• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಗೆಲುವಿನ ಸರದಿ ಮುಂದುವರಿಸಿದ ಸಚಿವ ದೇಶಪಾಂಡೆ 8 ನೇ ಬಾರಿ‌ ವಿಧಾನಸಭೆ ಪ್ರವೇಶಿಸಿದ ದೇಶಪಾಂಡೆ

May 15, 2018 by Yogaraj SK Leave a Comment

 ಹಳಿಯಾಳ ಕ್ಷೇತ್ರ  ಕಾಂಗ್ರೇಸ್ ನ. ಆರ್. ವಿ.ದೇಶಪಾಂಡೆಪ್ರತಿಸ್ಪರ್ಧಿ ಬಿಜೆಪಿಯ ಸುನೀಲ್‌ ಹೆಗಡೆ ಅವರನ್ನು  ಸೊಲಿಸಿ  6200   ಮತಗಳಿಂದ  ವಿಜಯಶಾಲಿ .._8 ನೇ‌ ಬಾರಿ  ವಿಜಯ ದಾಖಲಿಸಿದ. ದೇಶಪಾಂಡೆಕಾಂಗ್ರೇಸ್ ಸಚಿವ ಆರ್ ವಿ‌ ದೇಶಪಾಂಡೆ ಗೆಲುವು ಸಾಧಿಸುತ್ತಿದ್ದಂತೆಹಳಿಯಾಳದ ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.   … [Read more...] about ಗೆಲುವಿನ ಸರದಿ ಮುಂದುವರಿಸಿದ ಸಚಿವ ದೇಶಪಾಂಡೆ 8 ನೇ ಬಾರಿ‌ ವಿಧಾನಸಭೆ ಪ್ರವೇಶಿಸಿದ ದೇಶಪಾಂಡೆ

ಮತದಾರ ಕಾಂಗ್ರೇಸ್‍ನ ಅಭಿವೃದ್ದಿ ಮಂತ್ರಕ್ಕೆ ಕೈ ಹಿಡಿಯಲಿದ್ದಾನಾ ಅಥವಾ ಮೋದಿ ಅಲೆಯಲ್ಲಿ ಕಮಲ ಅರಳಿಸಲಿದ್ದಾನಾ ?

May 14, 2018 by Yogaraj SK Leave a Comment

R V Deshpande

ಹಳಿಯಾಳ:-ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳದಲ್ಲಿ ತನ್ನ ಅಸ್ತಿತ್ವ ಪಡೆದುಕೊಳ್ಳಲು ದಶಕಗಳಿಂದ ಹೆಣಗಾಡುತ್ತಿದ್ದ ಬಿಜೆಪಿ ಪಕ್ಷ ಈ ಬಾರಿ ಮೊದಿ ಅಲೆಯಲ್ಲಿ ಮೇಲೆಳಬಹುದೇ ? ಅಥವಾ ತನ್ನದೇ ಆದ ರಾಜಕೀಯ ವರ್ಚಸ್ಸು ಹೊಂದಿರುವ ಕಾಂಗ್ರೇಸ್‍ನ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರು ಕಡಿಮೆ ಅಂತರದಲ್ಲಿಯಾದರೂ  ಗೆಲುವು ಸಾಧಿಸಬಹುದೇ ? ಒಟ್ಟಾರೆ ಹಳಿಯಾಳ ಚಿತ್ರಣ ಸಮಬಲ ಹೋರಾಟ ಕಾಣಸಿಗುತ್ತಿದ್ದು ಗುಟ್ಟು ಬಿಟ್ಟುಕೊಡದ ಮತದಾರನ ಮನದಾಳ ಮಾತ್ರ ದಿ.15ರಂದೇ … [Read more...] about ಮತದಾರ ಕಾಂಗ್ರೇಸ್‍ನ ಅಭಿವೃದ್ದಿ ಮಂತ್ರಕ್ಕೆ ಕೈ ಹಿಡಿಯಲಿದ್ದಾನಾ ಅಥವಾ ಮೋದಿ ಅಲೆಯಲ್ಲಿ ಕಮಲ ಅರಳಿಸಲಿದ್ದಾನಾ ?

