• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ‌ ಸಂಭ್ರಮಾಚರಣೆ

May 16, 2018 by Gaju Gokarna Leave a Comment

BJP MLA Sunil Naik ,Sunil Naik

ಹೊನ್ನಾವರ: ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಹಿನ್ನಲೆ À ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಹಾಗೂ ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವಿನ ಫಲಿತಾಂಶ ಹೊರ ಬೀಳುತ್ತಲೇ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಟೆಂಪೋ,ರಿಕ್ಷಾ,ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಪಟ್ಟಣದ … [Read more...] about ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ‌ ಸಂಭ್ರಮಾಚರಣೆ

ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ‌ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ

May 16, 2018 by Yogaraj SK Leave a Comment

RVD house ,DOG, story

ಹಳಿಯಾಳ:-  ಹಳಿಯಾಳ ಪಟ್ಟಣದ ಮುಖ್ಯ ಬೀದಿಯಲ್ಲಿರುವ ಶಾಸಕ ಆರ್.ವಿ.ದೇಶಪಾಂಡೆಯವರ ಮನೆಯಲ್ಲಿ ನಾಯಿಯೊಂದಿದೆ ಅದು ಸದ್ಯ ಆರ್.ವಿ.ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆಗಿದ್ದು ಅದು ಇದು ಶಾಸಕರ ಕಿರಿಯ ಪುತ್ರ ಪ್ರಶಾಂತ ದೇಶಪಾಂಡೆ ಅವರ ಅಚ್ಚುಮೆಚ್ಚಿನ ನಾಯಿ ಮರಿ.  ಇದೆಲ್ಲ ಕೇಳಿದ ತಾವು ಓಹ ಇದು ಲ್ಯಾಬ್, ಲೆಬ್ರಡಾರ್, ಬಾಕ್ಸರ್, ಪಮೇರಿಯನ್ ಇನ್ನಾವುದೊ ಉತ್ತಮ ತಳಿಯ ಅತಿ ದುಬಾರಿ ನಾಯಿ ಮರಿಯಿರಬೇಕು ಅಲ್ಲವೇ ಎಂದು ಊಹಿಸಿಕೊಳ್ಳಬಹುದು ಸಾರಿ ಸರ್ ನಿಮ್ಮ ಊಹೆ ಸಂಪೂರ್ಣ ತಪ್ಪು … [Read more...] about ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ‌ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ

ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ

May 15, 2018 by Yogaraj SK Leave a Comment

K R Ramesh

ಹಳಿಯಾಳ:- ಸಿರೆ ಪಕ್ಷ ಎಂದೇ ಪ್ರತಿಪಕ್ಷಗಳಿಂದ ಪ್ರತಿಸಲ  ಟೀಕೆಗೆ ಒಳಗಾಗುತ್ತಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಆರ್.ರಮೇಶ ಕೇವಲ 7209 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದು ಭಾರಿ ಮುಖಭಂಗ ಅನುಭವಿಸಿದ್ದಾರೆ.ಮೂಲತಃ ಬೆಂಗಳೂರಿನ ಕೆ.ಆರ್.ರಮೇಶ ಓರ್ವ ರಿಯಲ್ ಎಸ್ಟೆಟ್ ಉದ್ಯಮಿಯಾಗಿದ್ದು  ಹಳಿಯಾಳದಲ್ಲಿ 2016 ರಲ್ಲಿ ಹಳಿಯಾಳದಲ್ಲಿ ನಡೆದ ಬೃಹತ್  ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ  ಜೆಡಿಎಸ್ ಪಕ್ಷವನ್ನು … [Read more...] about ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ

ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ‌ ಸಂಭ್ರಮಾಚರಣೆ

May 15, 2018 by Yogaraj SK Leave a Comment

election RVD celebration

ಹಳಿಯಾಳ:- ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೇಸ್‍ನ ಸಚಿವ ಆರ್.ವಿ.ದೇಶಪಾಂಡೆ 8ನೇ ಬಾರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.  ಸಂಜೆ ಹಳಿಯಾಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹಾಗೂ ಅಪಾರ ಬೆಂಬಲಿಗರು, ಮುಖಂಡರೊಂದಿಗೆ … [Read more...] about ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ‌ ಸಂಭ್ರಮಾಚರಣೆ

ಹಾಲಿ ಸಚಿವ ಆರ್ ವಿ‌ ದೇಶಪಾಂಡೆ ಗೆಲುವು , ಠೇವಣಿ ಕಳೆದುಕೊಂಡ ಜೆಡಿ ಎಸ್ ನ ರಮೇಶ‌ ಸೇರಿದಂತೆ 7 ಅಭ್ಯರ್ಥಿಗಳು., ಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ

May 15, 2018 by Yogaraj SK Leave a Comment

 ಹಳಿಯಾಳ- ಜೋಯಿಡಾ ವಿಧಾನಸಭಾ ಕ್ಷೇತ್ರಕ್ಕೆ ನಡೆದ‌ ಚುನಾವಣೆಯಲ್ಲಿ   ಅಭ್ಯರ್ಥಿಗಳು ಗಳಿಸಿದ ಮತಗಳು‌.‌ಕಾಂಗ್ರೇಸ್ ನ ಹಾಲಿ ಸಚಿವ ಆರ್ ವಿ‌ ದೇಶಪಾಂಡೆ 5200 ಮತಗಳಿಂದ ಗೆಲುವು..ಜೆಡಿಎಸ್ ನ ಅಭ್ಯರ್ಥಿ ರಮೆಶ ಸೇರಿದಂತೆ ಉಳಿದ 7 ಠೇವಣಿ ಕಳೆದುಕೊಂಡ ಅಭ್ಯರ್ಥಿಗಳು....ಯಾರು ಎಷ್ಟು ಮತ ಪಡೆದಿದ್ದಾರೆ !!ಹಳಿಯಾಳ... ಕಾಂಗ್ರೇಸ್ ನ ಆರ್.ವಿ.ದೇಶಪಾಂಡೆ 61577ಬಿಜೆಪಿ‌‌ ಸುನೀಲ್ ಹೆಗಡೆ 56437ಜೆಡಿಎಸ್ ನ ಕೆ‌ಆರ್ ರಮೇಶ … [Read more...] about ಹಾಲಿ ಸಚಿವ ಆರ್ ವಿ‌ ದೇಶಪಾಂಡೆ ಗೆಲುವು , ಠೇವಣಿ ಕಳೆದುಕೊಂಡ ಜೆಡಿ ಎಸ್ ನ ರಮೇಶ‌ ಸೇರಿದಂತೆ 7 ಅಭ್ಯರ್ಥಿಗಳು., ಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,494 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar