• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಐ ಆರ್ ಬಿ ಕಂಪನಿ ಭೂ ಸ್ವಾಧೀನತೆಗೆ ಒಳಪಡದ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸ; 5 ಲಕ್ಷ ರೂ. ಗಳಷ್ಟು ನಷ್ಟ

June 4, 2018 by Gaju Gokarna Leave a Comment

hnr irb.,honavar irb,irb

ಹೊನ್ನಾವರ :ಹೊನ್ನಾವರತಾಲೂಕಿನ ಕೆಳಗಿನೂರಿನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣ ನಡೆಸುತ್ತಿರುವ ಐ ಆರ್ ಬಿ  ಕಂಪನಿ ಭೂ ಸ್ವಾಧೀನತೆಗೆ ಒಳಪಡದ ತನ್ನ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸಗೊಳಿಸಿದ್ದು 5 ಲಕ್ಷ ರೂ. ಗಳಷ್ಟು ನಷ್ಟ ಉಂಟಾಗಿದೆ. ಜಿಲ್ಲಾಧಿಕಾರಿಯವರು ಮಧ್ಯಪ್ರವೇಶಿಸಿ ನ್ಯಾಯ ಕೊಡಿಸಬೇಕು ಎಂದು ಸ್ಥಳೀಯ ನಿವಾಸಿ ಶ್ರೀಧರ ನಾರಾಯಣ ಹೆಗಡೆ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಕಂಪನಿಯವರು ಗುತ್ತಿಗೆದಾರರ ಕಡೆಗೆ ಬೊಟ್ಟು ಮಾಡಿ … [Read more...] about ಐ ಆರ್ ಬಿ ಕಂಪನಿ ಭೂ ಸ್ವಾಧೀನತೆಗೆ ಒಳಪಡದ ಮಾಲ್ಕಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಧ್ವಂಸ; 5 ಲಕ್ಷ ರೂ. ಗಳಷ್ಟು ನಷ್ಟ

ದಿ‌.20 ರವೆಗೆ ಜಾನುವಾರುಗಳಿಗೆ 14ನೇ ಸುತ್ತಿನ ಕಾಲು‌ ಮತ್ತು ಬಾಯಿ‌‌ ಬೆನೆ‌‌ ಲಸಿಕೆ ಕಾರ್ಯಕ್ರಮ ..ಡಾ. ಹಿರೆಮಠ

June 3, 2018 by Yogaraj SK Leave a Comment

ಹಳಿಯಾಳ;-   ದಿ. 1ರಿಂದ  20-6-2018 ರವರೆಗೆ 14 ನೇ ಸುತ್ತಿನ ಕಾಲು ಮತ್ತು ಬಾಯಿ ಬೇನೆ ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭವಾಗಿದ್ದು ಹಳಿಯಾಳ ತಾಲೂಕಿನಲ್ಲಿ ಒಟ್ಟೂ 49000 ಜಾನುವಾರುಗಳಿಗೆ ಮುನ್ನೇಚ್ಚರಿಕೆಯ ಕ್ರಮವಾಗಿ ಲಸಿಕೆ ಹಾಕಬೇಕಾಗಿದ್ದು ರೈತರು ಸಹಕರಿಸುವಂತೆ ಹಳಿಯಾಳ ಪಶು ಆಸ್ಪತ್ರೆಯ ಸಹಾಯಕ ನಿರ್ದೆಶಕರಾದ ಡಾ.ಬಿ.ಪಿ ಹಿರೇಮಠ ಮನವಿ ಮಾಡಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಈ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಒಟ್ಟೂ 39 … [Read more...] about ದಿ‌.20 ರವೆಗೆ ಜಾನುವಾರುಗಳಿಗೆ 14ನೇ ಸುತ್ತಿನ ಕಾಲು‌ ಮತ್ತು ಬಾಯಿ‌‌ ಬೆನೆ‌‌ ಲಸಿಕೆ ಕಾರ್ಯಕ್ರಮ ..ಡಾ. ಹಿರೆಮಠ