ಮತದಾನ‌ ಮುಗಿಯಿತು , ಸಚಿವ ದೇಶಪಾಂಡೆ ಜಾತ್ರೆಯಲ್ಲಿ ಪಾಲ್ಗೊಂಡರೇ , ಮಾಜಿ‌ ಶಾಸಕ‌ ಸುನೀಲ್‌ ಕಾರ್ಯಕರ್ತರೊಂದಿಗೆ ಚರ್ಚೆ ವಿಶ್ರಾಂತಿ

May 13, 2018 by Yogaraj SK Leave a Comment

ಹಳಿಯಾಳ:- ಕಳೆದ 25 ದಿನಗಳಿಂದ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಧುಮುಕಿ ಮತದಾರನ ಮನ ಗೆಲ್ಲಲು ಸಾಕಷ್ಟು ರಾಜಕೀಯ ಕಸರತ್ತು, ರಾಜಕೀಯ ಡೊಂಬರಾಟಗಳನ್ನು ಆಡಿ ಕ್ಷೇತ್ರಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಾಡಿದ ಅಭ್ಯರ್ಥಿಗಳು ಮತದಾನವಾದ 2ನೇ ದಿನ ಏನು ಮಾಡುತ್ತಿದ್ದಾರೆ ಎಂಬ ಕುರಿತು ಸಂಕ್ಷೀಪ್ತ ವರದಿ.ಜಾತ್ರಾಮಹೋತ್ಸವದಲ್ಲಿ ಭಾಗಿ:- ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಅವರು ಈ ಬಾರಿ 8 ನೇ ಬಾರಿ ಗೆಲುವಿಗಾಗಿ 9ನೇ ಬಾರಿ … [Read more...] about ಮತದಾನ‌ ಮುಗಿಯಿತು , ಸಚಿವ ದೇಶಪಾಂಡೆ ಜಾತ್ರೆಯಲ್ಲಿ ಪಾಲ್ಗೊಂಡರೇ , ಮಾಜಿ‌ ಶಾಸಕ‌ ಸುನೀಲ್‌ ಕಾರ್ಯಕರ್ತರೊಂದಿಗೆ ಚರ್ಚೆ ವಿಶ್ರಾಂತಿ

ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ

May 12, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ  ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 11.30 ಗಂಟೆಗೆ ಕುಟುಂಬದೊಡಣೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು.  ಮತಗಟ್ಟೆಯಲ್ಲಿ ಪತ್ನಿ ಸುವರ್ಣಾ ಹೆಡಗೆ, ಮಾಜಿ ವಿಪ ಸದಸ್ಯ ವಿಡಿ ಹೆಗಡೆ ಹಾಗೂ ಪತ್ನಿ ಸುನಿತಾ ಹೆಗಡೆ ಅವರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.  ಹಳಿಯಾಳ ಕ್ಷೇತ್ರದಲ್ಲಿ ಬದಲಾವಣೆ … [Read more...] about ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ

ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.

May 12, 2018 by Yogaraj SK Leave a Comment

ಹಳಿಯಾಳ:- ರಾಜಕೀಯ ಹೈವೊಲ್ಟೆಜ್ ಹಳಿಯಾಳ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಮತದಾನ ಚುರುಕಿನಿಂದ ಕೂಡಿರುವುದು ಕಂಡು ಬಂತು ಮಧ್ಯಾಹ್ನದ ಊರಿ ಬಿಸಿಲಿನ ಧಗೆಗೆ ಮತದಾನ ಮಂದಗತಿಗೆ ಸಾಗಿತ್ತು. ಹಳಿಯಾಳದಲ್ಲಿ ಘಟಾನುಘಟಿಗಳು ತಮ್ಮ ಹಕ್ಕನ್ನು ಚಲಾಯಿಸಿದರು.   ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 10.45 ಗಂಟೆಗೆ ಆಗಮಿಸಿದ ಕಾಂಗ್ರೇಸ್ ಅಭ್ಯರ್ಥಿ ಹಾಗೂ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ, … [Read more...] about ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,494 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar