ಹಳಿಯಾಳ:- ರೈತ ಸಮುದಾಯದ ಹಿತಾಸಕ್ತಿಯನ್ನು ಗಮದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕನವರು ಈಗಾಗಲೇ 303ಕೋಟಿ ರೂ. ಬೃಹತ್ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡಿದ್ದು ಸರ್ಕಾರದಿಂದ ಈ ಮೊತ್ತ ಈವರೆಗೆ ಕೆಡಿಸಿಸಿ ಬ್ಯಾಂಕ್ಗೆ ಭರಣ ಆಗದೆ ಇರುವುದರಿಂದ ಇನ್ನೂಳಿದ ರೈತರಿಗೆ ಸಮಸ್ಯೆಯಾಗುತ್ತಿದ್ದು ರೈತರು ಸಹಕರಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೆಕರ ಮನವಿ ಮಾಡಿದ್ದಾರೆ. ಪಟ್ಟಣದ ತಮ್ಮ ಕಚೇರಿಯಲ್ಲಿ ನಡೆಸಿದ … [Read more...] about 303 ಕೊಟಿ ರೂ ಹಣ ಈಗಾಗಲೆ ರೈತರ ಖಾತೆಗೆ ಜಮಾ ಮಾಡಲಾಗಿದೆ ರೈತ ಸಮುದಾಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ;ಎಸ್ ಎಲ್ ಘೊಟ್ನೇಕರ
Trending
ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ
ಹೊನ್ನಾವರ : À ಕುಮಟಾ- ಹೊನ್ನಾವÀ ಶಾಸಕರಾದ ದಿನಕರ ಕೆ. ಶೆಟ್ಟಿಯವರನ್ನು ಭೇಟಿಯಾಗಿ ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆಯನ್ನು ಗಮನಕ್ಕೆ ತಂದು ಅದಕ್ಕೆ ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಬಹುದಿನದಿಂದ ಹೊನ್ನಾವರದ ಜನತೆಯು ರಾತ್ರಿ 8.00 ರ ನಂತರ ಯಾವುದೇ ದೂರದ ಊರಿಗೆ ತೆರಳುವ ಸಾರಿಗೆ ಬಸ್ಸು ಹೊನ್ನಾವರದ ಬಸ್ ಸ್ಟ್ಯಾಂಡ್ಗೆ ಹೋಗದೆ ಶರಾವತಿ ವೃತ್ತದ ಹತ್ತಿರ … [Read more...] about ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ
ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಹಳಿಯಾಳ : ಹಳಿಯಾಳ ಪಟ್ಟಣದ ಮುಖಭಾಗವಾದ ಬಸ್ ನಿಲ್ದಾಣದ ಹಿಂದಿನ ಪ್ರತಿಷ್ಠಿತ ಕೆಎಚ್ ಬಿ ಕಾಲೊನಿಯಲ್ಲಿ ಬೆಳಗಿನ ೩.೩೦ರಿಂರ ೪ಗಂಟೆ ಒಳಗೆ ಮನೆ ಬಾಗಿಲು ಒಡೆದು ಮನೆಗೆ ನುಗ್ಗಿದ ೪ ಜನ ದರೊಡೆಕೊರರ ತಂಡ ಮಾಲಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗನಾಣ್ಯ, ಬಂಗಾರ , ಮಾಂಗಲ್ಯ ಸಹಿತ ಬೈಕ್ ದರೊಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ.ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಎಮ್ ಕೆ ಶಾಸ್ತ್ರಿ ಅವರ ಮನೆ ದರೊಡೆ. ಸುಮಾರು ೬ ಲಕ್ಷ ರೂ ಮೌಲ್ಯದ … [Read more...] about ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಮಳೆಗಾಲದಲ್ಲಿ ಹಳೇ ದಾಂಡೇಲಿ ಭಾಗದ ಗೊಳು ಕೆಳೊರಿಲ್ಲ : ಶಿವಾನಂದ ನಾಯ್ಕ ಆಕ್ಷೇಪ
ದಾಂಡೇಲಿ :- ಹಳೇ ದಾಂಡೇಲಿ ನಗರ ಸಭೆಯಿಂದ ಈ ಭಾಗದ ಜನರಿಗೆ ಮುಕ್ತಿ ಯಾವಾಗ ಎಂಬುದೇ ಯಕ್ಷ ಪ್ರಶ್ನೇಯಾಗಿದೆ ಎಂದು ಈ ಭಾಗದ ರಹವಾಸಿ ಶಿವಾನಂದ ಆರ್ ನಾಯ್ಕ ಹೇಳಿದ್ದಾರೆ.. ಪ್ರತಿ ವರ್ಷದಂತೆ ಮಳೆಗಾಲದಲ್ಲಿ ನಗರ ಸಭೆಯವರು ಪ್ರತಿ ವಾರ್ಡಿನಲ್ಲು ಗಟಾರ ಸ್ವಚ್ಛತೆ ಗೊಳಿಸುತ್ತಾರೆ ಆದರೆ ಕಳೆದ ವರ್ಷದಿಂದ ಹಳೇ ದಾಂಡೇಲಿ ವಾರ್ಡ ನಂಬರ 25 ಭಾಗದ ಜನರಿಗೆ ಮಳೆಗಾಲದಲ್ಲಿ ಮನೆಯ ಮುಂದೆ ಈಜುವುದೇ ಭಾಗ್ಯ ಎಂದಾಗಿದೆ ಎಂದಿದ್ದಾರೆ. ಈ ಒಂದು ಗಟಾರಿನ ಸಮಸ್ಯೆ ಇಂದ … [Read more...] about ಮಳೆಗಾಲದಲ್ಲಿ ಹಳೇ ದಾಂಡೇಲಿ ಭಾಗದ ಗೊಳು ಕೆಳೊರಿಲ್ಲ : ಶಿವಾನಂದ ನಾಯ್ಕ ಆಕ್ಷೇಪ
ಬಿಟ್ಟು ಬಿಡದೆ ನಿರಂತರವಾಗಿ ಸುರಿದ ಮಳೆ;ರೈತರ ಮೊಗದಲ್ಲಿ ಸಂತಸ
ಹಳಿಯಾಳ : ಭಾನುವಾರ ಬೆಳಗ್ಗಿನ ಜಾವದಿಂದ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಕಳೆದ ವರ್ಷ ಈ ಸಂದರ್ಭದಲ್ಲಿ ಭಾರಿ ಬಿಸಿಲು ಬಿದ್ದು ಬರಗಾಲದ ಛಾಯೆ ಆವರಿಸಿತ್ತು ಆದರೇ ಈ ಬಾರಿ ಮಾತ್ರ ದಿ.7 ರಿಂದಲೆಯೇ ವರುಣ ದೇವರ ಕೃಪೆ ಹಳಿಯಾಳ ತಾಲೂಕಿನ ಮೇಲಾಗಿದ್ದು ದಿ.9 ರಂದು ಬಿಟ್ಟರೇ ದಿ.10 ಭಾನುವಾರ ಕೂಡ ಭಾರಿ ವರ್ಷಧಾರೆಯಾಯಿತು. ರವಿವಾರ ಸಂತೆಯಾಗಿದ್ದರಿಂದ ವ್ಯಾಪಾರಸ್ಥರು ಹಾಗೂ … [Read more...] about ಬಿಟ್ಟು ಬಿಡದೆ ನಿರಂತರವಾಗಿ ಸುರಿದ ಮಳೆ;ರೈತರ ಮೊಗದಲ್ಲಿ ಸಂತಸ