ಕೆಎಲ್‌ಎಸ್ ಮಹಾವಿದ್ಯಾಲಯ ಫಲಿತಾಂಶ ಶೇ.92

June 3, 2018 by Yogaraj SK Leave a Comment

MR.VARUN NAIK

ಹಳಿಯಾಳ: ಹಳಿಯಾಳದ ಕೆ.ಎಲ್.ಎಸ್. ಬಿಸಿಎ ಮಹಾವಿದ್ಯಾಲಯದ ಅಂತಿಮ ವರ್ಷದ ಫಲಿತಾಂಶ 92% ಆಗಿದ್ದು, 73% ವಿದ್ಯಾಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.  ಕಾಲೇಜಿಗೆ ಪ್ರಥಮ ಸ್ಥಾನವನ್ನು ವಿನೋದ ಗೌಡಾ (84.5%), ದ್ವಿತೀಯ ಸ್ಥಾನ ವರುಣ ನಾಯ್ಕ (84.3%) ಹಾಗೂ ತೃತೀಯ ಸ್ಥಾನವನ್ನು ಶ್ರೀನಿಧಿ ಕರ್ಣೆ(79%) ಪಡೆದಿದ್ದಾರೆ.  … [Read more...] about ಕೆಎಲ್‌ಎಸ್ ಮಹಾವಿದ್ಯಾಲಯ ಫಲಿತಾಂಶ ಶೇ.92

ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ

May 31, 2018 by Gaju Gokarna Leave a Comment

ಹೊನ್ನಾವರ .ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ ಭಾರತೀಯ ಕಿಸಾನ ಸಂಘ ತಾಲೂಕ ಸಮಿತಿ ಹೊನ್ನಾವರ ಇವರ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ ಸಲ್ಲಿಸಿದರು. ರೈತರು ಕ್ರಷಿ ಉದ್ದೇಶದ ತರಕಾರಿ,ಆಹಾರದ ಬೆಳೆಗಳು,ಹೂವಿನ ಬೆಳೆ,ವಾಣಿಜ್ಯ ಬೆಳೆÉ,ತೊಟಗಾರಿಕೆ ಬೆಳೆಗಳು,ಪಶು ಸಾಕಣಿಕೆ ಸೇರಿದಂತೆ ಇತರ ಉದ್ದೇಶಗಳಿಗೆ ಸಹಕಾರಿ ಸಂಸ್ಥೆಗಳು ಮತ್ತು ರಾಷ್ಟ್ರೀಕ್ರತ ಬ್ಯಾಂಕುಗಳು ಮತ್ತು ಇತರೇ … [Read more...] about ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ

ಮಣೆಪಾಲ ಆರೋಗ್ಯ ಕಾರ್ಡ್ ಗೆ 2,54,934 ಸದಸ್ಯರು; 6 ಕೋಟಿ ರಿಯಾಯತಿ

May 31, 2018 by Gaju Gokarna Leave a Comment

ಹೊನ್ನಾವರ : ಕಳೆದ ಸಾಲಿನಲ್ಲಿ ಮಣೆಪಾಲ ಆರೋಗ್ಯ ಕಾರ್ಡ್‍ನ್ನು 2,54,934 ಸದಸ್ಯರು ಪಡೆದು 6 ಕೋಟಿ ರೂಪಾಯಿ ಮೌಲ್ಯದ ಚಿಕಿತ್ಸಾ ರಿಯಾಯತಿ ಪಡೆದಿದ್ದಾರೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಾರ್ಕೆಟಿಂಗ್ ವಿಭಾಗದ ಎಜಿಎಂ ಅನಿಲ್ ಪಾಲ್ ಜೇಕಬ್ ಹೇಳಿದರು.         ಅವರು ಪಟ್ಟಣದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ವಿವರ ನೀಡಿದರು. ಉತ್ತರ ಕನ್ನಡದಿಂದ 60 ಸಾವಿರ ಸದಸ್ಯರಿದ್ದಾರೆ. ಕಾರ್ಡ್ ಹೊಂದಿದವರಿಗೆ ವೈದ್ಯರ ಸಮಾಲೋಚನೆಯಲ್ಲಿ ಶೇ.50 ಪ್ರಯೋಗಾಲಯ, ಸಿಟಿ ಸ್ಕ್ಯಾನ್, … [Read more...] about ಮಣೆಪಾಲ ಆರೋಗ್ಯ ಕಾರ್ಡ್ ಗೆ 2,54,934 ಸದಸ್ಯರು; 6 ಕೋಟಿ ರಿಯಾಯತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,493 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar