ಹೊನ್ನಾವರ :ಹೊನ್ನಾವರತಾಲೂಕಿನ ಕೆಳಗಿನೂರಿನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣ ನಡೆಸುತ್ತಿರುವ ಐ ಆರ್ ಬಿ ಕಂಪನಿ ಭೂ ಸ್ವಾಧೀನತೆಗೆ ಒಳಪಡದ ತನ್ನ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸಗೊಳಿಸಿದ್ದು 5 ಲಕ್ಷ ರೂ. ಗಳಷ್ಟು ನಷ್ಟ ಉಂಟಾಗಿದೆ. ಜಿಲ್ಲಾಧಿಕಾರಿಯವರು ಮಧ್ಯಪ್ರವೇಶಿಸಿ ನ್ಯಾಯ ಕೊಡಿಸಬೇಕು ಎಂದು ಸ್ಥಳೀಯ ನಿವಾಸಿ ಶ್ರೀಧರ ನಾರಾಯಣ ಹೆಗಡೆ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಕಂಪನಿಯವರು ಗುತ್ತಿಗೆದಾರರ ಕಡೆಗೆ ಬೊಟ್ಟು ಮಾಡಿ … [Read more...] about ಐ ಆರ್ ಬಿ ಕಂಪನಿ ಭೂ ಸ್ವಾಧೀನತೆಗೆ ಒಳಪಡದ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸ; 5 ಲಕ್ಷ ರೂ. ಗಳಷ್ಟು ನಷ್ಟ
Trending
ದಿ.20 ರವೆಗೆ ಜಾನುವಾರುಗಳಿಗೆ 14ನೇ ಸುತ್ತಿನ ಕಾಲು ಮತ್ತು ಬಾಯಿ ಬೆನೆ ಲಸಿಕೆ ಕಾರ್ಯಕ್ರಮ ..ಡಾ. ಹಿರೆಮಠ
ಹಳಿಯಾಳ;- ದಿ. 1ರಿಂದ 20-6-2018 ರವರೆಗೆ 14 ನೇ ಸುತ್ತಿನ ಕಾಲು ಮತ್ತು ಬಾಯಿ ಬೇನೆ ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭವಾಗಿದ್ದು ಹಳಿಯಾಳ ತಾಲೂಕಿನಲ್ಲಿ ಒಟ್ಟೂ 49000 ಜಾನುವಾರುಗಳಿಗೆ ಮುನ್ನೇಚ್ಚರಿಕೆಯ ಕ್ರಮವಾಗಿ ಲಸಿಕೆ ಹಾಕಬೇಕಾಗಿದ್ದು ರೈತರು ಸಹಕರಿಸುವಂತೆ ಹಳಿಯಾಳ ಪಶು ಆಸ್ಪತ್ರೆಯ ಸಹಾಯಕ ನಿರ್ದೆಶಕರಾದ ಡಾ.ಬಿ.ಪಿ ಹಿರೇಮಠ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಈ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಒಟ್ಟೂ 39 … [Read more...] about ದಿ.20 ರವೆಗೆ ಜಾನುವಾರುಗಳಿಗೆ 14ನೇ ಸುತ್ತಿನ ಕಾಲು ಮತ್ತು ಬಾಯಿ ಬೆನೆ ಲಸಿಕೆ ಕಾರ್ಯಕ್ರಮ ..ಡಾ. ಹಿರೆಮಠ
ಕೆಎಲ್ಎಸ್ ಮಹಾವಿದ್ಯಾಲಯ ಫಲಿತಾಂಶ ಶೇ.92
ಹಳಿಯಾಳ: ಹಳಿಯಾಳದ ಕೆ.ಎಲ್.ಎಸ್. ಬಿಸಿಎ ಮಹಾವಿದ್ಯಾಲಯದ ಅಂತಿಮ ವರ್ಷದ ಫಲಿತಾಂಶ 92% ಆಗಿದ್ದು, 73% ವಿದ್ಯಾಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಕಾಲೇಜಿಗೆ ಪ್ರಥಮ ಸ್ಥಾನವನ್ನು ವಿನೋದ ಗೌಡಾ (84.5%), ದ್ವಿತೀಯ ಸ್ಥಾನ ವರುಣ ನಾಯ್ಕ (84.3%) ಹಾಗೂ ತೃತೀಯ ಸ್ಥಾನವನ್ನು ಶ್ರೀನಿಧಿ ಕರ್ಣೆ(79%) ಪಡೆದಿದ್ದಾರೆ. … [Read more...] about ಕೆಎಲ್ಎಸ್ ಮಹಾವಿದ್ಯಾಲಯ ಫಲಿತಾಂಶ ಶೇ.92
ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ
ಹೊನ್ನಾವರ .ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ ಭಾರತೀಯ ಕಿಸಾನ ಸಂಘ ತಾಲೂಕ ಸಮಿತಿ ಹೊನ್ನಾವರ ಇವರ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ ಸಲ್ಲಿಸಿದರು. ರೈತರು ಕ್ರಷಿ ಉದ್ದೇಶದ ತರಕಾರಿ,ಆಹಾರದ ಬೆಳೆಗಳು,ಹೂವಿನ ಬೆಳೆ,ವಾಣಿಜ್ಯ ಬೆಳೆÉ,ತೊಟಗಾರಿಕೆ ಬೆಳೆಗಳು,ಪಶು ಸಾಕಣಿಕೆ ಸೇರಿದಂತೆ ಇತರ ಉದ್ದೇಶಗಳಿಗೆ ಸಹಕಾರಿ ಸಂಸ್ಥೆಗಳು ಮತ್ತು ರಾಷ್ಟ್ರೀಕ್ರತ ಬ್ಯಾಂಕುಗಳು ಮತ್ತು ಇತರೇ … [Read more...] about ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ
ಮಣೆಪಾಲ ಆರೋಗ್ಯ ಕಾರ್ಡ್ ಗೆ 2,54,934 ಸದಸ್ಯರು; 6 ಕೋಟಿ ರಿಯಾಯತಿ
ಹೊನ್ನಾವರ : ಕಳೆದ ಸಾಲಿನಲ್ಲಿ ಮಣೆಪಾಲ ಆರೋಗ್ಯ ಕಾರ್ಡ್ನ್ನು 2,54,934 ಸದಸ್ಯರು ಪಡೆದು 6 ಕೋಟಿ ರೂಪಾಯಿ ಮೌಲ್ಯದ ಚಿಕಿತ್ಸಾ ರಿಯಾಯತಿ ಪಡೆದಿದ್ದಾರೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಾರ್ಕೆಟಿಂಗ್ ವಿಭಾಗದ ಎಜಿಎಂ ಅನಿಲ್ ಪಾಲ್ ಜೇಕಬ್ ಹೇಳಿದರು. ಅವರು ಪಟ್ಟಣದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ವಿವರ ನೀಡಿದರು. ಉತ್ತರ ಕನ್ನಡದಿಂದ 60 ಸಾವಿರ ಸದಸ್ಯರಿದ್ದಾರೆ. ಕಾರ್ಡ್ ಹೊಂದಿದವರಿಗೆ ವೈದ್ಯರ ಸಮಾಲೋಚನೆಯಲ್ಲಿ ಶೇ.50 ಪ್ರಯೋಗಾಲಯ, ಸಿಟಿ ಸ್ಕ್ಯಾನ್, … [Read more...] about ಮಣೆಪಾಲ ಆರೋಗ್ಯ ಕಾರ್ಡ್ ಗೆ 2,54,934 ಸದಸ್ಯರು; 6 ಕೋಟಿ ರಿಯಾಯತಿ



