ಹಳಿಯಾಳ:ಬಿ ಜೆ ಪಿ ವಿಶ್ವಾಸಮತ ಗಳಿಸಲು ವಿಫಲವಾದ ಹಿನ್ನಲೆಯಲ್ಲಿ ಶನಿವಾರ ಕಾಂಗ್ರೇಸ್ ತಾಲೂಕ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಪಟ್ಟಣದೆಲ್ಲೆಡೆ ಪಟಾಕಿ ಸಿಡಿಸಿಸ ಸಂಭ್ರಮಿಸಿದ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ತೆರಳಿ ಸಿಹಿ ಹಂಚುವ ಮೂಲಕÀ ಹರ್ಷ ವ್ಯಕ್ತಪಡಿಸಿದರು. ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪಟ್ಟಣದೆಲ್ಲೆಡೆ ಘೋಷಣೆಗಳನ್ನು ಜೈಕಾರ ಹಾಕುತ್ತಾ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು. ಕಾಂಗ್ರೇಸ್ ಮುಖಂಡರಾದ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ … [Read more...] about ಹಳಿಯಾಳದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ
Trending
ಹೊನ್ನಾವರ ಗ್ಯಾಸ್ ಗೋಡೋನ್ : ಕೊನೆಗೂ ಅಪರಾಧಿಗಳಿಗೆ ಶಿಕ್ಷೆ
ಕರ್ತವ್ಯ ನಿರ್ಲಕ್ಷ್ಯಕ್ಕೆ ಮತ್ತು ದುರ್ನಡತೆ ಸರಕಾರಿ ನೌಕರರಿಗೆ ತಕ್ಕದಲ್ಲದ ರೀತಿಯ ವರ್ತನೆ ಹಾಗೂ ಆಮೀಶಕ್ಕೆ ಒಳಪಟ್ಟು ನಾಚಿಕೆಗೇಡಿತನಹೊನ್ನಾವರ : ಪಟ್ಟಣಕ್ಕೆ ಹತ್ತಿರ ಇರುವ ರಾಮತೀರ್ಥದ ಸಮೀಪ ಜನವಸತಿಯ ಬಳಿ ಸರ್ವೆ ನಂ:517/ಸಿ ಹಿಕ್ಸಾ 4 ರಲ್ಲಿ ಗ್ಯಾಸ್ ಸಿಲಿಂಡರ್ ಗೋಡೋನ್ ನಿರ್ಮಿಸಲು ನಿಯಮ ಬಾಹಿರವಾಗಿ ಅನುಮತಿ ನೀಡಿದ್ದರಿಂದ ಉಪಲೋಕಾಯುಕ್ತರು ಸ್ಥಳೀಯ ದೂರುದಾರರ ಅರ್ಜಿಯನ್ನು ಕುಲಂಕುಶವಾಗಿ ಪರಿಶೀಲಿಸಿ ನೀಡಿದ ತೀರ್ಪಿನಂತೆ ನಾಲ್ಕು ಅಧಿಕಾರಿಗಳ ಮೇಲೆ … [Read more...] about ಹೊನ್ನಾವರ ಗ್ಯಾಸ್ ಗೋಡೋನ್ : ಕೊನೆಗೂ ಅಪರಾಧಿಗಳಿಗೆ ಶಿಕ್ಷೆ
ಕಾಂಗ್ರೇಸ್ – ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತ, ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ. ಏಕ ದಿನ ಕಾ ಬಾದ್ ಶಾ – ಎಸ್ ಎಲ್ ಘೋಟ್ನೆಕರ
ಹಳಿಯಾಳ: ಬಿಜೆಪಿ ಪಕ್ಷವು ರಾಜಭವನವನ್ನು ದುರುಪಯೋಗಪಡಿಸಿ ಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೋಲೆ ನಡೆಸಿದೆ. ಬಹುಮತವಿಲ್ಲದೇ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಬಹುದಿನ ನಡೆಯದು ಎಂದು ವಿ.ಪ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ತಮ್ಮ ಕಾರ್ಯಾಲಯದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅತೀ ಶೀಘ್ರ ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ … [Read more...] about ಕಾಂಗ್ರೇಸ್ – ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತ, ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ. ಏಕ ದಿನ ಕಾ ಬಾದ್ ಶಾ – ಎಸ್ ಎಲ್ ಘೋಟ್ನೆಕರ
ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಲ್ಲಲ್ಲಿ ಧರೆಗುರುಳಿದ ಮರಗಳು ವಿದ್ಯುತ್ ವ್ಯತೆಯ ಜನಜೀವನ ಅಸ್ತವ್ಯಸ್ತ
ಹಳಿಯಾಳ:- ಪಟ್ಟಣದಲ್ಲಿ ಸಾಯಂಕಾಲ 4-5 ಗಂಟೆ ಆಗುತ್ತಿದ್ದಂತೆ ಭಾರಿ ಬಿರುಗಾಳಿ, ಗುಡುಗುತ್ತಾ ಮಳೆಯಾಗುತ್ತಿದೆ ಕಳೆದ ಮೇ.4ರಿಂದ ಈ ರೀತಿಯ ವಾತಾವರಣ ಹಳಿಯಾಳದಲ್ಲಿ ಕಂಡು ಬರುತ್ತಿದೆ. ಬುಧವಾರ ಹಾಗೂ ಗುರುವಾರವು ಮಳೆ ಅಬ್ಬರ ಮುಂದುವರೆದಿದ್ದು ಕಳೆದ 2-3 ದಿನಗಳಿಂದ ಸಾಯಂಕಾಲ ಆಗುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಬಿರುಗಾಳಿ ಬಿಸುತ್ತಿದ್ದು ಜನಜೀವನ ಅಸ್ತವ್ಯಸ್ಥ ಆಗುತ್ತಿದೆ. ಭಾರಿ ಬಿರುಗಾಳಿಯ ಕಾರಣ ಪಟ್ಟಣದಲ್ಲಿ ಹೆಚ್ಚಿನ ಕಾಲ ವಿದ್ಯುತ್ ಕಣ್ಣಾಮುಚ್ಚಾಲೆ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಲ್ಲಲ್ಲಿ ಧರೆಗುರುಳಿದ ಮರಗಳು ವಿದ್ಯುತ್ ವ್ಯತೆಯ ಜನಜೀವನ ಅಸ್ತವ್ಯಸ್ತ
ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ
ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ್ಯಾಲಿ , ಭಗವಾದ್ವಜ ಹಾಗೂ ಬಿಜೆಪಿ ಧ್ವಜಗಳನ್ನು ಹಿಡಿದು ಬಿಜೆಪಿ ಪಕ್ಷ, ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ ಪರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ




