜಾನ ಹಬ್ಬದ ಆಚರಣೆಯನ್ನು ವಿನೂತನ ಹಾಗೂ  ವಿಶಿಷ್ಟವಾಗಿ ಆಚರಿಸಿದ್ದು ಇಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅವರು ದೀಪ ಬೆಳಗಿಸಿ ವಿದ್ಯಾರ್ಥಿಗಳಿಗೆ ರಂಜಾನ್ ಹಬ್ಬದ ಆಚರಣೆಯ ಮಹತ್ವ ಹಾಗೂ ವಿಶೇಷತೆಗಳ ಕುರಿತು ತಿಳಿಸಿ ನಿರಂತರವಾಗಿ 30 ದಿನಗಳ ಕಾಲ ಉಪವಾಸವಿದ್ದು ದೇವರ … [Read more...] about ರಂಜಾನ ಹಬ್ಬ ಸಾಮರಸ್ಯದ ಪ್ರತೀಕ : ಮೌಲಾನಾ ಮುಫ್ತಿ ಮುಸ್ತಾಕ

ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಮೀಸಲಾತಿ ಪಟ್ಟಿ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟ

June 16, 2018 by Yogaraj SK Leave a Comment

ಹಳಿಯಾಳ:  ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನೂತನ ಮೀಸಲಾತಿ ಪಟ್ಟಿ ಪ್ರಕಟಗೊಂಡಿದ್ದು ಅಲ್ಲದೇ ಕರಡು ಮತದಾರರ ಪಟ್ಟಿ   ಪ್ರಕಟಿಸಲಾಗಿದ್ದು ಆಕ್ಷೇಪಣೆ ಇದ್ದಲ್ಲಿ ಜೂನ್ 17 ರೊಳಗೆ ಸಲ್ಲಿಸಬಹುದು ಎಂದು ತಹಶೀಲ್ದಾರ್ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.  ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆ ಚುನಾವಣೆಯ ವಾರ್ಡಗಳಿಗೆ ಸಂಬಂಧಿಸಿದಂತೆ 9096 ಪುರುಷ, 9023 ಮಹಿಳೆ ಸೇರಿ ಒಟ್ಟು 18119 ಹಾಗೂ ದಾಂಡೇಲಿ ನಗರಸಭೆ ವ್ಯಾಪ್ತಿಯ 31 ವಾರ್ಡಗಳಲ್ಲಿ  19852 ಪುರುಷ 20409 … [Read more...] about ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಮೀಸಲಾತಿ ಪಟ್ಟಿ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟ

ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ

June 16, 2018 by Gaju Gokarna Leave a Comment

ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ

ರಾಜ್ಯದ ಬಡ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

June 15, 2018 by Yogaraj SK Leave a Comment

abvp haliyal,haliyal abvp , ABVP,ಶಾಲಾ –ಕಾಲೇಜುಗಳಿಗೆ, ಹೋಗಲು ಪ್ರೋತ್ಸಾಹ ,ರಾಜ್ಯದ ಸಾರಿಗೆ ಸಚಿವರು, ಉಚಿತ ಬಸ್ ಪಾಸ್ ,ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‍,ರಾಜ್ಯದ ಬಡ ವಿದ್ಯಾರ್ಥಿ, ಉಚಿತ ಬಸ್ ಪಾಸ್ , ನೀಡುವಂತೆ, ಆಗ್ರಹಿಸಿ ,ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ, ಪ್ರತಿಭಟನೆ,ವಿದ್ಯಾರ್ಥಿ ವಿರೋಧಿಕ್ರಮ,

ಹಳಿಯಾಳ:ಕಳೆದ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದ 2018-19 ನೇ ಸಾಲಿನ ವಾರ್ಷಿಕ ಬಜೆಟ್‍ನಲ್ಲಿ ಎಸ್ಸಿ/ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಇಂದಿನ ರಾಜ್ಯ ಸರ್ಕಾರ ಆ ಯೋಜನೆಯನ್ನು ಜಾರಿಗೊಳಿಸಿದೆ ಉಳಿದ ವಿದ್ಯಾರ್ಥಿಗಳ ಅನ್ಯಾಯ ಮಾಡುತ್ತಿದೆ. ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವಿರೋಧಿಕ್ರಮವನ್ನು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‍ತೀವ್ರವಾಗಿ ಖಂಡಿಸುತ್ತಿದೆ. ಅಲ್ಲದೇ ರಾಜ್ಯದ … [Read more...] about ರಾಜ್ಯದ ಬಡ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ

June 14, 2018 by Yogaraj SK Leave a Comment

ಹಳಿಯಾಳ:-  ಹಳಿಯಾಳ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಪೋಲಿಸ್ ಇಲಾಖೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅಪರಾಧಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆ ಇಬ್ಬರಿಗೂ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.   ಗುರುವಾರ ಇಲಾಖಾ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಿದ ಕರವೇ … [Read more...] about ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,479 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar