ಹಳಿಯಾಳ:- ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೇಸ್ ಜೆಡಿಎಸ್ ಸರ್ಕಾರವು ಅಪವಿತ್ರ ಮೈತ್ರಿಯಾಗಿದ್ದು ಇದು ಬಹಳದಿನ ಬಾಳಿಕೆ ಬರದೆ ಮುಂದಿನ ಕೆಲವೇ ತಿಂಗಳುಗಳಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಮತ್ತೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಗುರುವಾರ ಮುಂಜಾನೆ ಪಟ್ಟಣದಲ್ಲಿರುವ ಮಿನಿ ವಿಧಾನಸೌಧದ ಆವರಣದಲ್ಲಿ ರಾಜ್ಯ ಘಟಕದ ಕರೆ ಹಿನ್ನೆಲೆ ಜೆಡಿಎಸ್ ಕಾಂಗ್ರೇಸ್ ಮೈತ್ರಿ ಸರ್ಕಾರದ ರಚನೆಯನ್ನು … [Read more...] about ಕಾಂಗ್ರೇಸ್ ಜೆಡಿಎಸ್ ಅಪವಿತ್ರ ಮೈತ್ರಿ ಬಹಳ ದಿನ ಬಾಳಿಕೆ ಬರಲ್ಲ - ಮಾಜಿ ಶಾಸಕ ಸುನೀಲ್ ಹೆಗಡೆ
Trending
ಹಳಿಯಾಳ ಪೋಲಿಸರಿಂದ ಮಾಲು ಸಮೇತ ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ
ಹಳಿಯಾಳ : ಬೈಕ್ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಇಬ್ಬರು ಕಳ್ಳರನ್ನು ಹಳಿಯಾಳ ಪೋಲಿಸರು ಕಳುವು ಮಾಡಲಾದ ದ್ವಿಚಕ್ರ ವಾಹನಗಳ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ಮಾರಿಹಾಳ ಗ್ರಾಮದ ಪ್ರವೀಣ ರಾಮಚಂದ್ರ ಪವಾರ ಮತ್ತು ಬೈಲಹೊಂಗಲ್ ಪಟ್ಟಣದ ಇಂದಿರಾನಗರದ ನಿವಾಸಿ ಮೆಹಬೂಬ ಇಸ್ಮಾಯಿಲ್ ಮಕಾನದಾರ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಅಂತರ ಜಿಲ್ಲಾ ಬೈಕ್ ಕಳ್ಳರಾಗಿದ್ದು ಇವರಿಂದ ನಾಲ್ಕು ಹೀರೋ ಹೊಂಡಾ ಮತ್ತು ಒಂದು ಬಜಾಜ್ ಪ್ಲಸರ್ … [Read more...] about ಹಳಿಯಾಳ ಪೋಲಿಸರಿಂದ ಮಾಲು ಸಮೇತ ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ
ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ಹೊನ್ನಾವರ : ರಾಜ್ಯದಲ್ಲಿ ಕಾಂಗ್ರೇಸ್-ಜೆ.ಡಿ.ಎಸ್. ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್
ಹೊನ್ನಾವರ:ಸಂಸ್ಕ್ರತ ಭಾರತಿ, ಸಂಸ್ಕ್ರತ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಸಿಲೆಕ್ಟ್ ಫೌಂಡೆಶನ್ ಗೆರುಸೊಪ್ಪಾ ಇವರ ಸಹಯೋಗದಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಸಂಸ್ಕ್ರತ ಭಾಷಾ ಭೋದನ ವರ್ಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿತಿಯಾಗಿ ಆಗಮಿಸಿದ್ದ ನಾಗರಿಕ ಪತ್ರಿಕೆಯ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್ ಮಾತನಾಡಿ, ಭಾಷೆ ಎನ್ನುವುದು ಮನುಷ್ಯನ ಮೊದಲ ಸಂಸ್ಕ್ರತಿ, ಸಂಸ್ಕ್ರತ ಎನ್ನುವುದು ಪಕ್ವಗೊಂಡ ಭಾಷೆ,ನಾವು ನಮ್ಮ ತಾಯಿ ಭಾಷೆಯನ್ನು … [Read more...] about ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್
ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು. ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ



