ಹಳಿಯಾಳ ಕ್ಷೇತ್ರ ಕಾಂಗ್ರೇಸ್ ನ. ಆರ್. ವಿ.ದೇಶಪಾಂಡೆಪ್ರತಿಸ್ಪರ್ಧಿ ಬಿಜೆಪಿಯ ಸುನೀಲ್ ಹೆಗಡೆ ಅವರನ್ನು ಸೊಲಿಸಿ 6200 ಮತಗಳಿಂದ ವಿಜಯಶಾಲಿ .._8 ನೇ ಬಾರಿ ವಿಜಯ ದಾಖಲಿಸಿದ. ದೇಶಪಾಂಡೆಕಾಂಗ್ರೇಸ್ ಸಚಿವ ಆರ್ ವಿ ದೇಶಪಾಂಡೆ ಗೆಲುವು ಸಾಧಿಸುತ್ತಿದ್ದಂತೆಹಳಿಯಾಳದ ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. … [Read more...] about ಗೆಲುವಿನ ಸರದಿ ಮುಂದುವರಿಸಿದ ಸಚಿವ ದೇಶಪಾಂಡೆ 8 ನೇ ಬಾರಿ ವಿಧಾನಸಭೆ ಪ್ರವೇಶಿಸಿದ ದೇಶಪಾಂಡೆ
Trending
ಮತದಾರ ಕಾಂಗ್ರೇಸ್ನ ಅಭಿವೃದ್ದಿ ಮಂತ್ರಕ್ಕೆ ಕೈ ಹಿಡಿಯಲಿದ್ದಾನಾ ಅಥವಾ ಮೋದಿ ಅಲೆಯಲ್ಲಿ ಕಮಲ ಅರಳಿಸಲಿದ್ದಾನಾ ?
ಹಳಿಯಾಳ:-ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳದಲ್ಲಿ ತನ್ನ ಅಸ್ತಿತ್ವ ಪಡೆದುಕೊಳ್ಳಲು ದಶಕಗಳಿಂದ ಹೆಣಗಾಡುತ್ತಿದ್ದ ಬಿಜೆಪಿ ಪಕ್ಷ ಈ ಬಾರಿ ಮೊದಿ ಅಲೆಯಲ್ಲಿ ಮೇಲೆಳಬಹುದೇ ? ಅಥವಾ ತನ್ನದೇ ಆದ ರಾಜಕೀಯ ವರ್ಚಸ್ಸು ಹೊಂದಿರುವ ಕಾಂಗ್ರೇಸ್ನ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರು ಕಡಿಮೆ ಅಂತರದಲ್ಲಿಯಾದರೂ ಗೆಲುವು ಸಾಧಿಸಬಹುದೇ ? ಒಟ್ಟಾರೆ ಹಳಿಯಾಳ ಚಿತ್ರಣ ಸಮಬಲ ಹೋರಾಟ ಕಾಣಸಿಗುತ್ತಿದ್ದು ಗುಟ್ಟು ಬಿಟ್ಟುಕೊಡದ ಮತದಾರನ ಮನದಾಳ ಮಾತ್ರ ದಿ.15ರಂದೇ … [Read more...] about ಮತದಾರ ಕಾಂಗ್ರೇಸ್ನ ಅಭಿವೃದ್ದಿ ಮಂತ್ರಕ್ಕೆ ಕೈ ಹಿಡಿಯಲಿದ್ದಾನಾ ಅಥವಾ ಮೋದಿ ಅಲೆಯಲ್ಲಿ ಕಮಲ ಅರಳಿಸಲಿದ್ದಾನಾ ?
ಮತದಾನ ಮುಗಿಯಿತು , ಸಚಿವ ದೇಶಪಾಂಡೆ ಜಾತ್ರೆಯಲ್ಲಿ ಪಾಲ್ಗೊಂಡರೇ , ಮಾಜಿ ಶಾಸಕ ಸುನೀಲ್ ಕಾರ್ಯಕರ್ತರೊಂದಿಗೆ ಚರ್ಚೆ ವಿಶ್ರಾಂತಿ
ಹಳಿಯಾಳ:- ಕಳೆದ 25 ದಿನಗಳಿಂದ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಧುಮುಕಿ ಮತದಾರನ ಮನ ಗೆಲ್ಲಲು ಸಾಕಷ್ಟು ರಾಜಕೀಯ ಕಸರತ್ತು, ರಾಜಕೀಯ ಡೊಂಬರಾಟಗಳನ್ನು ಆಡಿ ಕ್ಷೇತ್ರಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಾಡಿದ ಅಭ್ಯರ್ಥಿಗಳು ಮತದಾನವಾದ 2ನೇ ದಿನ ಏನು ಮಾಡುತ್ತಿದ್ದಾರೆ ಎಂಬ ಕುರಿತು ಸಂಕ್ಷೀಪ್ತ ವರದಿ.ಜಾತ್ರಾಮಹೋತ್ಸವದಲ್ಲಿ ಭಾಗಿ:- ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಅವರು ಈ ಬಾರಿ 8 ನೇ ಬಾರಿ ಗೆಲುವಿಗಾಗಿ 9ನೇ ಬಾರಿ … [Read more...] about ಮತದಾನ ಮುಗಿಯಿತು , ಸಚಿವ ದೇಶಪಾಂಡೆ ಜಾತ್ರೆಯಲ್ಲಿ ಪಾಲ್ಗೊಂಡರೇ , ಮಾಜಿ ಶಾಸಕ ಸುನೀಲ್ ಕಾರ್ಯಕರ್ತರೊಂದಿಗೆ ಚರ್ಚೆ ವಿಶ್ರಾಂತಿ
ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ
ಹಳಿಯಾಳ:- ಹಳಿಯಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 11.30 ಗಂಟೆಗೆ ಕುಟುಂಬದೊಡಣೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಮತಗಟ್ಟೆಯಲ್ಲಿ ಪತ್ನಿ ಸುವರ್ಣಾ ಹೆಡಗೆ, ಮಾಜಿ ವಿಪ ಸದಸ್ಯ ವಿಡಿ ಹೆಗಡೆ ಹಾಗೂ ಪತ್ನಿ ಸುನಿತಾ ಹೆಗಡೆ ಅವರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹಳಿಯಾಳ ಕ್ಷೇತ್ರದಲ್ಲಿ ಬದಲಾವಣೆ … [Read more...] about ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ
ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.
ಹಳಿಯಾಳ:- ರಾಜಕೀಯ ಹೈವೊಲ್ಟೆಜ್ ಹಳಿಯಾಳ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಮತದಾನ ಚುರುಕಿನಿಂದ ಕೂಡಿರುವುದು ಕಂಡು ಬಂತು ಮಧ್ಯಾಹ್ನದ ಊರಿ ಬಿಸಿಲಿನ ಧಗೆಗೆ ಮತದಾನ ಮಂದಗತಿಗೆ ಸಾಗಿತ್ತು. ಹಳಿಯಾಳದಲ್ಲಿ ಘಟಾನುಘಟಿಗಳು ತಮ್ಮ ಹಕ್ಕನ್ನು ಚಲಾಯಿಸಿದರು. ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 10.45 ಗಂಟೆಗೆ ಆಗಮಿಸಿದ ಕಾಂಗ್ರೇಸ್ ಅಭ್ಯರ್ಥಿ ಹಾಗೂ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ, … [Read more...] about ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.




