ಹಳಿಯಾಳ:- ನಾನು ಕಾಂಗ್ರೇಸ್ ಪಕ್ಷದ ನಾಯಕರ ಮುಲಾಜಿನಲ್ಲಿದ್ದೇನೆ ಹೊರತು 6 ಕೋಟಿ ಕನ್ನಡಿಗರ ಮುಲಾಜಿನಲ್ಲಿ ಇಲ್ಲ ಎಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನಾಡಿನ ಜನತೆಗೆ ಜನತೆಗೆ ದ್ರೋಹ ಎಸಗಿದ್ದು ಪ್ರತಿ ಹಂತದಲ್ಲಿ ವಚನ ಭ್ರಷ್ಟರಾಗುವ, ದ್ವಿಮುಖ ನೀತಿ ತೊರುವ ಕುಮಾರಸ್ವಾಮಿ ಅವರಿಗೆ ರಾಜಕೀಯ ಬಧ್ದತೆ, ನೈತಿಕತೆ ಇದ್ದರೇ ತಕ್ಷಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ.ಹಳಿಯಾಳ ಬಂದ್ ತಾತ್ಕಾಲಿಕ … [Read more...] about ವಚನಭ್ರಷ್ಠ ಕುಮಾರಸ್ವಾಮಿ ಅವರಿಂದ ನಾಡಿಗೆ ಜನತೆಗೆ ದ್ರೋಹ ರೈತರ ಸಾಲ ಮನ್ನಾ ಮಾಡಿ ಇಲ್ಲವೇ ರಾಜೀನಾಮೆ ನೀಡಿ- ಸುನೀಲ್ ಹೆಗಡೆ ಆಗ್ರಹ
Trending
ಠೇವಣಿ ಕಳೆದುಕೊಂಡ ಜೆಡಿಎಸ್ ಅಭ್ಯರ್ಥಿ ಕೆ.ಆರ್.ರಮೇಶ ಅವರಿಂದ ಈವಿಎಮ್ ಮತಯಂತ್ರಗಳ ಬಗ್ಗೆ ಆರೋಪ- ತನಿಖೆಗಾಗಿ ಚುನಾವಣಾ ಆಯೋಗ ಹಾಗೂ ನ್ಯಾಯಾಲಯಕ್ಕೆ ದೂರು ನೀಡುವ ಹೇಳಿಕೆ.
ಹಳಿಯಾಳ:- ಇತ್ತೀಚೆಗೆ ನಡೆದ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ವಂಚನೆಯಾಗಿರುವ ಸಂಶಯವಿದ್ದು ಈವಿಎಮ್ ಮತಯಂತ್ರಗಳ ಮೂಲಕ ಮತಗಳ ಪರಿವರ್ತನೆ ಮಾಡಿರುವ ಬಗ್ಗೆ ತಮಗೆ ಬಲವಾದ ಸಂದೇಹವಿದ್ದು ಈ ಬಗ್ಗೆ ತನಿಖೆಗಾಗಿ ಹಾಗೂ ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಮರು ಚುನಾವಣೆಗಾಗಿ ಒತ್ತಾಯಿಸಿ ನಾವು ಚುನಾವಣಾ ಆಯೋಗಕ್ಕೆ ಹಾಗೂ ನ್ಯಾಯಾಲಯಕ್ಕೆ ದೂರನ್ನು ನೀಡುವುದಾಗಿ ಠೇವಣಿ ಕಳೆದುಕೊಂಡು ಹೀನಾಯ ಸೋಲನ್ನು ಅನುಭವಿಸಿರುವ ಹಳಿಯಾಳ ಕ್ಷೇತ್ರದ ಪರಾಜಿತ ಜೆ.ಡಿ.ಎಸ್ … [Read more...] about ಠೇವಣಿ ಕಳೆದುಕೊಂಡ ಜೆಡಿಎಸ್ ಅಭ್ಯರ್ಥಿ ಕೆ.ಆರ್.ರಮೇಶ ಅವರಿಂದ ಈವಿಎಮ್ ಮತಯಂತ್ರಗಳ ಬಗ್ಗೆ ಆರೋಪ- ತನಿಖೆಗಾಗಿ ಚುನಾವಣಾ ಆಯೋಗ ಹಾಗೂ ನ್ಯಾಯಾಲಯಕ್ಕೆ ದೂರು ನೀಡುವ ಹೇಳಿಕೆ.
ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹಳಿಯಾಳ ;- ಸರಿಯಾದ ಸಮಯದಲ್ಲಿ ತಾಲೂಕಿನ ರೈತರಿಗೆ ಉತ್ತಮ ತಳಿ ಹಾಗೂ ಇಳುವರಿಯನ್ನು ನೀಡುವಂತಹ ಬಿತ್ತನೆಯ ಬೀಜಗಳನ್ನು ಪೊರೈಕೆ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ನೂರಾರು ರೈತರು ಪಟ್ಟಣದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಇಗಾಗಲೇ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ರೈತರು ಕೃಷಿ ಜಮೀನುಗಳನ್ನು ಸ್ವಚ್ಚ ಮಾಡಿ ಬೀಜಗಳನ್ನು ಬಿತ್ತನೆ ಮಾಡಲು ತಯಾರಿದ್ದು ಈ ಸಮಯದಲ್ಲಿ ಉತ್ತಮ ಇಳುವರಿ ಮತ್ತು ಹೆಚ್ಚು ಫಸಲು ಬರುವ ಗೋವಿನ ಜೋಳ … [Read more...] about ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಭಾರಿ ಶಬ್ದ ಮಾಡಿದ ಆಕ್ಸಿಜನ್ ಸಿಲಿಂಡರ್ , ಹೆದರಿ ದಿಕ್ಕಾಪಾಲಾಗಿ ಓಡಿದ ರೋಗಿಗಳು
ಹಳಿಯಾಳ;ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರನಲ್ಲಿ ತಾಂತ್ರಿಕ್ ತೊಂದರೆಯಿಂದ .. ಭಾರಿ ಶಬ್ದದೊಂದಿಗೆ ಗ್ಯಾಸ್ ಉಗುಳಿದ. ಸಿಲಿಂಡರ್ .. ಅದಕ್ಕೆ ಅಳವಡಿಸಿದ ಗ್ಲಾಸಿನ ಮಿಟರ್ ಒಡೆದು ಭಾರಿ ಶಬ್ದ ಇದರಿಂದ ಗಲಿಬಿಲಿಗೊಂಡು ಭಯದಿಂದ ದಿಕ್ಕಾಪಾಲಾಗಿ ಓಡಿದ .. ರೋಗಿಗಳು..ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆ ಆಸುಪಾಸಿನಲ್ಲಿ ಘಟನೆ.ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿಯ ೨ ನೇ ಮಹಡಿಯಲ್ಲಿರುವ ಚಿಕಿತ್ಸೆ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಭಾರಿ ಶಬ್ದ ಮಾಡಿದ ಆಕ್ಸಿಜನ್ ಸಿಲಿಂಡರ್ , ಹೆದರಿ ದಿಕ್ಕಾಪಾಲಾಗಿ ಓಡಿದ ರೋಗಿಗಳು
ಹಳಿಯಾಳದಲ್ಲಿ ಗೋವಧಾಲಯ ಇಲ್ಲ ಬೇಕಿದ್ದರೇ ಡಿಸಿಗೆ ದೂರು ನೀಡಿ- ಪುರಸಭೆಗೆ ಬಂದು ಆಮ್ನೇ ಸಾಮ್ನೆ ಚರ್ಚೆ ಮಾಡಿ-ಮಾಜಿ ಶಾಸಕ ಸುನೀಲ್ ಹೆಗಡೆಗೆ ಪುರಸಭೆ ಸದಸ್ಯ ಸುರೇಶ ತಳವಾರ ಸವಾಲ್
ಹಳಿಯಾಳ:- ಹಳಿಯಾಳದಲ್ಲಿ ಎಲ್ಲಿಯೂ ಯಾವುದೇ ಗೋ ವಧಾಲಯ ಕಾರ್ಯನಿರ್ವಹಿಸುತ್ತಿಲ್ಲ ಈ ಬಗ್ಗೆ ಮಾಜಿ ಶಾಸಕ ಸುನೀಲ್ ಹೆಗಡೆ ತಾಕತ್ತಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಿ ಹಾಗೂ ಪುರಸಭೆಗೆ ಬಂದು “ಆಮ್ನೆ ಸಾಮ್ನೆ”(ಎದುರು-ಬದುರು) ಚರ್ಚೆ ಮಾಡಲಿ ಹೊರತು ಹೇಳಿಕೆ ಕೊಡುವುದನ್ನು ಬಿಡಲಿ ಎಂದು ಪುರಸಭೆ ಹಿರಿಯ ಸದಸ್ಯ ಸುರೇಶ್ ತಳವಾರ ಸವಾಲ್ ಎಸೆದಿದ್ದಾರೆ. ಪಟ್ಟಣದ ಪುರಸಭೆಯ ಅಧ್ಯಕ್ಷರ ಕಚೇರಿಯಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಸುನೀಲ್ ಹೆಗಡೆ ನೀಡಿದ … [Read more...] about ಹಳಿಯಾಳದಲ್ಲಿ ಗೋವಧಾಲಯ ಇಲ್ಲ ಬೇಕಿದ್ದರೇ ಡಿಸಿಗೆ ದೂರು ನೀಡಿ- ಪುರಸಭೆಗೆ ಬಂದು ಆಮ್ನೇ ಸಾಮ್ನೆ ಚರ್ಚೆ ಮಾಡಿ-ಮಾಜಿ ಶಾಸಕ ಸುನೀಲ್ ಹೆಗಡೆಗೆ ಪುರಸಭೆ ಸದಸ್ಯ ಸುರೇಶ ತಳವಾರ ಸವಾಲ್




