ಹೊನ್ನಾವರ : ತಾಲೂಕಿನ ಗೇರಸೊಪ್ಪಾ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಶಾಸಕ ಮಂಕಾಳು ವೈದ್ಯರಿಗೆ ಬಹಿರಂಗ ಪತ್ರ ಬರೆದು ಕಳಿಸಿದ್ದಾರೆ. ತಮ್ಮ ಶಾಸಕತ್ವದ ಅವಧಿಯಲ್ಲಿ ಸರಕಾರಿ ಪ್ರೌಢಶಾಲೆ ಗೇರಸೊಪ್ಪಾದ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿದ್ದು ತಮ್ಮ ಯಾವುದೇ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ. ಮುಖ್ಯವಾಗಿ ಶಾಸಕರ ಬೆಂಬಲಿಗರಾದ ಗೋವಿಂದ ಎಸ್.ನಾಯ್ಕ ಹಾಗೂ ರಾಘು ನಾಯ್ಕರು ಶಾಲಾ ಆವರಣದ ಮಣ್ಣು ತೆಗೆದು ಹೈ ವೋಲ್ಟೆಜ್ನ ಲೈಟ್ ಕಂಬ ಶಾಲೆಯ ಮೇಲೆ ಬೀಳುವ … [Read more...] about ಮಂಕಾಳು ವೈದ್ಯರಿಗೆ ಯುವಕರಿಂದ ಪತ್ರ
Trending
ಕಾಳಿನದಿ ನೀರಾವರಿ ಯೋಜನೆ ಚುನಾವಣೆ ಗಿಮಿಕ್ ಆಗಿದೆ ಸತ್ಯವಾದಲ್ಲಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ – ಸುನೀಲ್ ಹೆಗಡೆ
ಹಳಿಯಾಳ:- ರೈತರ ಹೊಲಗಳಿಗೆ ನೀರುಣಿಸುವ, ನೀರಾವರಿ ಉದ್ದೇಶಕ್ಕಾಗಿ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ದೇವಸ್ಥಾನದಲ್ಲಿ ಬಂದು ಪ್ರಮಾಣ ಮಾಡಿ ಹೇಳಲಿ ತಾವು ಕೂಡ ಆ ಯೋಜನೆ ಜಾರಿಯಾಗಿಲ್ಲ ಅದು ಕೇವಲ ಚುನಾವಣೆ ಗಿಮಿಕ್ ಆಗಿದೆ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದರು. ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ … [Read more...] about ಕಾಳಿನದಿ ನೀರಾವರಿ ಯೋಜನೆ ಚುನಾವಣೆ ಗಿಮಿಕ್ ಆಗಿದೆ ಸತ್ಯವಾದಲ್ಲಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ – ಸುನೀಲ್ ಹೆಗಡೆ
ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.
ಹಳಿಯಾಳ:- ರಾಜ್ಯದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮೇಲೆ ನಾವು ಮತಯಾಚನೆ ಮಾಡುತ್ತಿದ್ದೆವೆ ಹೊರತು ಮತದಾರರನ್ನು ಭಾವನಾತ್ಮಕ ವಿಷಯಗಳಲ್ಲಿ ಪ್ರಚೋದಿಸಿ ಮತ ಕೇಳುತ್ತಿಲ್ಲ ತಾವು ಯಾವತ್ತೂ ಯಾರ ವಿರುದ್ಧ ಟೀಕೆ ಟಿಪ್ಪಣೆ ಮಾಡುವುದರಲ್ಲಿ ಕಾಲಹರಣ ಮಾಡದೆ ಅಭಿವೃದ್ದಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ನಿರತರಾಗಿರುತ್ತೇವೆ ಎಂದು ಸಚಿವ ಹಾಗೂ ಕಾಂಗ್ರೇಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಲ್ಲಿ ನಡೆದ … [Read more...] about ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.
ಕಾಂಗ್ರೇಸ್ ಮುಕ್ತ ಭಾರತವಾದರೇ ಮಾತ್ರ ದೇಶದ ವಿಕಾಸ ಸಾಧ್ಯ – ಸಚಿವ ದೇಶಮುಖ
ಹಳಿಯಾಳ:- ಜಾತಿ, ಧರ್ಮ ಆದಾರಿತವಾಗಿ ರಾಜಕಾರಣ ಮಾಡುತ್ತಿರುವ ಕಾಂಗ್ರೇಸ್ ಪಕ್ಷ ಮುಕ್ತ ಭಾರತ ನಿರ್ಮಾಣವಾದರೇ ಮಾತ್ರ ಭಾರತ ದೇಶ ವಿಕಾಸ ಹೊಂದಲು ಸಾಧ್ಯವೆಂದು ಮಹಾರಾಷ್ಟ್ರ ಸರ್ಕಾರದ ಸಹಕಾರಿ ಮತ್ತು ಜವಳಿ ಖಾತೆ ಸಚಿವ ಸುಭಾಷ್ ದೇಶಮುಖ ಹೇಳಿದರು. ತಾಲೂಕಿನ ಮುರ್ಕವಾಡ ಜಿ.ಪಂ ಕ್ಷೇತ್ರದ ಮುರ್ಕವಾಡ ಗ್ರಾಮದಲ್ಲಿ ನಡೆದ ಬಿಜೆಪಿ ಗ್ರಾಮೀಣ ಮಟ್ಟದ ಸಮಾವೇಶದಲ್ಲಿ ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪರವಾಗಿ ಬೈಕ್ ರ್ಯಾಲಿಯಲ್ಲಿ ಹಾಗೂ ಮನೆ … [Read more...] about ಕಾಂಗ್ರೇಸ್ ಮುಕ್ತ ಭಾರತವಾದರೇ ಮಾತ್ರ ದೇಶದ ವಿಕಾಸ ಸಾಧ್ಯ – ಸಚಿವ ದೇಶಮುಖ
ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ
ಹಳಿಯಾಳ:-ಕಳೆದ ಬಾರಿ ಚುನಾವಣೆಯಲ್ಲಿ ನೀಡಿದ 159 ಭರವಸೆಗಳಲ್ಲಿ 157 ಭರವಸೆಗಳನ್ನು ಈಡೇರಿಸಿದ ಶ್ರೇಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಭ್ರಷ್ಟಾಚಾರದ ಆರೋಪ ಇಲ್ಲದ ಸ್ವಚ್ಚ, ಪ್ರಾಮಾಣಿಕ ಆಡಳಿತ ನೀಡಿದ, ಜೈಲಿಗೆ ಹೊಗುವ ಕೆಲಸ ಮಾಡದ ಅತ್ಯಂತ ಪ್ರಾಮಾಣಿಕ ಜನಪರ ಸರ್ಕಾರವಾಗಿದ್ದು ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಕರ್ಣಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕಾಂಗ್ರೇಸ್ … [Read more...] about ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ




