• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

303 ಕೊಟಿ ರೂ ಹಣ ಈಗಾಗಲೆ ರೈತರ ಖಾತೆಗೆ ಜಮಾ‌ ಮಾಡಲಾಗಿದೆ ರೈತ ಸಮುದಾಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕ್‌ ಕಾರ್ಯನಿರ್ವಹಿಸುತ್ತಿದೆ;ಎಸ್ ಎಲ್‌ ಘೊಟ್ನೇಕರ

June 14, 2018 by Yogaraj SK Leave a Comment

S L Ghotnekar

ಹಳಿಯಾಳ:-  ರೈತ ಸಮುದಾಯದ ಹಿತಾಸಕ್ತಿಯನ್ನು ಗಮದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕನವರು ಈಗಾಗಲೇ 303ಕೋಟಿ ರೂ. ಬೃಹತ್ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡಿದ್ದು ಸರ್ಕಾರದಿಂದ ಈ ಮೊತ್ತ ಈವರೆಗೆ ಕೆಡಿಸಿಸಿ ಬ್ಯಾಂಕ್‍ಗೆ ಭರಣ ಆಗದೆ ಇರುವುದರಿಂದ ಇನ್ನೂಳಿದ ರೈತರಿಗೆ ಸಮಸ್ಯೆಯಾಗುತ್ತಿದ್ದು ರೈತರು ಸಹಕರಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೆಕರ ಮನವಿ ಮಾಡಿದ್ದಾರೆ.  ಪಟ್ಟಣದ ತಮ್ಮ ಕಚೇರಿಯಲ್ಲಿ ನಡೆಸಿದ … [Read more...] about 303 ಕೊಟಿ ರೂ ಹಣ ಈಗಾಗಲೆ ರೈತರ ಖಾತೆಗೆ ಜಮಾ‌ ಮಾಡಲಾಗಿದೆ ರೈತ ಸಮುದಾಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕ್‌ ಕಾರ್ಯನಿರ್ವಹಿಸುತ್ತಿದೆ;ಎಸ್ ಎಲ್‌ ಘೊಟ್ನೇಕರ

ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ

June 12, 2018 by Gaju Gokarna Leave a Comment

ಹೊನ್ನಾವರ : À ಕುಮಟಾ- ಹೊನ್ನಾವÀ ಶಾಸಕರಾದ ದಿನಕರ ಕೆ. ಶೆಟ್ಟಿಯವರನ್ನು ಭೇಟಿಯಾಗಿ ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆಯನ್ನು ಗಮನಕ್ಕೆ ತಂದು ಅದಕ್ಕೆ ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಬಹುದಿನದಿಂದ ಹೊನ್ನಾವರದ ಜನತೆಯು ರಾತ್ರಿ 8.00 ರ ನಂತರ ಯಾವುದೇ ದೂರದ ಊರಿಗೆ ತೆರಳುವ ಸಾರಿಗೆ ಬಸ್ಸು ಹೊನ್ನಾವರದ ಬಸ್ ಸ್ಟ್ಯಾಂಡ್‍ಗೆ ಹೋಗದೆ ಶರಾವತಿ ವೃತ್ತದ ಹತ್ತಿರ … [Read more...] about ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ

ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ‌ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ‌ ಹಳಿಯಾಳದ ಜನತೆ

June 12, 2018 by Yogaraj SK Leave a Comment

robbery,haliyal

ಹಳಿಯಾಳ : ಹಳಿಯಾಳ ಪಟ್ಟಣದ   ಮುಖಭಾಗವಾದ ಬಸ್ ನಿಲ್ದಾಣದ ಹಿಂದಿನ ಪ್ರತಿಷ್ಠಿತ  ಕೆಎಚ್  ಬಿ ಕಾಲೊನಿಯಲ್ಲಿ ಬೆಳಗಿನ ೩.೩೦ರಿಂರ ೪ಗಂಟೆ ಒಳಗೆ  ಮನೆ ಬಾಗಿಲು ಒಡೆದು ಮನೆಗೆ ನುಗ್ಗಿದ ೪ ಜನ ದರೊಡೆಕೊರರ ತಂಡ ಮಾಲಿಕನ ಮೇಲೆ ಮಾರಣಾಂತಿಕ ಹಲ್ಲೆ  ನಡೆಸಿ  ನಗನಾಣ್ಯ, ಬಂಗಾರ , ಮಾಂಗಲ್ಯ ಸಹಿತ ಬೈಕ್ ದರೊಡೆ ಮಾಡಿ ಪರಾರಿಯಾದ‌ ಘಟನೆ ನಡೆದಿದೆ.ಭಾರತೀಯ ಜೀವ ವಿಮಾ‌‌ ನಿಗಮದ ಅಭಿವೃದ್ಧಿ ಅಧಿಕಾರಿ ಎಮ್ ಕೆ ಶಾಸ್ತ್ರಿ ಅವರ ಮನೆ‌‌‌‌ ದರೊಡೆ‌. ಸುಮಾರು ೬ ಲಕ್ಷ ರೂ ಮೌಲ್ಯದ … [Read more...] about ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ‌ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ‌ ಹಳಿಯಾಳದ ಜನತೆ

ಮಳೆಗಾಲದಲ್ಲಿ ಹಳೇ ದಾಂಡೇಲಿ ಭಾಗದ‌ ಗೊಳು ಕೆಳೊರಿಲ್ಲ : ಶಿವಾನಂದ ನಾಯ್ಕ ಆಕ್ಷೇಪ

June 11, 2018 by Yogaraj SK Leave a Comment

 ದಾಂಡೇಲಿ :- ಹಳೇ ದಾಂಡೇಲಿ ನಗರ ಸಭೆಯಿಂದ ಈ ಭಾಗದ ಜನರಿಗೆ ಮುಕ್ತಿ ಯಾವಾಗ ಎಂಬುದೇ ಯಕ್ಷ‌ ಪ್ರಶ್ನೇಯಾಗಿದೆ ಎಂದು ಈ ಭಾಗದ ರಹವಾಸಿ ಶಿವಾನಂದ ಆರ್ ನಾಯ್ಕ ಹೇಳಿದ್ದಾರೆ..         ಪ್ರತಿ ವರ್ಷದಂತೆ ಮಳೆಗಾಲದಲ್ಲಿ ನಗರ ಸಭೆಯವರು ಪ್ರತಿ ವಾರ್ಡಿನಲ್ಲು ಗಟಾರ ಸ್ವಚ್ಛತೆ ಗೊಳಿಸುತ್ತಾರೆ ಆದರೆ ಕಳೆದ ವರ್ಷದಿಂದ ಹಳೇ  ದಾಂಡೇಲಿ ವಾರ್ಡ ನಂಬರ 25 ಭಾಗದ ಜನರಿಗೆ ಮಳೆಗಾಲದಲ್ಲಿ ಮನೆಯ ಮುಂದೆ ಈಜುವುದೇ ಭಾಗ್ಯ ಎಂದಾಗಿದೆ ಎಂದಿದ್ದಾರೆ. ಈ ಒಂದು ಗಟಾರಿನ ಸಮಸ್ಯೆ ಇಂದ … [Read more...] about ಮಳೆಗಾಲದಲ್ಲಿ ಹಳೇ ದಾಂಡೇಲಿ ಭಾಗದ‌ ಗೊಳು ಕೆಳೊರಿಲ್ಲ : ಶಿವಾನಂದ ನಾಯ್ಕ ಆಕ್ಷೇಪ

ಬಿಟ್ಟು ಬಿಡದೆ ನಿರಂತರವಾಗಿ ಸುರಿದ ಮಳೆ;ರೈತರ ಮೊಗದಲ್ಲಿ ಸಂತಸ

June 11, 2018 by Yogaraj SK Leave a Comment

ಹಳಿಯಾಳ : ಭಾನುವಾರ ಬೆಳಗ್ಗಿನ ಜಾವದಿಂದ  ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿದು ರೈತರ ಮೊಗದಲ್ಲಿ ಸಂತಸ ಮೂಡಿದೆ.  ಕಳೆದ ವರ್ಷ ಈ ಸಂದರ್ಭದಲ್ಲಿ ಭಾರಿ ಬಿಸಿಲು ಬಿದ್ದು  ಬರಗಾಲದ ಛಾಯೆ ಆವರಿಸಿತ್ತು ಆದರೇ ಈ ಬಾರಿ ಮಾತ್ರ ದಿ.7 ರಿಂದಲೆಯೇ ವರುಣ ದೇವರ ಕೃಪೆ ಹಳಿಯಾಳ ತಾಲೂಕಿನ ಮೇಲಾಗಿದ್ದು ದಿ.9 ರಂದು ಬಿಟ್ಟರೇ ದಿ.10 ಭಾನುವಾರ ಕೂಡ ಭಾರಿ ವರ್ಷಧಾರೆಯಾಯಿತು. ರವಿವಾರ ಸಂತೆಯಾಗಿದ್ದರಿಂದ ವ್ಯಾಪಾರಸ್ಥರು ಹಾಗೂ … [Read more...] about ಬಿಟ್ಟು ಬಿಡದೆ ನಿರಂತರವಾಗಿ ಸುರಿದ ಮಳೆ;ರೈತರ ಮೊಗದಲ್ಲಿ ಸಂತಸ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,479 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar